ಜನವರಿ 23ರಂದು ಬಾಲಿವುಡ್ ನಟ ಸುನೀಲ್ ಶೆಟ್ಟಿಯವರ ಖಂಡಾಲಾ ಬಂಗಲೆಯಲ್ಲಿ ಅಥಿಯಾ ಶೆಟ್ಟಿ ಮತ್ತು ಕೆ.ಎಲ್.ರಾಹುಲ್ ಸಪ್ತಪದಿ ತುಳಿಯಲಿದ್ದಾರೆ. ಈ ಜೋಡಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮದುವೆಯಲ್ಲಿ ಅನುಸರಿಸಿದ ನೀತಿಯನ್ನು ಪಾಲಿಸಲು ನಿರ್ಧರಿಸಿದೆ.
ODI World Cup 2023 : ಭಾರತ ಕ್ರಿಕೆಟ್ ತಂಡವು ಪ್ರಸ್ತುತ ತನ್ನ ಆತಿಥ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಯನ್ನು ಆಡುತ್ತಿದೆ. ತಂಡದ ಕ್ಯಾಪ್ಟನ್ ಆಗಿ ಓಪನರ್ ರೋಹಿತ್ ಶರ್ಮಾ ಅವರು ಅದ್ಭುತ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ.
Athiya Shetty- KL Rahul Wedding: ಜ.23ಕ್ಕೆ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಮತ್ತು ಬಾಲಿವುಡ್ ಖ್ಯಾತ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಅದ್ದೂರಿಯಾಗಿ ಮದುವೆಯಾಗಲಿದ್ದಾರೆಂದು ವರದಿಯಾಗಿದೆ.
Athiya Rahul Wedding Venue Inside Photos: ಬಾಲಿವುಡ್ ಸೂಪರ್ ಸ್ಟಾರ್ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಅವರು ಒಂದು ವಾರದೊಳಗೆ ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅಥಿಯಾ ಮತ್ತು ಕೆಎಲ್ ರಾಹುಲ್ ಮದುವೆಯಾಗುವುದು ಹೋಟೆಲ್ನಲ್ಲಿ ಅಲ್ಲ, ಬದಲಾಗಿ ಸುನೀಲ್ ಶೆಟ್ಟಿ ಅವರ ಫಾರ್ಮ್ಹೌಸ್ ನಲ್ಲಿ. ಈ ಫಾರ್ಮ್ಹೌಸ್ನ ಒಳಗಿನ ಫೋಟೋಗಳು ಸದ್ಯ ಸಖತ್ ವೈರಲ್ ಆಗಿದ್ದು, ಪ್ರಕೃತಿಯ ಮಡಿಲಿನಲ್ಲಿ ಈ ಮನೆಯನ್ನು ನೋಡಲು ಎರಡು ಕಣ್ಣು ಸಾಲದು ಎಂಬಂತಿದೆ.
Athiya Shetty-KL Rahul Wedding Date: ವರದಿಗಳ ಪ್ರಕಾರ ಸುನೀಲ್ ಶೆಟ್ಟಿಯವರ ಖಂಡಾಲಾ ಮನೆಯಲ್ಲಿಯೇ ಮಗಳು ಅಥಿಯಾ ಶೆಟ್ಟಿ- ಕೆ ಎಲ್ ರಾಹುಲ್ ಮದುವೆ ನಡೆಯಲಿದೆ. ಇವರ ವಿವಾಹ ಕಾರ್ಯಕ್ರಮಗಳು, ಸಂಗೀತ, ಮೆಹೆಂದಿ ಮತ್ತು ಅರಶಿನ ಶಾಸ್ತ್ರಗಳನ್ನು ಒಳಗೊಂಡಂತೆ ಮೂರು ದಿನಗಳ ಮುಂಚಿತವಾಗಿ ಕಾರ್ಯಕ್ರಮ ಪ್ರಾರಂಭವಾಗುತ್ತವೆ.
