ದಿ ಡಿವೈನ್ ಬ್ಲಾಕ್ಬ್ಲಸ್ಟರ್ ಸಿನಿಮಾ ಕಾಂತಾರ ಭಾರತೀಯ ಚಿತ್ರರಂಗದಲ್ಲಿ ಕನ್ನಡದ ಕಂಪು ಪಸರಿಸುತ್ತಿದೆ. ಪರಭಾಷಿಗರೂ ಸಹ ಕನ್ನಡದ ಈ ಸಿನಿಮಾಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಕರುನಾಡ ಗಡಿ ದಾಟಿ ಕನ್ನಡದಲೇ ಬಿಡುಗಡೆಯಾದ ಚಿತ್ರಕ್ಕೆ ಭಾರಿ ಬೇಡಿಕೆ ಕ್ರಿಯೇಟ್ ಆಗಿದೆ. ಆದ್ರೆ ಕನ್ನಡ ಚಿತ್ರರಂಗದಿಂದ ಸಿನಿರಂಗಕ್ಕೆ ಕಾಲಿಟ್ಟು ಪರಭಾಷೆಯಲ್ಲಿ ಮಿಂಚುತ್ತಿರುವ ಹಲವು ನಟಿಯರು ಮಾತ್ರ ತಮ್ಮ ಮಣ್ಣಿನ ಸಿನಿಮಾ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂಬ ಮಾತು ನಟ್ಟಿಜನ್ಸ್ ಬಾಯಿಂದ ಕೇಳಿ ಬರುತ್ತಿದೆ.
ಟಾಲಿವುಡ್ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ನಟಿ ರಶ್ಮಿಕಾ ಮಂದಣ್ಣ ಅವರನ್ನು ತಮ್ಮ ಕ್ರಶ್ ಎಂದು ಹೇಳಿಕೊಂಡಿದ್ದಾರೆ. ಓಟಿಟಿ ʼಆಹಾʼದಲ್ಲಿ ಪ್ರಸಾರವಾಗುತ್ತಿರುವ ʼಅನ್ ಸ್ಟಾಪೆಬಲ್ ಸೀಸನ್ʼ 2ರಲ್ಲಿ ಈ ವಿಚಾರ ಹಂಚಿಕೊಂಡಿದ್ದು, ಬಾಲಯ್ಯ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಗುಡ್ಬೈ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ಬಿಗ್ ಬಾಸ್ ಸೀಸನ್ 16 ಗೆ ಸಿನಿಮಾ ಪ್ರಮೋಶನ್ಗಾಗಿ ತೆರಳಿದ್ದರು, ಈ ವೇಳೆ ನಟ ಸಲ್ಮಾನ್ ಖಾನ್ಗೆ ಅವರಿಗೆ ತೆಲುಗು ಸಿನಿಮಾದ ಪ್ರಸಿದ್ಧ ಡೈಲಾಗ್ ಒಂದನ್ನು ಹೇಳಿಕೊಟ್ಟರು.
ಟಾಲಿವುಡ್ ನಟ ವಿಜಯ್ ದೇವರಕೊಂಡ - ನಟಿ ರಶ್ಮಿಕಾ ಮಧ್ಯ ಗುಟ್ಟಾಗಿ ಲವ್ ಮ್ಯಾಟರ್ ನಡೆಯುತ್ತಿದೆ ಎನ್ನುವ ಗಾಸಿಫ್ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ. ರಶ್ಮಿಕಾ ಮತ್ತು ವಿಜಯ್ ಒಟ್ಟಾಗಿ ಮಾಲ್ಡೀವ್ಸ್ಗೆ ಹಾರಿದ್ದಾರೆ ಎನ್ನುವ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಟಾಲಿವುಡ್ ಹಿಟ್ ಸಿನಿಮಾ ʼಪುಷ್ಪʼದ ಸ್ವಾಮಿ.. ಸ್ವಾಮಿ.. ಸಾಂಗ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಕ್ರಿಯೇಟ್ ಮಾಡಿದ ಹಾಡು. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರೂ ಸ್ವಾಮಿ ಹಾಡಿಗೆ ಹೆಜ್ಜೆ ಹಾಕಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಕ್ರಿಕೆಟ್ ಮೈದಾನದ ಹೊರಗೆ ಕೂಡಾ ಮಿಂಚು ಹರಿಸಲು ಸಜ್ಜಾಗಿದ್ದಾರೆ ಭಾರತ ತಂಡದ ದಾಂಡಿಗ ರೋಹಿತ್ ಶರ್ಮಾ.ಹೌದು ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ರೋಹಿತ್. ಅವರು ನಟಿಸಲಿರುವ ಸಿನಿಮಾದ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿದೆ.
ಕರಣ್ ಜೋಹರ್ ಹೋಸ್ಟ್ ಮಾಡಿದ ಕಾಫಿ ವಿತ್ ಕರಣ್ ನ ನಾಲ್ಕನೇ ಸಂಚಿಕೆ ಬಿಡುಗಡೆಯಾಗಿದ್ದು, ಮತ್ತು ಇದು ಲಿಗರ್ ಸ್ಟಾರ್ ಗಳಾದ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಅವರನ್ನು ಒಳಗೊಂಡಿದೆ.
