ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದರು.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ರಾಜ್ಯಕ್ಕೆ ಹಾಗೂ 6 ಕೋಟಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟು ಅವಮಾನಿಸಿದೆ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸ್ವಾಭಿಮಾನ ಮೆರೆಯಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ.
ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ.
ಪಿಎಸ್ಐಗಳ ನೇಮಕಾತಿ ಹಗರಣವನ್ನು ನ್ಯಾ.ಬಿ. ವೀರಪ್ಪ ನೇತೃತ್ವದ ಆಯೋಗಕ್ಕೆ ವಹಿಸಲಾಗಿತ್ತು. ಈ ಆಯೋಗ ವರದಿ ನೀಡಿದ್ದು, ಸರ್ಕಾರದವರು, ಖಾಸಗಿಯವರು ಮತ್ತು ಮಧ್ಯವರ್ತಿಗಳು ಸೇರಿ ಒಟ್ಟು 113 ಮಂದಿ ಭಾಗಿಯಾಗಿದ್ದಾರೆ ಎಂದು ವರದಿ ನೀಡಿದೆ.
ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಫ್ರೂಟ್ಸ್ ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನು ನಮೂದಿಸಿ, ಸಕಾಲದಲ್ಲಿ ರೈತರಿಗೆ ಪರಿಹಾರ ತಲುಪಿಸುವಂತೆ ಮಾಡುವಲ್ಲಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ಅವರು ಹೇಳಿದರು.
New Guidance Value: ಅಕ್ಟೋಬರ್ 1ರಂದು ಮೊದಲ ಹಂತವಾಗಿ ಬೆಂಗಳೂರಿನ ಪರಿಷ್ಕೃತ ದರ ಜಾರಿಯಾಗಲಿದೆ. ಉಳಿದಂತೆ ಪ್ರತಿ ಜಿಲ್ಲೆಯಲ್ಲಿ ಅಲ್ಲಿನ ಉಪ ಸಮಿತಿ (ಸಬ್ ಕಮಿಟಿ) ಚರ್ಚಿಸಿ ನೂತನ ಮಾರ್ಗಸೂಚಿ ದರವನ್ನು ಹಂತಹಂತವಾಗಿ ಜಾರಿಗೊಳಿಸಲಿದೆ.
ಜನರು ತಮ್ಮ ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು..? ಮತ್ತು ತೆರಿಗೆಯನ್ನು ಎಲ್ಲೆಲ್ಲಿ ಉಳಿಸಬೇಕು ಎಂದು ಸಲಹೆ ನೀಡುವುದು ಉತ್ತಮ ಕೆಲಸವೇ. ಆದರೆ, ತೆರಿಗೆ ಕಳ್ಳತನ ಅಕ್ಷಮ್ಯ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದರು.
ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮಳೆಯ ಕೊರತೆ ಇದೀಗ ಶೇ. 29ಕ್ಕೆ ಇಳಿದಿದೆ. ಹೀಗಾಗಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು.
Kempe Gowda Jayanti 2023: ಕೆಂಪೇಗೌಡ ಪ್ರಾಧಿಕಾರ ರಚನೆ ಮಾಡಿದ್ದು ಮತ್ತು ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣ ಅಂತಾ ಹೆಸರು ಇಟ್ಟಿದ್ದು ನಾವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
5 ವರ್ಷ ಸರ್ಕಾರ ಮಾಡಿ ಎತ್ತಿನಹೊಳೆ ಹೆಸರಿನಲ್ಲಿ ಕೊಳ್ಳೆ ಹೊಡೆದ ಗಿರಾಕಿಗಳು, ಆ ನಂತರ ಕೆಸಿ ವ್ಯಾಲಿಯ ವಿಷ ನೀರು ಹರಿಸಿ, ಈಗ ಚುನಾವಣೆ ಹೊತ್ತಿನಲ್ಲಿ ಕಾವೇರಿ ಎಂದು ಸುಳ್ಳು ಹೇಳುವುದು ಎಷ್ಟು ಸರಿ? ಎಂದು ಕೃಷ್ಣಭೈರೇಗೌಡಗೆ ಎಚ್ಡಿಕೆ ಪ್ರಶ್ನಿಸಿದ್ದಾರೆ.
ಉತ್ತರ ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎಂಬುದರ ಬಗ್ಗೆ ಅಂತಿಮವಾಗಿ ತೀರ್ಮಾನಗಳ ಕೈಗೊಳ್ಳಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗುವುದು- ಸಚಿವ ಕೃಷ್ಣಬೈರೇಗೌಡ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.