Loksabha Elections 2024: ಕಳೆದ ಬಾರಿಯಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಪ್ರತಿಷ್ಠಿತ ಕ್ಷೇತ್ರವಾಗಿ ಸದಾ ಸುದ್ದಿಯಲ್ಲಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಕಣಕ್ಕಿಳಿಸಲಾಗಿದೆ.
Lok Sabha Election 2024: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಡಾ ಕೆ ಸುಧಾಕರ್ ಅವರು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.
ಕಾಂಗ್ರೆಸ್ಗೆ ತೆರಿಗೆ ಇಲಾಖೆಯ ಬಿಗ್ ರಿಲೀಫ್
ಚುನಾವಣೆ ಮುಗಿಯುವವರೆಗೂ ಐಟಿ ಕ್ರಮ ಇಲ್ಲ
ಸುಪ್ರೀಂಕೋರ್ಟ್ಗೆ ತೆರಿಗೆ ಇಲಾಖೆಯ ಮಾಹಿತಿ
ಹಲವು ಬಾರಿ ನೋಟಿಸ್ ನೀಡಿದ್ದ ಐಟಿ ಇಲಾಖೆ
ಚುನಾವಣೆ ಮುಗಿಯುವವರೆಗೂ ʻಕೈʼ ನಿರಾಳ
ಹಾಸನದಲ್ಲಿ ಜೆಡಿಎಸ್ ಮೈತ್ರಿಗೆ ಓಕೆ ಎಂದ ಪ್ರೀತಂ ಗೌಡ
ಬಿಎಸ್ವೈ, ವಿಜಯೇಂದ್ರ ನಡೆಸಿದ ಮಾತುಕತೆ ಫಲಪ್ರದ
ಪ್ರಜ್ವಲ್ ರೇವಣ್ಣ ಪರ ಪ್ರಚಾರಕ್ಕೆ ಪ್ರೀತಂ ಸಮ್ಮತಿ
ನಿನ್ನೆ ನಡೆದ ಬಂಡಾಯ ಶಮನ ಸಭೆಯಲ್ಲಿ ಒಪ್ಪಿಗೆ
ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಬ್ಬರ..!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ
ಚನ್ನಪಟ್ಟಣದ ನಡೆಯುವ ಬೃಹತ್ ರ್ಯಾಲಿಯಲ್ಲಿಯೂ ಭಾಗಿ
ಡಿಕೆ ಸುರೇಶ್ ಕ್ಷೇತ್ರದಲ್ಲಿಯೂ ಅಮಿತ್ ಶಾ ರೋಡ್ ಶೋ
ಕಾರ್ಯಕರ್ತರ ಸಮಾವೇಶದಲ್ಲಿ ಅಮಿತ್ ಶಾ ಭಾಷಣ
ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ಸೊಗಸಾಗಿ ತಮ್ಮದೇ ಶೈಲಿಯಲ್ಲಿ ಮಂಡಿಸಿದರು.
ಲೋಕಸಭೆ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಆದಾಗನಿಂದಲೂ ಮಂಡ್ಯ ಅಭ್ಯರ್ಥಿ ಬಗ್ಗೆ ಚರ್ಚೆಗಳಂತು ನಿಲ್ಲುತ್ತಿಲ್ಲ.. ಕೊನೆಗೆ ಮೈತ್ರಿ ಅಭ್ಯರ್ಥಿ ಹೆಚ್ಡಿಕೆ ಎಂದು ಘೋಷಣೆ ಆದ ಬಳಿಕ ಸುಮಲತಾ ಬಂಡಾಯ ಎಂದಿದ್ದಾರೆ.. ಈ ಬಗ್ಗೆ ಗದಗದಲ್ಲಿ ಬೊಮ್ಮಾಯಿ ಮತ್ತು ಬೆಂಗಳೂರಿನಲ್ಲಿ ಡಿಕೆಶಿ ಮಾತಾಡಿದ್ದಾರೆ ಕೇಳೋಣ ಬನ್ನಿ..
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಿನ್ನೆ INDIA ಮೈತ್ರಿಕೂಟದ ಸಮಾವೇಶ ನಡೀತು.. ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿದವು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಭಾಗಿಯಾಗಿದ್ದರು..
ಹೆಚ್.ಡಿ.ಕುಮಾರಸ್ವಾಮಿ ಮತ್ತು ಸುಮಲತಾ ಬಗ್ಗೆ ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಮಾತಾಡಿ, ಮಂಡ್ಯ ರಾಜಕಾರಣ ಮತ್ತು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.. ಹಾಗಾದ್ರೆ ಏನ್ ಹೇಳಿದ್ರು ನೋಡಿ..