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಭವಿಷ್ಯ ನುಡಿದಿರುವ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ, ನಾಯಕ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಬ್ರೇಕ್ ಅಪ್ ಆಗಲು ನಾನೇ ಕಾರಣ ಎಂದಿದ್ದಾರೆ.
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ರಾಜಕೀಯ ಪ್ರವೇಶದ ಬಗ್ಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಪಕ್ಷ, ಸ್ಥಾನ ಸೇರಿದಂತೆ ರಶ್ಮಿಕಾ ಶೀಘ್ರದಲ್ಲೇ ಸಂಸದೆಯಾಗುತ್ತಾರೆ ಎಂದು ಹೇಳಿದ್ದಾರೆ. ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅವರ ಇತ್ತೀಚಿನ ಮಾತುಗಳು ವೈರಲ್ ಆಗಿವೆ.
Top 5 heighest Paid South actress: ದಕ್ಷಿಣ ಚಿತ್ರರಂಗದ ಬೆಡಗಿಯರ ಅದ್ಭುತ ಪ್ರದರ್ಶನ ಯಾರಿಗೆ ತಾನೇ ತಿಳಿದಿಲ್ಲ. ಆದರೆ, ಓಟಿಟಿ ವೇದಿಕೆಗಳ ಮೂಲಕ ಅವರು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ದಕ್ಷಿಣ ಚಿತ್ರರಂಗದ ತಾರೆಯರ ಅದ್ಭುತ ಪ್ರದರ್ಶನ ಕೇವಲ ದಕ್ಷಿಣ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ.
ಇಂಡಿಯನ್ ಕ್ರಶ್ ಎಂದೇ ಖ್ಯಾತಿ ಪಡೆದಿರುವ ಕನ್ನಡದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಸ್ಟಾರ್ ಜೊತೆಗಿನ ಗಾಸಿಪ್ ನಿಜ ಎಂದಿದ್ದಾರೆ. ಅಷ್ಟಕ್ಕೂ ಇವರಿಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದೇಕೆ?
Rashmika Mandanna : ಕೆಲ ದಿನಗಳಿಂದ ರಶ್ಮಿಕಾ ಮಂದಣ್ಣ ಮತ್ತು ನಟ ಟೈಗರ್ ಶ್ರಾಫ್ ಬಗ್ಗೆ ಗಾಸಿಪ್ ಒಂದು ಶುರುವಾಗಿತ್ತು. ಇದೀಗ ಆ ಗಾಸಿಪ್ ನಿಜ ಎಂದು ಸ್ವತಃ ರಶ್ಮಿಕಾ ಅವರೇ ಒಪ್ಪಿಕೊಂಡಿದ್ದಾರೆ.
ದುಲ್ಕರ್ ಸಲ್ಮಾನ್ ಮುಖ್ಯ ಭೂಮಿಕೆಯಲ್ಲಿರುವ ಸೀತಾ ರಾಮಂ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹನು ರಾಘವಪುಡಿ ನಿರ್ದೇಶನದ ರೋಮ್ಯಾಂಟಿಕ್ ಚಿತ್ರದಲ್ಲಿ ಮೃಣಾಲ್ ಠಾಕೂರ್ ನಾಯಕಿಯಾಗಿದ್ದಾರೆ.
'Pushpa: The Rule'' Casting Call - 'ಪುಷ್ಪಾ' ಚಿತ್ರದ ಮೊದಲ ಭಾಗದ ಅಪಾರ ಯಶಸ್ಸಿನ ಬಳಿಕ ಇದೀಗ ಆ ಚಿತ್ರದ ಎರಡನೇ ಭಾಗವಾಗಿರುವ 'ಪುಷ್ಪಾ: ದಿ ರೂಲ್' ಬಿಡುಗಡೆಗಾಗಿ ಅಭಿಮಾನಿಗಳು ಕಾತರರಾಗಿದ್ದಾರೆ. ಆದರೆ, ನೀವೂ ಕೂಡ ಈ ಚಿತ್ರದಲ್ಲಿದ್ದರೆ ಹೇಗಿರುತ್ತದೆ? ಎಂಬುದನ್ನೊಮ್ಮೆ ಯೋಚಿಸಿ ನೋಡಿ,
Pushpa The Rule: 'ಪುಷ್ಪ: ದಿ ರೈಸ್' ಚಿತ್ರದ ಮುಂದಿನ ಭಾಗ 'ಪುಷ್ಪ: ದಿ ರೂಲ್' ಚಿತ್ರೀಕರಣ ಆಗಸ್ಟ್ನಲ್ಲಿ ಪ್ರಾರಂಭವಾಗಲಿದೆ. ರಶ್ಮಿಕಾ ಮಂದಣ್ಣ ಅವರ ‘ಶ್ರೀವಲ್ಲಿ’ ಪಾತ್ರದ ಸಾವಿನ ಘಟನೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತದೆಯೇ ಎಂಬ ಬಗ್ಗೆ ನಿರ್ಮಾಪಕರು ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.