Lok Sabha Election 2024: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 10 ನಾಯಕರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಬಿಜೆಪಿ ಹಲವು ರಾಜ್ಯಗಳಿಗೆ ತನ್ನ ಉಸ್ತುವಾರಿಯನ್ನು ಘೋಷಿಸಿತ್ತು.
ಲೋಕಸಭೆ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ರಣತಂತ್ರ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಮೋ ಸರ್ಕಸ್ ರಾಜ್ಯದಿಂದ ಕಲಬುರಗಿ ಸಂಸದರಿಗೆ ಸಚಿವ ಸ್ಥಾನದ ಲಕ್ ಉಮೇಶ್ ಜಾಧವ್ಗೆ ಕೇಂದ್ರಲ್ಲಿ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ 2024ರ ಲೋಕಸಭಾ ಚುನಾವಣೆಗೆ ಟಾರ್ಗೆಟ್ ಮಲ್ಲಿಕಾರ್ಜುನ ಖರ್ಗೆ
Madhya Pradesh Politics: ಬಿಹಾರದ ರಾಜಧಾನಿ ಪಾಟ್ನಾದಲ್ಲಿ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಯುದ್ಧವನ್ನು ಸಾರಲು ಕಾಂಗ್ರೆಸ್ ನಾಯಕರು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಏತನ್ಮಧ್ಯೆ, ದೆಹಲಿ ಕಾಂಗ್ರೆಸ್ (ಡಿಪಿಸಿಸಿ) ಮತ್ತು ಮಧ್ಯಪ್ರದೇಶ ಕಾಂಗ್ರೆಸ್ (ಎಂಪಿಸಿಸಿ) ಯಿಂದ ಬಂದಿರುವ ಹೇಳಿಕೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆಹೊಂದಿಕೆಯಾಗುತ್ತಿಲ್ಲ.
General Elections 2024: ಈ ಸಭೆಯು ಭಾರತೀಯ ಜನತಾ ಪಕ್ಷ ನೇತೃತ್ವದ NDA ಎದುರಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಆರಂಭ ಎಂದೇ ಬಿಂಬಿಸಲಾಗುತ್ತಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಅನಾಮಧೇಯತೆಯ ಷರತ್ತಿನ ಮೇರೆಗೆ, 'ಇದು ಕೇವಲ ಆಂಭ. ವೈಚಾರಿಕ ಹೊಂದಾಣಿಕೆ ಮುಖ್ಯ' ಎಂದು ಹೇಳಿದ್ದಾರೆ.
Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
General Elections 2024: ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡುವ ಮೂಲಕ ಸರ್ಕಾರಗಳು ದೊಡ್ಡ ಉದ್ಯಮಿಗಳಿಗೆ ಸಹಾಯ ಮಾಡುತ್ತವೆ, ಆದರೆ ಸಾಮಾನ್ಯ ಜನರಿಗೆ ಸಹಾಯ ಮಾಡುವುದು ಹೇಗೆ? ಅದಕ್ಕಾಗಿಯೇ ನಾವು ಐದು ಖಾತರಿಗಳನ್ನು ತರಲು ನಿರ್ಧರಿಸಿದೇವು ಎಂದು ಹೇಳಿದ್ದಾರೆ.
General Elections 2024: ತಮ್ಮ ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಾರತವನ್ನು ಟೀಕಿಸಿದ್ದಾರೆ ಮತ್ತು ದೇಶದ ಆಂತರಿಕ ರಾಜಕೀಯ ವಿಷಯವನ್ನು ಚರ್ಚಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
2024 ರ ಲೋಕಸಭಾ ಚುನಾವಣೆ ಮೇಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣು ಇಟ್ಟಿದ್ದು, ಲೋಕಸಭಾ ಚುನಾವಣೆ ಗೆಲ್ಲುವ ತವಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವಿಧಾನ ಸಭಾ ಚುನಾವಣೆ ಮಾದರಿ ಅನುಸರಿಸಲು ತಯಾರಿ ಆರಂಭಿಸಿದ್ದಾರೆ.
Lok Sabha Election: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 70ಕ್ಕೂ ಹೆಚ್ಚು ಹೊಸ ಮುಖಗಳಿಗೆ ಮಣೆ ಹಾಕಿದ್ದ ಬಿಜೆಪಿ, ಇದೀಗ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಇದೇ ಮಾದರಿಯನ್ನು ಅನುಸರಿಸುವ ಸಾಧ್ಯತೆ ಇದ್ದು, ಬಿಜೆಪಿಯ ಬಹುತೇಕ ಹಾಲಿ ಸಂಸದರಿಗೆ ಕೋಕ್ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ನಂತರ ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಾದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ಗೆ ಈಗಿನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಳಂದಾದಿಂದ ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಸತತ ಮೂರನೇ ಅವಧಿಗೆ ಸೇವೆ ಸಲ್ಲಿಸುತ್ತಿರುವ ಹಾಲಿ ಸಂಸದ ಕೌಶಲೇಂದ್ರ ಕುಮಾರ್, ತಮ್ಮ ಆಪ್ತರು ಚುನಾವಣಾ ಕಣಕ್ಕೆ ಇಳಿಯಲು ಬಯಸಿದರೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧ ಎಂದು ಶನಿವಾರ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ 144 ಲೋಕಸಭಾ ಕ್ಷೇತ್ರಗಳಲ್ಲಿ 40 ರ್ಯಾಲಿಗಳನ್ನು ನಡೆಸಲು ಯೋಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿ ಕ್ಲಸ್ಟರ್ನಲ್ಲಿ ಒಂದು ರ್ಯಾಲಿ ನಡೆಸುವ ಸಾಧ್ಯತೆಯಿದೆ.
Lok Sabha Elections 2024: 2024 ರ ಲೋಕಸಭಾ ಚುನಾವಣೆ ಹಿನ್ನಲೆ ಜಾತ್ಯತೀತ ಜನತಾ ದಳ, ಬಿಜೆಪಿ-ಕಾಂಗ್ರೆಸ್ ಪಕ್ಷ ಹೊರತುಪಡಿಸಿ ತೃತೀಯ ರಂಗ ಕೇಂದ್ರ ಸರ್ಕಾರ ರಚನೆಯ ತಂತ್ರಗಾರಿಕೆಗೆ ಕೈಜೋಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.