Sri Lanka vs India: 2010ರ ಆಗಸ್ಟ್ 16 ರಂದು ಭಾರತ-ಶ್ರೀಲಂಕಾ ನಡುವೆ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರರಾಗಿದ್ದ ಸೆಹ್ವಾಗ್ ಲಂಕಾದ ಕುತಂತ್ರದಿಂದ ಶತಕ ತಪ್ಪಿಸಿಕೊಂಡಿದ್ದರು.
India vs Sri Lanka ODI Series: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯ ಜನವರಿ 10 ರಂದು ಗುವಾಹಟಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಇಶಾನ್ ಕಿಶನ್ ರೋಹಿತ್ ಶರ್ಮಾ ಜೊತೆ ಓಪನಿಂಗ್ ಮಾಡುವ ಅವಕಾಶ ಪಡೆಯಬಹುದು. ಇಶಾನ್ ಈಗಾಗಲೇ ರೋಹಿತ್ ಜೊತೆ ಓಪನಿಂಗ್ ಜವಾಬ್ದಾರಿ ನಿಭಾಯಿಸಿದ್ದಾರೆ. ಹೀಗಾದಲ್ಲಿ ಶುಭಮನ್ ಗಿಲ್ ಪಂದ್ಯವಾಡುವುದು ಸಂದೇಹ. ಇನ್ನೊಂದೆಡೆ ಸೂಪರ್ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಇಳಿಯುವುದು ಖಚಿತವಾಗಿದೆ.
India vs Sri Lanka ODI Series: ಕನ್ನಡಿಗ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ನಲ್ಲಿ ಅಪಾರ ಅನುಭವ ಹೊಂದಿದ್ದು, ಟೀಂ ಇಂಡಿಯಾಕ್ಕೆ ಇದು ಉಪಯುಕ್ತ. ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತ ತಂಡದ ವಿಕೆಟ್ ಕೀಪಿಂಗ್ ನೋಡಿಕೊಳ್ಳುತ್ತಿದ್ದರು. ಆದರೆ ರಾಹುಲ್ ದೀರ್ಘ ಕಾಲದಿಂದ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದಾರೆ.
ಭಾರತ vs ಶ್ರೀಲಂಕಾ : ಭಾರತ ತಂಡ ಶ್ರೀಲಂಕಾ ವಿರುದ್ಧದ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು. ಆದರೆ ಶ್ರೀಲಂಕಾ ವಿರುದ್ಧ ಹಲವು ಸ್ಟಾರ್ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ಆಟಗಾರರು ತಮ್ಮ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
Virat Kohli-KL Rahul on Suryakumar Yadav: ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ, ಅವರು ಬೆಂಕಿಯ ಎರಡು ಎಮೋಜಿಗಳನ್ನು ಸಹ ಹಂಚಿಕೊಂಡಿದ್ದಾರೆ. ಚಪ್ಪಾಳೆ ತಟ್ಟುವ ಮತ್ತು ಬೆಂಕಿಯ ಇಮೋಜಿಗಳನ್ನು ಹಾಕಿ ಶುಭಾಶಯ ತಿಳಿಸಿದ್ದಾರೆ.
India vs Sri Lanka ODI Series: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯ ಜನವರಿ 10 ರಂದು ಗುವಾಹಟಿಯಲ್ಲಿ ನಡೆಯಲಿದೆ. ಇದಕ್ಕಾಗಿ ನಾಯಕ ರೋಹಿತ್ ಶರ್ಮಾ ಕಸರತ್ತು ಆರಂಭಿಸಿದ್ದು, ಕಠಿಣ ತಾಲೀಮು ನಡೆಸುತ್ತಿದ್ದಾರೆ. ಅದರ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
IND vs SL 2023: ಕೆಎಲ್ ರಾಹುಲ್ ಅವರ ಇತ್ತೀಚಿನ ಪ್ರದರ್ಶನವನ್ನು ನಾವು ನೋಡಿದರೆ, ಟೆಸ್ಟ್, ODI ಮತ್ತು T20 ಅಂತರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ಅವರ ಪ್ರದರ್ಶನವು ತುಂಬಾ ಕಳಪೆಯಾಗಿದೆ. ಈ ಪ್ರದರ್ಶನದ ವೈಫಲ್ಯದಿಂದಾಗಿ, ಕೆಎಲ್ ರಾಹುಲ್ ಅವರನ್ನು ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಉಪನಾಯಕತ್ವದಿಂದ ಕೂಡ ತೆಗೆದುಹಾಕಲಾಗಿದೆ. ಇದೀಗ ಹಾರ್ದಿಕ್ ಪಾಂಡ್ಯ ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಖಾಯಂ ಉಪನಾಯಕರಾಗಿದ್ದಾರೆ.
