Parenting Tips: ತಮ್ಮ ಮಕ್ಕಳು ಆತ್ಮವಿಶ್ವಾಸದಿಂದ ಕೂಡಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯಕವಾಗುವ ಕೆಲವು ಶಬ್ದಗಳ ಬಗ್ಗೆ ಇಲ್ಲಿ ತಿಳಿಸಲಿದ್ದೇವೆ.
Home Remedies to Cure Dandruff: ಕೇವಲ ನಿಂಬೆ ರಸವನ್ನು ಕೂದಲ ಬುಡಕ್ಕೆ ಹಚ್ಚಿ ಸ್ನಾನ ಮಾಡುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. ತಲೆಕೂದಲಿಗೆ ಮೆಹೆಂದಿ ಹಾಕುವುದರಿಂದಲೂ ತಲೆ ಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.
Jupiter entering Rohini Nakshatra: ಗುರುವು ರೋಹಿಣಿ ನಕ್ಷತ್ರಕ್ಕೆ ಸಂಚರಿಸುವುದರಿಂದ ಸಂತೋಷ ಮತ್ತು ಅದೃಷ್ಟ ಹೆಚ್ಚಾಗುತ್ತದೆ. ಹೊಸ ಆದಾಯದ ಮಾರ್ಗಗಳು ಲಾಭ ತರಲಿವೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚುತ್ತದೆ. ಪ್ರತಿಯೊಂದು ಕಾರ್ಯವು ನಿರೀಕ್ಷಿತ ಫಲಿತಾಂಶ ನೀಡುತ್ತದೆ.
Bad Breath: ಬಾಯಿಯ ದುರ್ವಾಸನೆ ಬರಲು ಹಲವು ಕಾರಣಗಳಿರಬಹುದು. ಆದರೆ, ಬ್ರಶ್ ಮಾಡಿದ ಬಳಿಕವೂ ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ಅದನ್ನು ಎಂದಿಗೂ ನಿರ್ಲಕ್ಷಿಸಬೇಡಿ. ಏಕೆಂದರೆ ಇದು ಕೆಲವು ಅಪಾಯಕಾರಿ ಕಾಯಿಲೆಗಳ ಲಕ್ಷಣವೂ ಆಗಿರಬಹುದು.
Hinduism Major Beliefs: ಶಾಸ್ತ್ರಗಳ ಪ್ರಕಾರ, ದೇವಾಲಯಗಳಿಗೆ ಹೋದಾಗ ದೇವರ ವಿಗ್ರಹದ ಬಲಭಾಗದಲ್ಲಿ ನಿಂತು ನಮಸ್ಕರಿಸುವುದು ಸೂಕ್ತ. ಏಕೆಂದರೆ ದೇವರ ಎಡ ಕೈಯಲ್ಲಿ ಗದೆ, ತ್ರಿಶೂಲ ಮುಂತಾದ ಆಯುಧಗಳಿರುತ್ತವೆ. ಹೀಗಾಗಿ ಎಡಭಾಗದಲ್ಲಿ ನಿಂತು ನಮಸ್ಕರಿಸಿದರೆ ದೇವರ ಆಯುಧಗಳಿಂದ ನಮ್ಮ ಶರೀರ ನಾಶವಾಗುವ ಸಾಧ್ಯತೆ ಇರುತ್ತದೆ.
Dark Chocolate Benefits: ಡಾರ್ಕ್ ಚಾಕೊಲೇಟ್ಗಳು ತಿನ್ನಲು ರುಚಿಕರ ಮಾತ್ರವಲ್ಲ, ಇದು ಆರೋಗ್ಯಕ್ಕೂ ಪ್ರಯೋಜನಕಾರಿ ಆಗಿದೆ. ಡಾರ್ಕ್ ಚಾಕೊಲೇಟ್ಗಳ ಸೇವನೆಯಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಎಂದು ತಿಳಿಯೋಣ...
ವೃಷದಲ್ಲಿ ರಾಜಯೋಗ: ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ ಬುಧ ಗ್ರಹವು ಮೇ 31ರಂದು ವೃಷಭ ರಾಶಿಯನ್ನು ಪ್ರವೇಶಿಸಲಿದೆ. ಅದೇ ರೀತಿ ಮೇ 14ರಂದು ಗ್ರಹಗಳ ರಾಜನಾದ ಸೂರ್ಯನು ವೃಷಭ ರಾಶಿಯನ್ನು ಪ್ರವೇಶಿಸಿದನು. ಬುಧ ಸಂಕ್ರಮಣದ ನಂತರ ವೃಷಭ ರಾಶಿಯಲ್ಲಿ ಬುಧ ಸೂರ್ಯ ಸಂಯೋಗ ಆಗುವುದರಿಂದ ಬುಧಾದಿತ್ಯ ರಾಜಯೋಗ ಉಂಟಾಗುತ್ತದೆ.
