Free Ration Scheme : ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ (ಮೋದಿ ಸರ್ಕಾರ) ಬಡವರು ಮತ್ತು ನಿರ್ಗತಿಕರಿಗೆ ಉಚಿತ ಪಡಿತರವನ್ನು ನೀಡುತ್ತಿದೆ, ಆದರೆ ಈಗ ಪಡಿತರ ಚೀಟಿದಾರರಿಗೆ ಭರ್ಜರಿ ಸುದ್ದಿ ಸಿಕ್ಕಿದೆ.
Senior Citizen Saving Scheme: ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವತಿಯಿಂದ ಹಲವು ಯೋಜನೆಗಳನ್ನು ನಡೆಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮೋದಿ ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ನೀಡಿದೆ. ಪ್ರಸ್ತುತ ಮೋದಿ ಸರ್ಕಾರ ಹಿರಿಯ ನಾಗರಿಕರಿಗೆ 70,500 ರೂ.ನೀಡುವುದಾಗಿ ಘೋಷಿಸಿದೆ.
ಪ್ರಸ್ತುತ ಪ್ರತಿ ಭಾರತೀಯರಿಗೆ ಆಧಾರ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಭಾರತೀಯ ನಾಗರೀಕರಿಗೆ ಆಧಾರ್ ಕಾರ್ಡ್ ಅನ್ನು ನೀಡುತ್ತದೆ. ನೀವೂ ಸಹ ಆಧಾರ್ ಕಾರ್ಡ್ ಹೊಂದಿದ್ದರೆ ನಿಮಗಿಗೆ ಒಂದು ಮಹತ್ವದ ಮಾಹಿತಿ.
ಮಗಳ ವಿದ್ಯಾಭ್ಯಾಸ ಮತ್ತು ಮದುವೆಯ ಚಿಂತೆಯಿಂದ ಸಂಪೂರ್ಣ ಮುಕ್ತಿ ಹೊಂದಲು ಸರ್ಕಾರ ಹೆಣ್ಣು ಮಕ್ಕಳಿಗಾಗಿ ಸರ್ಕಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಹೆಸರು ಸುಕನ್ಯಾ ಸಮೃದ್ಧಿ ಯೋಜನೆ. ಈ ಯೋಜನೆಯಲ್ಲಿ ಕೇವಲ 250 ರೂಪಾಯಿಗಳ ಹೂಡಿಕೆಯಲ್ಲಿ 65 ಲಕ್ಷ ರೂಪಾಯಿಗಳನ್ನು ಪಡೆಯಬಹುದು.
7th Pay Commission: ಕೇಂದ್ರ ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ. ನೀವೂ ಸರ್ಕಾರಿ ನೌಕರರಾಗಿದ್ದರೆ ನಿಮ್ಮ ವೇತನ 1,20,000 ರೂ.ಗಳಷ್ಟು ಹೆಚ್ಚಾಗಲಿದೆ. ಸರ್ಕಾರ ಮಾರ್ಚ್ ತಿಂಗಳಲ್ಲಿ ನೌಕರರ ಖಾತೆಗೆ ಈ ಹಣವನ್ನು ವರ್ಗಾಗಿಸುವ ನಿರೀಕ್ಷೆ ಇದೆ.
Special Festival Advance: ಕೇಂದ್ರದ ಸರ್ಕಾರಿ ನೌಕರರಿಗೆ ವಿಶೇಷ ಹಬ್ಬದ ಮುಂಗಡ ಯೋಜನೆಯನ್ನು ನೀಡುವುದಾಗಿ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಘೋಷಿಸಿದೆ. ಈ ಯೋಜನೆಯ ಅಡಿ ಪ್ರತಿಯೊಂದು ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದ ವತಿಯಿಂದ 10,೦೦೦ ರೂ.ಗಳು ಸಿಗಲಿವೆ.
PPF ನಲ್ಲಿ ಹಣ ಹೂಡಿಕೆ ಮಾಡುವವರಿಗೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ಕೇಂದ್ರ ಸರ್ಕಾರ ಹಲವು ರೀತಿಯ ಯೊಜನೆಗಳನ್ನು ನಡೆಸುತ್ತದೆ. ಒಂದು ವೇಳೆ ನೀವೂ ಕೂಡ ಪಿಪಿಎಫ್ ನಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ ಇದೀಗ ನಿಮಗೆ ಸಂಪೂರ್ಣ 42 ಲಕ್ಷ ರೂ.ಗಳು ಸಿಗಲಿವೆ.