Indian Cricket Team: ಬ್ರೆಟ್ ಲೀ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುತ್ತಾ, 'ಇಶಾನ್ ಕಿಶನ್ 2023 ರಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಭಾರತದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿಯುವ ಎಲ್ಲಾವ ಅರ್ಹತೆ ಹೊಂದಿದ್ದಾರೆ. ಅದು ಆಗುತ್ತದೆಯೇ? ನನಗೆ ಗೊತ್ತಿಲ್ಲ. ಈ ಆಟಗಾರ ODI ಇತಿಹಾಸದಲ್ಲಿ ವೇಗವಾಗಿ 200 ರನ್ ಗಳಿಸಿದ್ದಾರೆ. ಅವರು ಫಿಟ್ ಆಗಿದ್ದರೆ ವಿಶ್ವಕಪ್ನಲ್ಲಿ ಭಾರತಕ್ಕೆ ಆರಂಭಿಕ ಬ್ಯಾಟ್ಸ್ಮನ್ ಆಗಿರಬೇಕು” ಎಂದು ಹೇಳಿದರು.
KL Rahul : ಬಾಂಗ್ಲಾದೇಶದ ವಿರುದ್ಧ 2-0 ಸ್ವೀಪ್ ಭಾರತದ ಟೆಸ್ಟ್ ನಾಯಕನಾಗಿ ಕೆಎಲ್ ರಾಹುಲ್ ಅವರ ಮೊದಲ ಸರಣಿಯನ್ನು ಗೆದ್ದು ಬಿಗಿದ್ದರೆ. ಆದರೆ ಈ ಸರಣಿಯಲ್ಲಿ ಕ್ಯಾಪ್ಟನ್ ರಾಹುಲ್ ಪ್ರದರ್ಶನವು ಕಳಪೆಯಾಗಿತ್ತು.
IND vs BAN 2nd Test : ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ 'ಫ್ಲಾಪ್-ಶೋ' ಮುಂದುವರೆದಿದೆ. ರಾಹುಲ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ, ಆದರೆ ಅವರ ಕಳಪೆ ಪ್ರದರ್ಶನ ಮುಂದುವರೆದಿರುವುದು ಟೀಕೆಗೆ ಗುರಿಯಾಗಿದೆ.
ಟೀಂ ಇಂಡಿಯಾದ ಆಟಗಾರರು ನಿರಂತರ ಗಾಯದಿಂದ ಬಳಲುತ್ತಿರುವುದು ತೊಂದರೆಗೀಡಾಗಿದೆ. ಇದೀಗ ಈ ಪಟ್ಟಿಗೆ ಕ್ಯಾಪ್ಟನ್ ಕೆಎಲ್ ರಾಹುಲ್ ಕೂಡ ಸೇರ್ಪಡೆಯಾಗಿದ್ದಾರೆ. ಸದ್ಯ ರಾಹುಲ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸುತ್ತಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಭಾರತ ನಾಳೆ ಅಂದರೆ ಡಿಸೆಂಬರ್ 22 ರಿಂದ ಢಾಕಾದ ಶೇರ್-ಎ-ಬಾಂಗ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಲಿದೆ.
India vs Bangladesh Test Match : ಭಾರತದ ನಿಯಮಿತ ನಾಯಕ ರೋಹಿತ್ ಶರ್ಮಾ ಗಾಯದ ಕಾರಣ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಅವರು ಮರಳುವ ಸಾಧ್ಯತೆ ಇದೆ.
Shubman Gill Century : ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಶುಭ್ಮನ್ ಸ್ಫೋಟಕ ಬ್ಯಾಟಿಂಗ್ ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.