ಅಯೋಧ್ಯೆಯಲ್ಲಿ ರಾಜಕೀಯ ಮಾಡಲು, ಅಲ್ಲಿ ನಡೆಯುತ್ತಿರುವುದು 140 ಕೋಟಿ ಭಾರತೀಯರ ಅಸ್ಮಿತೆ ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಹೊರತು ವಿದೇಶಿ ವ್ಯಕ್ತಿಯೊಬ್ಬ ಸ್ಥಾಪಿಸಿದ ಕಾಂಗ್ರೆಸ್ ಪಕ್ಷದ ಚುನಾವಣೆ ಅಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡರು.
Pralhad Joshi: ಸ್ವಪಕ್ಷದವರ ವಿರುದ್ಧವೇ ಸಮರ ಸಾರಿರುವ ಬಸನಗೌಡ ಯತ್ನಾಳ್ ವಿರುದ್ಧ ಜೋಶಿ ಕಿಡಿಕಾರಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತಾಡಿದ ಅವ್ರು ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜೋಶಿ ಕಿಡಿ ಕಾರಿದ್ದು, ನಾನು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಇರಲಿಲ್ಲ. ಆದರೆ ಯಾರು ಸಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು.
Pralhad Joshi: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ.
ಏನೇ ಮಾಡಿದ್ರು ಕಾಂಗ್ರೆಸ್ ಸರ್ಕಾರ ರಕ್ಷಣೆ ಮಾಡುತ್ತೆ ಎನ್ನುವ ಭರವಸೆ ಆ ಕಿಡಿಗೇಡಿಗಳಿಗೆ ಇದೆ. ಭರವಸೆ ಸರ್ಕಾರದ ಮೇಲೆ ಸಾಮಾನ್ಯ ಜನರಿಗೆ ಇರ್ಬೇಕು, ಕ್ರಿಮಿನಲ್ ಗಳಿಗೆ ಹೆದರಿಕೆ ಇರಬೇಕು. ಆದರೆ ಈಗ ಕ್ರಿಮಿನಲ್ ಗಳಿಗೆ ಧೈರ್ಯ ಬರ್ತಾ ಇದೆ, ಜನ ಹೆದರುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಕೇಂದ್ರ ಗಣಿ ಸಚಿವ ಪ್ರಲ್ಹಾದ್ ಜೋಶಿ ದೇಶದ ಪ್ರಮುಖ ಖನಿಜಗಳ ಮೊದಲ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ರಕ್ಷಣೆ, ಕೃಷಿ, ಇಂಧನ, ಔಷಧ ಮತ್ತು ಟೆಲಿಕಾಂ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅಗತ್ಯವಾದ ೩೦ ನಿರ್ಣಾಯಕ ಖನಿಜಗಳನ್ನು ಈ ವರದಿ ಗುರುತಿಸಿದೆ.
Congress On RSS and BJP: ಇತಿಹಾಸದಲ್ಲಿ ಮೊದಲ ಬಾರಿಗೆ RSSನವರ ಲಾಠಿ ಉಪಯೋಗಕ್ಕೆ ಬರಲಿದೆ. RSS ನಾಯಕರಿಗೆ ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ ಫ್ರಿಯಾಗಿ ನೀಡುತ್ತಿದ್ದೇವೆ! ಎಂದು ಕುಟುಕಿದೆ.
BJP Review Meeting: ‘ವಲಸಿಗ vs ಮೂಲ" ಎಂಬ ಒಳಬೇಗುದಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತುಪ್ಪ ಸುರಿದಿದ್ದಾರೆ. ವಲಸೆ ಬಂದವರಿಂದಲೇ ಶಿಸ್ತು ಮಾಯವಾಗಿದೆ ಎಂಬ ಹೇಳಿಕೆಯನ್ನು ಒಪ್ಪಿಕೊಳ್ಳುತ್ತೀರಾ ಅಥವಾ ಈಶ್ವರಪ್ಪರನ್ನೇ ಬಾಯಿ ಮುಚ್ಚಿಸುತ್ತೀರಾ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಜನರ ಹಿತಕ್ಕಾಗಿ, ಬಡವರ ಏಳಿಗೆಗಾಗಿ ಶ್ರಮಿಸುತ್ತಿರುವ ಕೇಂದ್ರ ಸರಕಾರದ ಮೇಲೆ ಆರೋಪ ಹೊರಿಸಿ, ನಿಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಪ್ರಯತ್ನವನ್ನು ನಿಲ್ಲಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಿಎಂ ಸಿದ್ದರಾಮಯ್ಯ ವಿರುದ್ಧಕಿಡಿ ಕಾರಿದ್ದಾರೆ.
ರಾಜ್ಯದ ಜನ ಕೊಟ್ಟ ತೀರ್ಪನ್ನ ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ನಗರದ ಮಯೂರ ಎಸ್ಟೇಟ್ ನಲ್ಲಿನ ಅವರ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದುಕಾಂಗ್ರೆಸ್ ತನ್ನ ಭರವಸೆಗಳನ್ನ ಈಡೇರಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕ್ಷಮೆ ಕೇಳಿಲ್ಲ. ನಾವು ಕೇಳು ಅಂತ ಕೂಡ ಹೇಳಿಲ್ಲ. ಕ್ಷಮೆ ಕೇಳುವ ಪ್ರಮೇಯವೇ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಮ್ಮ ಗುರಿ ಒಂದೇ ಚುನಾವಣೆ ಗೆಲ್ಲಬೇಕು. ಶೆಟ್ಟರ್ ಕ್ಷಮೆಯ ಪ್ರಮೇಯವೇ ಬಂದಿಲ್ಲ ಎಂದಿದ್ದಾರೆ.
Karnataka Assembly Election 2023: ಧಾರವಾಡ ಗ್ರಾಮೀಣ ಕ್ಷೇತ್ರದ ಪ್ರಭಾವಿ ನಾಯಕರಾಗಿದ್ದ ತವನಪ್ಪ ಅಷ್ಟಗಿ ಕೂಡ ಬಂಡಾಯದ ಬಾವುಟ ಹಾರಿಸಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
Central Armed Police Forces exams: ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಪ್ರಶ್ನೆ ಪತ್ರಿಕೆಯು ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಇರಲಿದೆ.
Karnataka assembly election 2023: ನೀವು ಮುಖ್ಯಮಂತ್ರಿ ಆಗಿದ್ದೀರಿ, ನಿಮಗೆ ಶಿಗ್ಗಾವಿ ಕ್ಷೇತ್ರಕ್ಕೆ ಯಾಕೆ ಸೀಮಿತ ಮಾಡಿಕೊಳ್ಳುತ್ತಿರಿ, ಬಿಜೆಪಿ ಬಲಹೀನ ಆಗಿರುವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಪಕ್ಷವನ್ನು ಯಾಕೆ ಬೆಳಸಬಾರದು?’ ಎಂದು ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಹೊಸ ಚ್ಯಾಲೆಂಜ್ ನೀಡಿದೆ ಅಂತಾ ಮೂಲಗಳು ತಿಳಿಸಿವೆ.
Karnataka Assembly election 2023: ಬಿ.ಎಸ್.ಯಡಿಯೂರಪ್ಪರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನವೆಂದು ಕಾಂಗ್ರೆಸ್ ಟೀಕಿಸಿದೆ.
Ayodhya Ram Mandir: ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಪ್ರಲ್ಹಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
Pralhad Joshi : "ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ". ಎಂದು ಸಚಿವ ಪ್ರಲ್ಹಾದ್ ಜೋಶಿ ಮಂಗಳವಾರ ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿರುಧ್ಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.