ಒಡಿಶಾದಲ್ಲಿ ಭೀಕರ ರೈಲು ಅಪಘಾತದ ಮಧ್ಯೆ, ನಾಗರಿಕ ವಿಮಾನಯಾನ ಸಚಿವಾಲಯವು ಶನಿವಾರ ವಿಮಾನಯಾನ ಕಂಪನಿಗಳಿಗೆ ಭುವನೇಶ್ವರಕ್ಕೆ ಬರುವ ಮತ್ತು ಹೋಗುವ ವಿಮಾನಗಳ ದರಗಳಲ್ಲಿನ ಅಸಾಮಾನ್ಯ ಏರಿಕೆಯ ಮೇಲೆ ಕಣ್ಣಿಡಲು ಸಲಹೆ ನೀಡಿದೆ.
Odisha Train Accident: ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾಪಟುಗಳು ಧನ್ಯವಾದ ಅರ್ಪಿಸಿದ್ದಾರೆ.
Coromandel Express Accident: ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅವರು ಕಟಕ್ನ ಆಸ್ಪತ್ರೆಗಳಲ್ಲಿ ದಾಖಲಾದ ಗಾಯಾಳುಗಳನ್ನು ಸಹ ಭೇಟಿಯಾಗಿದ್ದಾರೆ. ಘಟನಾ ಸ್ಥಳದ ಪರಿಶೀಲನೆಯ ವೇಳೆ ಪ್ರಧಾನಿ ಮೋದಿ ಜೊತೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಹ ಉಪಸ್ಥಿತರಿದ್ದರು.
ಒಡಿಶಾದ ಬಾಲಸೋರ್ನಲ್ಲಿ ಮೂರು ರೈಲುಗಳು ಡಿಕ್ಕಿಯಾದ ನಂತರ ಈಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಯತ್ತ ಗಮನ ಹರಿಸಲಾಗಿದೆ ಎಂದು ಹೇಳಿದರು.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ರೈಲು ಅಪಘಾತಕ್ಕೆ ಕಾರಣವೇನು ಅನ್ನೋದು ಇದೀದ ಪ್ರತಿಯೊಬ್ಬರ ಪ್ರಶ್ನೆಯಾಗಿದೆ.
Odisha Train Accident: ಒಡಿಶಾದ ಬಾಲಸೋರ್ ಬಳಿ ಸಂಭವಿಸಿರುವ ಭೀಕರ ರೈಲು ಅಪಘಾತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 900ಕ್ಕೂ ಹೆಚ್ಚು ಪ್ರಯಾಣಿಕರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
Odisha train accident : ರೈಲು ಅಪಘಾತಗಳನ್ನು ತಡೆಯಲು ಕವಚ ವ್ಯವಸ್ಥೆಯನ್ನು ತರಲು ಹೊರಟಿರುವುದಾಗಿ ರೈಲ್ವೆ ಸಚಿವಾಲಯ ಕೆಲವು ತಿಂಗಳ ಹಿಂದೆ ಘೋಷಿಸಿದ್ದು ಗೊತ್ತೇ ಇದೆ. ಲೊಕೊ ಪೈಲಟ್ ಕೆಂಪು ಸಿಗ್ನಲ್ ಅನ್ನು ನಿರ್ಲಕ್ಷಿಸಿ ರೈಲು ಚಲಿಸಿದರೆ, ಸ್ವಯಂಚಾಲಿತವಾಗಿ ಬ್ರೇಕ್ ಹಾಕಲಾಗುತ್ತದೆ. ಆದ್ರೆ, ಬಾಲಸೋರ್ ರೈಲು ಅಪಘಾತದ ಘಟನೆಯಲ್ಲಿ ಕವಚ ವ್ಯವಸ್ಥೆಗೆ ಏನಾಗಿತ್ತು ಎಂಬ ಪ್ರಶ್ನೆ ಕೇಳಿ ಬರುತ್ತಿದೆ.
Odisha Train Derail Incident: ಒಡಿಶಾ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಇದುವರೆಗೆ ಪಾಕಿಸ್ತಾನದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ಆದರೆ ಇದೀಗ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಟ್ವೀಟ್ ಮಾಡುವ ಮೂಲಕ ಪಾಕಿಸ್ತಾನದ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದಕ್ಕೂ ಮುನ್ನ ಹಲವು ರಾಷ್ಟ್ರಗಳ ಮುಖ್ಯಸ್ಥರಿಂದ ಸಂದೇಶಗಳು ಬಂದಿವೆ
ನನ್ನ ಅಂದಾಜಿನ ಪ್ರಕಾರ ಪ್ರತಿ ವರ್ಷ ಈ ಯೋಜನೆಗಳಿಗೆ 85 ಸಾವಿರ ಕೋಟಿ ಬೇಕಾಗುತ್ತೆ ಎಲ್ಲಿಂದ ತರ್ತೀರಿ? ಅಂತ ಇದಕ್ಕೆ ಉತ್ತರ ಕೊಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
Coromandel Express Accident: ಅಪಘಾತದ ಸ್ಥಳಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಲುಪಿದ್ದು, ನಂತರ ಅಶ್ವಿನಿ ವೈಷ್ಣವ್ ಅವರನ್ನು ಬರಮಾಡಿಕೊಂಡು ಹಿರಿಯ ರೈಲ್ವೇ ಅಧಿಕಾರಿಗಳ ಜೊತೆಗೆ ಸ್ಥಳ ಪರಿಶೀಲನೆಗೆ ಕಳುಹಿಸಿದ್ದಾರೆ.
Coromondel Express Derail: ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾದ ಬಾಲಸೋರ್ನಲ್ಲಿ ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಇದಾದ ಬಳಿಕ ಪ್ರಧಾನಿ ಸಂತ್ರಸ್ತರನ್ನು ಕೂಡ ಭೇಟಿ ನಡೆಸಿ ಸಾಂತ್ವನ ಹೇಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.