PPF Update: ಕೇಂದ್ರ ಸರ್ಕಾರದ ವತಿಯಿಂದ ಗ್ರಾಹಕರಿಗೆ ಪಿಪಿಎಫ್ ಸೌಲಭ್ಯ ಕಲ್ಪಿಸಲಾಗಿದೆ. ನೀವು ಪಿಪಿಎಫ್ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುತ್ತಿದ್ದರೆ ಅಥವಾ ಮುಂದಿನ ಹಣಕಾಸು ಯೋಜನೆಯಲ್ಲಿ ಹೂಡಿಕೆ ಮಾಡಲು ಯೋಜನೆ ರೂಪಿಸುತ್ತಿದ್ದರೆ, ಈ ಒಳ್ಳೆಯ ಸುದ್ದಿ ಕೇವಲ ನಿಮಗಾಗಿ.
Old Pension Scheme : ದೇಶದೆಲ್ಲೆಡೆ ಹಳೆಯ ಪಿಂಚಣಿ ವ್ಯವಸ್ಥೆಗೆ ಬೇಡಿಕೆ ಹೆಚ್ಚುತ್ತಿದೆ. ಹೊಸ ಪಿಂಚಣಿ ವ್ಯವಸ್ಥೆಗೆ ಹೋಲಿಸಿದರೆ, ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿಗೆ ಬೇಡಿಕೆ ಇದೆ. ಹಾಗೆ, ಅನೇಕ ರಾಜ್ಯಗಳು ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಮೂಲಕ ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತಂದಿವೆ.
ನಿಮ್ಮ ಮಗುವೂ ಸರ್ಕಾರದಿಂದ ಪಿಪಿಎಫ್ ಖಾತೆಯ ಸೌಲಭ್ಯವನ್ನು ಕೂಡ ಪಡೆಯಲಿದೆ. ಪಿಪಿಎಫ್ನಲ್ಲಿ ಹಿರಿಯರು ಅನೇಕ ಪ್ರಯೋಜನಗಳನ್ನು ಪಡೆಯುವ ವಿಧಾನವಾಗಿದೆ. ಹಾಗೆ, ಮಕ್ಕಳು ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ನಿಮ್ಮ ಮಗುವಿನ ಸಾರ್ವಜನಿಕ ಭವಿಷ್ಯ ನಿಧಿ ಖಾತೆಯನ್ನು ಸಹ ನೀವು ತೆರೆಯಬಹುದು.
Modi Government : ಹಣದುಬ್ಬರ ತಗ್ಗಿಸಲು ಕೇಂದ್ರದ ಮೋದಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಏತನ್ಮಧ್ಯೆ, ಹೆಚ್ಚಿದ ಗೋಧಿ ಮತ್ತು ಹಿಟ್ಟಿನ ಬೆಲೆಗಳು ಸಹ ಸರ್ಕಾರದ ಗಮನದಲ್ಲಿದೆ, ಅದರ ಮೇಲೆ ಮೋದಿ ಸರ್ಕಾರ ಈಗ ಕ್ರಮ ಕೈಗೊಂಡಿದೆ.
Ration Card Update: ಪ್ರತಿಯೊಂದು ಪಡಿತರ ಚೀಟಿ ಧಾರಕರಿಗೆ ಫೆಬ್ರುವರಿಯಲ್ಲಿ ಎರಡು ಬಾರಿ ಉಚಿತ ಪಡಿತರ ಸಿಗಲಿದೆ. ಈ ಬಾರಿ ಮಾರ್ಚ್ 8 ರಂದು ಹೋಳಿ ಹಬ್ಬ ಆಚರಿಸಲಾಗುತ್ತಿದ್ದು, ಹೋಳಿ ಹಬ್ಬಕ್ಕೂ ಮುನ್ನ ಸರ್ಕಾರದ ವತಿಯಿಂದ ಎರಡು ಬಾರಿ ಪಡಿತರ ಸಿಗಲಿದೆ.
