Lok Sabha Election 2024: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.
ವಯನಾಡ್ (Wayanad) ಅಲ್ಲಿ ಮುಸ್ಲಿಂ ಮತಗಳೇ ಹೆಚ್ಚಿದ್ದು, ತಮ್ಮ ಕೈ ಹಿಡಿದರೆ ಮುಸ್ಲಿಂ ಸಮುದಾಯವೇ ಸೈ ಎಂಬ ಲೆಕ್ಕಾಚಾರದಲ್ಲಿ ರಾಹುಲ್ ಗಾಂಧಿ (Rahul Gandhi) ಅಲ್ಲಿ ಸ್ಪರ್ಧಿಸಿದ್ದಾರೆ. ದೇಶದಲ್ಲಿ ಅಷ್ಟರ ಮಟ್ಟಿಗೆ ಹಿಂದೂ ವಿರೋಧಿಯಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿದರು.
Chamarajanagar: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha Constituency) ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಅಕ್ರಮ ಮದ್ಯ (Illegal Liquor) ಶೇಖರಣೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಬಳಿಕ, ಶಿಲ್ಪಾನಾಗ್ ಅವರು ಅಬಕಾರಿ ಡಿಸಿ (Excise DC) ನಾಗಶಯನಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
Chamarajnagar loksabha Constituency congress candidate Sunil bose: ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಗೋ ಬ್ಯಾಕ್ ಅಂಥಾ ಯಾಕೆ ಹಾಕಿದ್ದಾರೆ, ನಾನು ಹೊರಗಿವನಾ? ಎಂದು ಪ್ರಶ್ನಿಸಿದರು.
Drinking Water For Every Village In Dharwad: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಲಪ್ರಭಾ ಕುಡಿಯುವ ನೀರು ಯೋಜನೆ ಕೈಗೊಳ್ಳಲು ಆಗಲೇ ಟೆಂಡರ್ ಕರೆಯಲಾಗಿದೆ. ಇನ್ನು, ಒಂದು ಅಥವಾ ಒಂದೂವರೆ ವರ್ಷದಲ್ಲಿ ಇಡೀ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಗೂ ಮಲಪ್ರಭೆ ನೀರು ಹರಿಯಲಿದೆ ಎಂದು ಹೇಳಿದರು.
Lok Sabha Elections: ಎರಡು ದಶಕಗಳ ಹಿಂದೆ 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿ ರಾಮ್ ನಾಯಕ್ ಅವರ ವಿರುದ್ಧ ಸ್ಪರ್ಧಿಸಿದ್ದ ಬಾಲಿವುಡ್ ನಟ ಗೋವಿಂದ ಭರ್ಜರಿ ಗೆಲುವು ಸಾಧಿಸಿದ್ದರು.
Voter ID Card: ಪ್ರಸ್ತುತ, ದೇಶಾದ್ಯಂತ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಚುನಾವಣೆಯಲ್ಲಿ ಮತ ಹಾಕಲು ವೋಟರ್ ಐಡಿ ತುಂಬಾ ಅವಶ್ಯಕ. ಇಂತಹ ಸಂದರ್ಭದಲ್ಲಿ ನಿಮ್ಮ ವೋಟರ್ ಐಡಿ ಕಳೆದು ಹೋಗಿದ್ದರೆ ಚಿಂತಿಸುವ ಅಗತ್ಯವಿಲ್ಲ. ಆನ್ಲೈನ್ನಲ್ಲಿ ಸುಲಭವಾಗಿ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು.
Lok Sabha Election 2024: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ಅನುಮತಿಯೊಂದಿಗೆ ಪ್ರವಾಸಪಟ್ಟಿ ಹೊರಡಿಸಿದ್ದು ಸುನೀಲ್ ಬೋಸ್ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೆಸರಿಸಲಾಗಿದೆ.
ʻಸುಧಾಕರ್ಗೆ ಪಾರ್ಲಿಮೆಂಟ್ ಮೆಟ್ಟಿಲು ತುಳಿಯೋಕೆ ಬಿಡಲ್ಲʼ
ʻ2200 ಕೋಟಿ ಹಗರಣದ ಆರೋಪವಿದ್ರೂ ಹೇಗೆ ಟಿಕೆಟ್ ಸಿಕ್ತುʼ
ಬಿಜೆಪಿ ಅಭ್ಯರ್ಥಿಗೆ ಬಾಯಿಗೆ ಬಂದಂಗೆ ಬೈದ ಪ್ರದೀಪ್ ಈಶ್ವರ್
ನನ್ನ ಆದಾಯ ಮೂಲ ತಿಳಿಸ್ತೇನೆ. ನೀವು ಆದಾಯ ಮೂಲ ತಿಳಿಸಿʼ
ಡಾ. ಕೆ.ಸುಧಾಕರ್ಗೆ ಸವಾಲ್ ಹಾಕಿದ ಶಾಸಕ ಪ್ರದೀಪ್ ಈಶ್ವರ್
Lok Sabha Election 2024: ಅವರ ವಿರುದ್ಧ ಕಳಂಕ ಆರೋಪ ಇದ್ದರೂ. ಸಾಮಾನ್ಯ ವ್ಯಕ್ತಿ ಮೇಲೆ ಗೆಲ್ಲಲು ಸಾಧ್ಯವಾಗದ ವ್ಯಕ್ತಿಗೆ ಟಿಕೆಟ್ ಏಕೆ ನೀಡಿದರು?. ನಾನು ಸಂಪಾದಿಸಿದ ಒಂದೊಂದು ಆದಾಯಕ್ಕೆ ಲೆಕ್ಕ ಕೊಡಲು ನಾನು ಸಿದ್ಧನಿದ್ದೇನೆ. ನೀವು ಡಿಕ್ಲೇರ್ ಮಾಡಲು ರೆಡಿ ಇದ್ದೀರ?.
ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ
4 ಕ್ಷೇತ್ರಕ್ಕೆ BJP ಅಭ್ಯರ್ಥಿಗಳ ಹೆಸರು ಘೋಷಣೆ
ಬೆಳಗಾವಿ- ಶೆಟ್ಟರ್, ಉ.ಕ.- ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ - ಡಾ.ಸುಧಾಕರ್, ರಾಯಚೂರು- ಅಮರೇಶ್ವರ ನಾಯಕ್
ಚಿತ್ರದುರ್ಗಕ್ಕೆ ಅಭ್ಯರ್ಥಿ ಹೆಸರು ಘೋಷಣೆ ಬಾಕಿ
Loksabha Election 2024: ಸಚಿವ ಎಚ್.ಸಿ.ಮಹಾದೇವಪ್ಪ ಕೂಡ ಈ ಹಿಂದೆ 1991 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಈಗ ಪುತ್ರ ಅಪ್ಪನ ಬಳಿಕ ಲೋಕ ಅಖಾಡಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗಿಳಿಯುವುದು ಪಕ್ಕಾ ಆಗಿದೆ.
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ
ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ
ಕೊಯಮತ್ತೂರಿನಿಂದ ಕೆ.ಅಣ್ಣಾಮಲೈ ಸ್ಪರ್ಧೆ
ಇಂದು ಕರ್ನಾಟಕದ ಬಾಕಿ ಲಿಸ್ಟ್ ಬಿಡುಗಡೆ
ಚುನಾವಣಾ ಕಣದಲ್ಲಿ ಮಾಜಿ ರಾಜ್ಯಪಾಲೆ
ಚೆನ್ನೈ ದಕ್ಷಿಣದಿಂದ ತಮಿಳಿಸೈ ಸೌಂದರರಾಜನ್ ಅಖಾಡಕ್ಕೆ
Loksabha Election 2024: ಒಂದೆಡೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಂದ ಬರುತ್ತಿರುವ ಭಕ್ತರ ದಂಡು ದಿಂಗಾಲೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಮತ್ತೊಂದೆಡೆ ವಿವಿಧ ಲಿಂಗಾಯತ ಮುಖಂಡರಿಂದಲೂ ಸ್ವಾಮೀಜಿಗೆ ಸ್ಪರ್ಧೆ ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ.
Loksabha Election 2024: ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಎಂಪಿ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇ ಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.
ಲೋಕಸಭೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದೇ ತಡ ರಾಜ್ಯ ಬಿಜೆಪಿಯಲ್ಲಿ ತಳಮಳ ಶುರುವಾಗಿದೆ... ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಬಹಿರಂಗವಾಗೇ ಅಸಮಾಧಾನ ಹೊರ ಹಾಕ್ತಿದ್ದಾರೆ.. ನೇರವಾಗೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಗಿಬಿದ್ದಿದ್ದಾರೆ. ಈ ಮಧ್ಯೆ ಬಿಜೆಪಿಯಲ್ಲಿ ಕುರುಬರನ್ನು ಕಡೆಗಣಿಸಲಾಗ್ತಿದೆ ಅನ್ನೋ ಆರೋಪ ಕೇಳಿ ಬರ್ತಿದೆ.. ಈ ಕುರಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ...
ಚುನಾವಣೆ ಕರ್ತವ್ಯಕ್ಕೆ ಐದು ಮಂದಿ ಪ್ಲೇಯಿಂಗ್ ಸ್ಕ್ವಾಡ್, ವಿಡಿಯೋ ಚಿತ್ರೀಕರಣಕ್ಕೆ ಅಲರ್ಟ್ ಮಾಡಲಾಗಿದ್ದು, ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಪ್ರವೇಶಿಸುವ ವಾಹನದ ನೋಂದಣಿ ಮಾಹಿತಿಯನ್ನು ರಿಜಿಸ್ಟರ್ ನಲ್ಲಿ ನಮೂದಿಸಲಾಗುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.