ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮಾತನಾಡಿದ್ದು, ಶೀಘ್ರವೇ ಹಲವು ಕ್ರಿಕೆಟಿಗರು ನಿವೃತ್ತಿಯಾಗುವ ಸಾಧ್ಯತೆ ಇದ್ದು, ತಂಡಕ್ಕೆ ಹೊಸ ನಾಯಕನ ಎಂಟ್ರಿಯಾಗಲಿದೆ ಎಂದು ಹೇಳಿದ್ದಾರೆ.
ಕೆಎಲ್ ರಾಹುಲ್ ಅವರು ಬಾಂಗ್ಲಾದೇಶದ ಬ್ಯಾಟ್ಸ್ಮನ್ ಲಿಟನ್ ದಾಸ್ ಅವರನ್ನು ಫೀಲ್ಡಿಂಗ್ ಸಮಯದಲ್ಲಿ ಬುಲೆಟ್ ಥ್ರೋನಿಂದ ರನ್ ಔಟ್ ಮಾಡಿದ್ದಾರೆ, ಈಗ ಔಟ್ ಮಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆಯಾಗುತ್ತಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮಂಗಳವಾರ 49 ರನ್ಗಳ ಸೋಲಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾತನಾಡಿ, ಬೌಲಿಂಗ್ನಲ್ಲಿ ಸುಧಾರಣೆ ಇಲ್ಲದೆ ಇದಕ್ಕೆ ಕಾರಣ ಎಂದು ಒಪ್ಪಿಕೊಂಡಿದ್ದಾರೆ.
ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ಗಳಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಚುರುಕಿನ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಮನ ಗೆದ್ದಿದ್ದಾರೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಟೀಂ ಇಂಡಿಯಾಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಈ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡ ಟೀಂ ಇಂಡಿಯಾ ಹರಿಣಗಳನ್ನು ಬ್ಯಾಟಿಂಗ್ ಮೂಲಕವೇ ಮೂಲೆಗುಂಪು ಮಾಡಿತ್ತು ಎನ್ನಬಹುದು.
ಟಿ20 ವಿಶ್ವಕಪ್ಗೆ ಸಿದ್ಧತೆಗಾಗಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡುತ್ತಿದೆ. 2022ರ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾದ ಕೊನೆಯ ದ್ವಿಪಕ್ಷೀಯ ಸರಣಿ ಇದಾಗಿದೆ. ಈ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ತಂಡದ ಸ್ಟ್ರೆಂತ್ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ.
ಹೌದು ತಿರುವನಂತಪುರಂನ ಗ್ರೀನ್ ಫೀಲ್ಡ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ವಿಭಾಗಕ್ಕೆ ಸೂಕ್ತವಿಲ್ಲ ಎನ್ನಲಾಗುತ್ತದೆ. ಅದರಂತೆ ಇಂದು ನಡೆದ ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯದಲ್ಲಿ ಉಭಯ ತಂಡಗಳು ಬ್ಯಾಟಿಂಗ್ ಮಾಡಲು ಸಂಕಷ್ಟ ಅನುಭವಿಸಿದ್ದು ಕಂಡು ಬಂತು.
ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಮತ್ತು ಕೆ ಎಲ್ ರಾಹುಲ್ ಪರಸ್ಪರ ಡೇಟಿಂಗ್ ನಡೆಸುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಇವರ ಮದುವೆಗೆ ಇಬ್ಬರ ಕುಟುಂಬದಲ್ಲೂ ಒಪ್ಪಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಆದರೆ ಇದೆಷ್ಟರ ಮಟ್ಟಿಗೆ ಸತ್ಯ ಎಂಬುದು ತಿಳಿದುಬರಬೇಕಿದೆ.
ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಹೆಡ್ ಕೋಚ್ ರಾಹುಲ್ ದ್ರಾವಿಡ್ ಈ ಆಟಗಾರನಿಗೆ ಟಿ20 ತಂಡದಲ್ಲಿ ಒಮ್ಮೆಯೂ ಅವಕಾಶ ನೀಡಿಲ್ಲ. ಹಾಗಿದ್ರೆ, ಈ ಆಟಗಾರ ಯಾರು? ಟೀಂನಲ್ಲಿ ಯಾಕೆ ಸಿಕ್ಕಿಲ್ಲ ಸ್ಥಾನ? ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.