Post Office: ಕುರಿತು ಮಾತನಾಡಿರುವ ಅಂಚೆ ಇಲಾಖೆಯ ಕಾರ್ಯದರ್ಶಿ ವಿನೀತ್ ಪಾಂಡೆ,ಕಡಿಮೆ ವೆಚ್ಚದ ಚೌಕಟ್ಟು ಮತ್ತು ಸುಲಭ ಪ್ರಕ್ರಿಯೆಯ ಮೂಲಕ ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗೆ ಅಂಚೆ ಕಚೇರಿಗಳು ಸೂಕ್ತವಾಗಿವೆ ಎಂದಿದ್ದಾರೆ. ಇಲಾಖೆಯು ತನ್ನ ನೆಟ್ವರ್ಕ್ ನಲ್ಲಿ 'ಒಂದು ಜಿಲ್ಲೆ ಒಂದು ಉತ್ಪನ್ನ (ಒಡಿಒಪಿ) ಯೋಜನೆಯನ್ನು ರೂಪಿಸುತ್ತಿದ್ದು, ಇದು ಸಣ್ಣ ವ್ಯಾಪಾರಿಗಳು ಮತ್ತು ಈಶಾನ್ಯ ರಾಜ್ಯಗಳಿಗೆ ಉಪಯುಕ್ತವಾಗುವ ಸಮಗ್ರ ಯೋಜನೆಯಾಗಲಿದೆ ಎಂದು ಪಾಂಡೆ ಹೇಳಿದ್ದಾರೆ.
PM Kisan Yojana: ಈ ಯೋಜನೆಯಡಿ ರೈತರಿಗೆ ವಾರ್ಷಿಕ 6 ಸಾವಿರ ರೂ. ನೀಡಲಾಗುತ್ತದೆ. 2 ಸಾವಿರ ರೂಪಾಯಿಗಳ ಕಂತಿನ ರೂಪದಲ್ಲಿ ವರ್ಷದಲ್ಲಿ ಮೂರು ಬಾರಿ ನೀಡಲಾಗುತ್ತದೆ. ಈ ಮೊತ್ತ ನೇರವಾಗಿ ರೈತರ ಖಾತೆಗೆ ಬರುವುದು ಯೋಜನೆಯ ವಿಶೇಷ. ಇಲ್ಲಿಯವರೆಗೆ ರೈತರು 12 ಕಂತುಗಳನ್ನು ಸ್ವೀಕರಿಸಿದ್ದಾರೆ. ಈಗ ಯೋಜನೆಯ ಅಡಿಯಲ್ಲಿ ಬರುವ 13 ನೇ ಕಂತಿಗಾಗಿ ಕಾಯುತ್ತಿದ್ದಾರೆ.
Government Scheme: ದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಚಲಾಯಿಸುತ್ತಿದೆ. ಈ ಬಾರಿಯ ಬಜೆಟ್ ನಲ್ಲಿ ದೇಶದ ಮಹಿಳೆಯರಿಗೆ ಸರ್ಕಾರ ವಿಶೇಷ ಕೊಡುಗೆಯೊಂದನ್ನು ನೀಡಿದೆ. ಇದರಿಂದ ಇನ್ನು ಮುಂದೆ ಮಹಿಳೆಯರಿಗೆ 2 ಲಕ್ಷ ರೂ.ಗಳ ಲಾಭ ಸಿಗಲಿದೆ ಎಂದು ಸರ್ಕಾರ ಹೇಳಿದೆ.
PM Kisan Update: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳ ಪಾಲಿಗೆ ಒಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ನೀವು ಸಹ ಈ ಯೋಜನೆಯ ಲಾಭಾರ್ಥಿಗಳಾಗಿದ್ದರೆ. ಫೆಬ್ರವರಿ 10 ನಿಮ್ಮ ಪಾಲಿಗೆ ಒಂದು ಪ್ರಮುಖ ದಿನಾಂಕವಾಗಿರಲಿದೆ ಎಂದು ಸರ್ಕಾರ ಹೇಳಿದೆ.
Modi Government Scheme : ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳು ನಡೆಯುತ್ತಿವೆ. ಈ ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನರಿಗೆ ವಿವಿಧ ರೀತಿಯ ಸವಲತ್ತುಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಒಂದು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.