Beauty Secrets Of Aishwarya Rai :ಐಶ್ವರ್ಯ ತನ್ನ ತ್ವಚೆಯ ಕಾಂತಿ ಕಾಪಾಡಲು ಮನೆಯಲ್ಲಿಯೇ ತಯಾರಿಸುವ ಫೇಸ್ ಪ್ಯಾಕ್ ಬಳಸುತ್ತಾರೆಯಂತೆ. ಈ ವಿಚಾರವನ್ನು ಸಂದರ್ಶನವೊಂದರಲ್ಲಿ ಖುದ್ದು ಐಶ್ವರ್ಯ ಬಹಿರಂಗಪಡಿಸಿದ್ದರು.
Simple tricks and Tips:ಕಲ್ಲಂಗಡಿ ಸೇವಿಸುವಾಗ ಮಧ್ಯೆ ಮಧ್ಯೆ ಸಿಗುವ ಬೀಜ ಇರಿಸು ಮುರುಸು ಉಂಟು ಮಾಡುತ್ತದೆ.ಈ ಬೀಜವನ್ನು ಒಂದೊಂದೇ ತೆಗೆದು ತಿನ್ನಬೇಕಾದರೆ, ಅದಕ್ಕಾಗಿ ಗಂಟೆ ಗಟ್ಟಲೆ ಸಮಯ ವ್ಯಯಿಸಬೇಕು.
ಸಾಪ್ತಾಹಿಕ ರಾಶಿಫಲ: ಸರ್ವಾರ್ಥ ಸಿದ್ಧಿ ಯೋಗದಿಂದ ಪ್ರಾರಂಭವಾಗುವ ಈ ವಾರವು ವೃಷಭ ರಾಶಿಯವರಿಗೆ ಹೊಸ ಉದ್ಯೋಗ ಪಡೆಯಲು ಅವಕಾಶಗಳನ್ನು ನೀಡಬಹುದು. ಅದೇ ರೀತಿ ಉದ್ಯಮಿಗಳು ಆರ್ಥಿಕವಾಗಿ ಲಾಭ ಪಡೆಯುತ್ತಾರೆ. ಮೇಷ ರಾಶಿಯಿಂದ ಮೀನ ರಾಶಿಯವರ ಈ ವಾರದ ಜಾತಕವನ್ನು ತಿಳಿಯಿರಿ.
Vinayaka Chaturthi 2024: ಮೇ 11ರ ಶನಿವಾರ ಅಂದರೆ ಇಂದು ವೈಶಾಖ ಮಾಸದ ಶುಕ್ಲ ಪಕ್ಷದ ಚತುರ್ಥಿ ದಿನಾಂಕ. ಈ ದಿನದಂದು ಗಣಪತಿಯನ್ನು ಪೂಜಿಸುವುದರಿಂದ ದುಪ್ಪಟ್ಟು ಫಲಿತಾಂಶ ಸಿಗುತ್ತದೆ. ಈ ದಿನ ಶುಭ ಸಮಯದಲ್ಲಿ ಪೂಜೆಯ ಸಮಯದಲ್ಲಿ ಮಂತ್ರಗಳನ್ನು ಪಠಿಸುವುದರಿಂದ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.
Tea Tree Oil Benefits: ಡ್ಯಾಂಡ್ರಫ್, ಕೂದಲು ಉದರುವಿಕೆ, ಹೇನಿನ ಸಮಸ್ಯೆ ಸೇರಿದಂತೆ ಕೂದಲಿನ ಹಲವು ಸಮಸ್ಯೆಗಳಿಗೆ ಕೇವಲ ಒಂದೇ ಒಂದು ಎಣ್ಣೆ ಪರಿಹಾರ ನೀಡಬಲ್ಲದು ಎಂದರೆ ನಿಮಗೆ ಆಶ್ಚರ್ಯವಾಗಬಹುದು.
Best Morning Teas: ಬೆಳಿಗ್ಗೆ ಎದ್ದ ಕೂಡಲೇ ಚಹಾ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಆದರೆ, ನೀವು ನಿಮ್ಮ ಬೆಳಿಗ್ಗೆಯನ್ನು ಆರೋಗ್ಯಕರ ಚಹಾದೊಂದಿಗೆ ಆರಂಭಿಸಿದರೆ ಫಿಟ್ ಆಗಿ ಆರೋಗ್ಯಕರವಾಗಿ ಇರಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.