ಕುಮಾರಸ್ವಾಮಿ ಅಮೃತ ಕೊಟ್ಟವನಿಗೆ ಚೂರಿ ಹಾಕ್ತಾವ್ರೆ
ನನಗೆ ಮಂಡ್ಯ ರಾಜಕಾರಣ ನೋಡಿ ಅಸೂಯೆ ಆಗುತ್ತಿದೆ
ಅವರು ಆಡಿದ ಮಾತು, ನಡೆದುಕೊಂಡು ರೀತಿ ಅಸೂಯೆ
ಬೆಂಗಳೂರಿನಲ್ಲಿ ಎಚ್ಡಿ ಕುಮಾರಸ್ವಾಮಿಗೆ ಡಿಕೆಶಿ ಕೌಂಟರ್
ಹಾಸನದಲ್ಲಿಂದು ದಳಪತಿಗಳು ಅಬ್ಬರದ ಪ್ರಚಾರ ನಡೆಸಿದ್ರು.. ಈ ವೇಳೆ ಮಾಜಿ ಪ್ರಧಾನಿ ಅವ್ರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ರು.. ಹಾಗಾದ್ರೆ ಏನ್ ಹೇಳಿದ್ರು ಕೇಳೋಣ ಬನ್ನಿ..
ಇಂದಿನಿಂದ 3 ದಿನ ಸಿದ್ದರಾಮಯ್ಯ ಮೈಸೂರಿನಲ್ಲಿ ವಾಸ್ತವ್ಯ
ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ
ಅಭ್ಯರ್ಥಿ ಲಕ್ಷ್ಮಣ್ ನಾಮಪತ್ರ ಸಲ್ಲಿಸುವಾಗ ಸಿಎಂ ಭಾಗಿ ಸಾಧ್ಯತೆ
ಚಾಮರಾಜನಗರ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ರನ್ನ ಭೇಟಿ?
ಚಾಮರಾಜನಗರದಲ್ಲಿ ಕಾಂಗ್ರೆಸ್ಗೆ ಸಿಗುತ್ತಾ ಬಿಜೆಪಿ ಸಂಸದನ ಬೆಂಬಲ
ಪ್ರಚಾರದ ಜೊತೆಯಲ್ಲೇ ಅಡಗಿದೆ ‘ಲೋಕ’ ರಣತಂತ್ರದ ವ್ಯೂಹ!
(ದೋಸ್ತಿಯೋ..? ಕುಸ್ತಿಯೋ..?)
ಮಂಡ್ಯ ಕಬ್ಜ ಮಾಡಿಕೊಳ್ಳಲು ಕುಮಾರಸ್ವಾಮಿ ಸರ್ಕಸ್
ಸುಮಲತಾ ಮನೆಗೆ ಬಂದು ಕುಮಾರಸ್ವಾಮಿ ಭೇಟಿ
ಮಂಡ್ಯದಲ್ಲಿ ಬೆಂಬಲಿಸುವಂತೆ ಮಾಜಿ ಸಿಎಂ ಮನವಿ
ಭೇಟಿ ಬಳಿಕವೂ ಕುಮಾರಸ್ವಾಮಿಗೆ ಸಿಗದ ಸ್ಪಷ್ಟತೆ
ಏಪ್ರಿಲ್ 3ರಂದೇ ನಿರ್ಧಾರ ಎಂದ ಮಂಡ್ಯ ಗೌಡ್ತಿ
ಕುತೂಹಲ ಕೆರಳಿಸಿರುವ ಸುಮಲತಾ ರಾಜಕೀಯ ನಡೆ
ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಎಚ್ಡಿಕೆ
ಪ್ರಧಾನಿ ನರೇಂದ್ರ ಮೋದಿ ಅವರು ನುಡಿದಂತೆ ನಡೆದಿದ್ದಾರಾ? ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೆ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ? ಡೈಲಾಗ್ ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ , ರಸಗೊಬ್ಬರ ಬೆಲೆ ಕಡಿಮೆ ಆಗತ್ತಾ? ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗ್ತದಾ? ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಿದ್ದು, ಭಾನುವಾರ ಅನಧೀಕೃತವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿ, ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
Lok Sabha Election 2024: ಕೇಂದ್ರ ಗೃಹಸಚಿವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಯತೀಂದ್ರ ಸಿದ್ದರಾಮಯ್ಯರವರಿಗೆ ಸಂಸ್ಕಾರದ ಪಾಠವನ್ನು ಬಿಜೆಪಿ ಹೇಳುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರಿಗೆ ಸಂಸ್ಕಾರವಿಲ್ಲ. ಯತೀಂದ್ರ ಅವರು ಸಿಬಿಐ ನವರು ಕೊಟ್ಟಿರುವ ರಿಪೋರ್ಟ್ ಆಧಾರದ ಮೇಲೆ ಹೇಳಿಕೆಯನ್ನು ನೀಡಿದ್ದಾರೆಯೇ ಹೊರತು, ಅಮಿತ್ ಶಾ ಅವರಿಗೆ ಅವಮಾನ ಮಾಡುವ ಉದ್ದೇಶ ಅವರಿಗೆ ಇಲ್ಲ ಎಂದರು.
ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 26 ರಂದು ನಡೆಯಲಿದ್ದು, ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಶುಕ್ರವಾರದಂದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ರೂ.8,23,440 ನಗದು ಹಣವನ್ನು 91-ಕಂಪ್ಲಿ ಕ್ಷೇತ್ರ ವ್ಯಾಪ್ತಿಯ ಕೋಟೆ ಚೆಕ್ಪೋಸ್ಟ್ ಬಳಿ ಎಸ್ಎಸ್ಟಿ ತಂಡದ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಮತದಾರರಿಗೆ ಕರೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.