ಹೈಕಮಾಂಡ್ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆಸುಕೊಂಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಮಹೇಶ್ ಟೆಂಗಿನಕಾಯಿ, ನಾಲ್ಕು ಚೌಕಟ್ಟಿನ ನಡೆಯುವ ಸಂಧಾನ ಇದು. ಮಾತುಕತೆ ನಡೀತಾ ಇರುತ್ತೆ ಅವುಗಳನ್ನು ಬಹಿರಂಗ ಪಡಿಸಲಾಗೋದಿಲ್ಲ ಎಂದರು.
ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ಶೆಟ್ಟರ್ ಕರೆತರುವ ಯಾವುದೇ ಪ್ರಯತ್ನ ಮಾಡಿಲ್ಲ ಎಂದಿದ್ದಾರೆ.
Kiccha Sudeeep Post: ಅಯೋಧ್ಯೆಯ ರಾಮಲಲಾ ಪ್ರಾಣ ಪ್ರತಿಷ್ಠಾಪನೆಯ ದಿನ ನಟ ಕಿಚ್ಚ ಸುದೀಪ್ ಬಾಲ ರಾಮನ ಫೋಟೋ ಮುಂದೆ ಹೂವನಿಟ್ಟು ದೀಪ ಬೆಳಗಿಸಿರುವ ವಿಡಿಯೋವನ್ನು ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡುವುದರ ಜೊತೆಗೆ ಕವಿತೆಯನ್ನು ಬರೆದು ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
PM Modi In Ram Mandir: ಸುದೀರ್ಘ ಹೋರಾಟ ಮತ್ತು ದಶಕಗಳ ಕಾಯುವಿಕೆಯ ನಂತರ ಅಯೋಧ್ಯೆಯ ಭವ್ಯವಾದ ರಾಮಮಂದಿರದಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಪ್ರಧಾನಿ ಮೋದಿ ಭಾವುಕರಾದರು.
ಮಧ್ಯಾಹ್ನ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ ಹಿನ್ನೆಲೆ. ಪ್ರಧಾನಿಗೆ ಸ್ವಾಗತ ಕೋರಲಿರುವ ಸಿಎಂ - ಡಿಸಿಎಂ ಡಿಕೆಶಿ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮೋದಿಗೆ ಸ್ವಾಗತ. BIETCಯಲ್ಲಿನ ಕಾರ್ಯಕ್ರಮದ ವೇದಿಕೆಯಲ್ಲಿ ಮೋದಿ - ಸಿದ್ದು
PM Narendra Modi Bengaluru visit: ಪ್ರಧಾನಿ ಮೋದಿಯವರು ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ 43 ಎಕರೆ ಕ್ಯಾಂಪಸ್ನಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ)ವನ್ನು ಉದ್ಘಾಟಿಸಿದರು.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆಗೆ ಸಿದ್ದರಾಮಯ್ಯನವರೂ ಭಾಗಿಯಾಗಲಿದ್ದಾರೆ.
ರಾಜ್ಯಗಳ ಪರಿಸ್ಥಿತಿ ಏನಾದರೂ ಸರಿಯೇ ಕೇಂದ್ರ ಸರ್ಕಾರದ ಪಾಲಿಗೆ ಹೆಚ್ಚಿನ ತೆರಿಗೆ ಹಣ ಉಳಿಸಿಕೊಳ್ಳಬೇಕು ಎನ್ನುವ ತಮ್ಮ ಕುತಂತ್ರ ಫಲಿಸದೆ ಹೋದಾಗ ಅನಿವಾರ್ಯವಾಗಿ ಪ್ರಧಾನಿ ಮೋದಿ ತಮ್ಮ ಅವಧಿಯ ಪ್ರಥಮ ಬಜೆಟ್ ಮಂಡನೆಗೂ 48 ಗಂಟೆಗಳ ಮುನ್ನವಷ್ಟೇ ಆಯವ್ಯಯವನ್ನು ತಿದ್ದಿ ಬರೆಯುವ ಕೆಲಸಕ್ಕೆ ಕೈಹಾಕಿದ್ದರು ಎನ್ನುವುದು ಈಗ ಜಗಜ್ಜಾಹೀರಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರದಿಂದ ನೋಡಿದ್ರೆ
ಅವ್ರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತ ಹೆಸರಿಟ್ಟಿದ್ದಾರೆ
