BJP complaint against Yatindra Siddaramaiah: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.
PSI exam postponed: ಲೋಕಸಭಾ ಚುನಾವಣೆ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ.
Liquor and money seized during elections: ದೇಶದಲ್ಲಿ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ತೊಡಗಿದೆ. ಇದೇ ವೇಳೆ ಚುನಾವಣಾ ಪ್ರಚಾರದ ಸಮಯದಲ್ಲಿ ಪೊಲೀಸರು ವಶಪಡಿಸಿಕೊಂಡ ಮದ್ಯ ಮತ್ತು ನಗದು ಏನಾಗುತ್ತದೆ ಎನ್ನುವುದರ ಬಗ್ಗೆ ತಿಳಿಯೋಣ..
ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಬಿಸಿ..!
ಮರಾಠ ಸಮುದಾಯಕ್ಕೆ ಟಿಕೆಟ್ ಮಿಸ್, ಅಸಮಾಧಾನ
ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ
ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ನೇತೃತ್ವದಲ್ಲಿ ಸಭೆ
Prahlad Joshi on Siddaramaiah: ಕಾಂಗ್ರೆಸ್ ಪಾರ್ಟಿ ಅಧಿಕಾರಕ್ಕೆ ಬಂದಾಗಲಿಂದಲೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದೆ, ಲೋಕಸಭೆಯಲ್ಲಿ ಹಚ್ಚು ಸ್ಥಾನ ಗೆಲ್ಲದಿದ್ರೆ ಸಿದ್ದರಾಮಯ್ಯ ಅವ್ರ ಕುರ್ಚಿಗೆ ಕಂಟ ಎಂದು ಹೇಳಲಾಗುತ್ತಿದೆ.. ಇದಕ್ಕೆ ಇಂದು ಪ್ರಹ್ಲಾದ್ ಜೋಶಿ ಅವ್ರು ಧ್ವನಿಗೂಡಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಈ ಬಾರಿ ರಾಜ್ಯದಲ್ಲಿ ಐದಕ್ಕಿಂತ ಹೆಚ್ಚು ಸೀಟ್ ಗೆಲ್ಲುವುದಿಲ್ಲ.. ಹಾಗಾಗಿ ಸಿದ್ದರಾಮಯ್ಯ ಅವ್ರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಎಂದು ದೂರಿದ್ರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.