ಸ್ವತಃ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ
ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ
ಖರ್ಗೆ ಫ್ಯಾಮಿಲಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ
ಕರುನಾಡಿಗಿಂದು ಪ್ರಧಾನಿ ನರೇಂದ್ರ ಮೋದಿ ಎಂಟ್ರಿ
ಕಲಬುರಗಿ, ಬೆಂಗಳೂರಿನ ಕಾರ್ಯಕ್ರಮಗಳಲ್ಲಿ ಭಾಗಿ
ಸಂಜೆ ಬೆಂಗಳೂರಿನಿಂದ ಚೆನ್ನೈನತ್ತ ನಮೋ ಪ್ರಯಾಣ
KIA ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚಾರ ಬದಲಾವಣೆ
ಬೆಂಗಳೂರು ನಗರ ಸಂಚಾರ ಪೊಲೀಸರಿಂದ ಆದೇಶ
ಕಾಂಗ್ರೆಸ್ನವ್ರಿಗೆ ಮೋದಿ ಬಂದ್ಮೆಲೆ ಲೂಟಿ ಮಾಡೋಕಾಗ್ತಿಲ್ಲ
ರಾಜ್ಯದಲ್ಲಿ ಬಿಟ್ಟಿ ಭಾಗ್ಯ ಮುಂದುವರಿದ್ರೆ ರೋಡ್ ಸಹ ಆಗಲ್ಲ
6-8 ತಿಂಗಳಿನಿಂದ ಯಾವ ರಸ್ತೆಗೂ, ಕಟ್ಟಡಕ್ಕೂ ಗುದ್ದಲಿ ಪೂಜೆ ಆಗಿಲ್ಲ
ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ರಾಯಚೂರಿನಲ್ಲಿ ಸೂಲಿಬೆಲೆ ವ್ಯಂಗ್ಯ
5 ವರ್ಷ ಹೀಗೆ ಆದ್ರೆ ಯಾವ ಹಂತ ಬೇಕಾದ್ರು ತಲುಪಬಹುದು
Ayodhya Ram Mandir Live Updates: ಇಂದು ಬಿಡುಗಡೆಯಾಗಿರುವ 6 ಸ್ಮರಣಾರ್ಥ ಅಂಚೆಚೀಟಿಗಳು ಅಯೋಧ್ಯೆಯಲ್ಲಿನ ರಾಮಮಂದಿರ, ಗಣೇಶ, ಹನುಮಾನ್, ಜಟಾಯು, ಕೇವತ್ರಾಜ್ ಮತ್ತು ಶಬರಿಯನ್ನು ಒಳಗೊಂಡಿವೆ. ಪ್ರತಿಯೊಂದೂ ಭಗವಾನ್ ರಾಮನಿಗೆ ಸಂಬಂಧಿಸಿದ ವಿಚಾರಗಳನ್ನು ತಿಳಿಸುತ್ತವೆ.
ಅಪ್ಪಟ ದೇಶಭಕ್ತ ಪ್ರಧಾನಿ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಟೀಕಿಸಿದ್ದಾರೆ.
ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಪ್ರಧಾನಿ ಮೋದಿ ಸದಾ ಪಲಾಯನ ಮಾಡುತ್ತಾರೆ. ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ, ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ ಮತ್ತು ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Ayodhya Ram Mandir: ಹನುಮನೂರು ಕರ್ನಾಟಕದಿಂದ ಶ್ರೀರಾಮನೂರು ಅಯೋಧ್ಯೆಗೆ 12ಕ್ಕೂ ಹೆಚ್ಚು ರೈಲುಗಳೂ ಓಡಾಡಲಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗದಿಂದ ವಿಶೇಷ ರೈಲುಗಳನ್ನು ಆರಂಭಿಸಲು ನೈರುತ್ಯ ರೈಲ್ವೆ ಸಿದ್ಧತೆ ನಡೆಸಿದೆ.
17ನೇ ಲೋಕಸಭೆಯ ಕೊನೆಯ ಅಧಿವೇಶನವು ಜ.31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಜಂಟಿ ಅಧಿವೇಶನಗಳನ್ನು ಉದ್ದೇಶಿಸಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ಕಲಾಪಗಳು ಆರಂಭವಾಗಲಿದೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.