Avoid reheating food : ಅನೇಕ ಬಾರಿ, ಅಡುಗೆ ಮಾಡಿದ ನಂತರ, ಜನರು ಅದನ್ನು ಬಿಸಿಯಾಗಿ ತಿನ್ನಲು ಸಾಧ್ಯವಾಗುವುದಿಲ್ಲ. ಆಗ ಅದನ್ನು ಫ್ರಿಜ್ನಲ್ಲಿ ಇಡುತ್ತಾರೆ. ನಂತರ ಆ ಆಹಾರವನ್ನು ಬಿಸಿ ಮಾಡಿ ತಿನ್ನುತ್ತಾರೆ. ಈ ರೀತಿ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
Rice Side effects : ಒಂದು ತಿಂಗಳ ಕಾಲ ಅನ್ನ ತಿನ್ನದೇ ಇದ್ದರೆ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹೀಗೆ ಮಾಡುವುದರಿಂದ ಕ್ಯಾಲೋರಿ ಕಡಿಮೆಯಾಗುವ ಸಾಧ್ಯತೆಗಳೂ ಇವೆ.
Night food tips : ರಾತ್ರಿಯಲ್ಲಿ ನಾವು ಸೇವಿಸುವ ಆಹಾರವು ನಮ್ಮ ದೈಹಿಕ ಆರೋಗ್ಯದೊಂದಿಗೆ ಬಹಳಷ್ಟು ಸಂಬಂಧ ಹೊಂದಿದೆ. ಹಾಗಾಗಿ ರಾತ್ರಿ ಊಟದ ಬಗ್ಗೆ ಹೆಚ್ಚು ಗಮನ ಹರಿಸುವುದು ಅಗತ್ಯ. ಹಾಗಿದ್ರೆ ರಾತ್ರಿ ಸಮಯ ಅನ್ನವನ್ನು ಸೇವಿಸುವುದು ದೇಹಕ್ಕೆ ಎಷ್ಟರ ಮಟ್ಟಿಗೆ ಒಳ್ಳೆಯದು ಎಂದು ಈಗ ತಿಳಿಯೋಣ.
ಹಣ ನೀಡುವ ಬಗ್ಗೆ ವಿವರಿಸಿದ ಸಚಿವ ಮುನಿಯಪ್ಪ, ಈ ಯೋಜನೆ ಅನುಷ್ಠಾನ ಮಾಡಲು (ಪರ್ಯಾಯವಾಗಿ ಹಣ ನೀಡಲು) ಸುಮಾರು ₹700 ಕೋಟಿ ಆಗಲಿದೆ. ಇದು ಪರ್ಯಾಯ ವ್ಯವಸ್ಥೆ ಅಷ್ಟೇ, ಮುಂದೆ ಸರ್ಕಾರ ಟೆಂಡರ್ ಮೂಲಕ ಅಕ್ಕಿ ಪಡೆದು ಅನ್ನ ಭಾಗ್ಯ ಮೂಲಕ ಕಾಂಗ್ರೆಸ್ ಹೇಳಿದಂತೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲಾಗುವುದು ಎಂದು ಸಂಪುಟ ತೀರ್ಮಾನ ಬಗ್ಗೆ ವಿವರಿಸಿದರು.
ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ಅಂದ್ರೆ ಕೇಂದ್ರ ನಿರಾಕರಣೆ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ, ಮುಂದೆ ಅಕ್ಕಿ ನೀಡಿದ್ರೆ ಲೋಕಸಭಾ ಎಲೆಕ್ಷನ್ನಲ್ಲಿ ಬಿಜೆಪಿಗೆ ಜನ ವೋಟ್ ಹಾಕೋಲ್ಲ ಹಾಗಾಗಿ ಅಕ್ಕಿ ವಿಷಯದಲ್ಲಿ ಮಲತಾಯಿ ಧೋರಣೆ ಮಾಡ್ತಿದೆ
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಕ್ಕಿ ಅಸ್ತ್ರ ..!
ಪಡಿತರ ನೀಡಲು ನಿರಾಕರಣೆ ಮಾಡಿದನ್ನ ಖಂಡಿಸಿ ಪ್ರೊಟೆಸ್ಟ್
ಇಂದು ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ʻಕೈʼ ರೈಸ್ ರಾಜಕೀಯ
ಬಿಜೆಪಿ ನಾಯಕರ ವಿರುದ್ಧ ಹೋರಾಟಕ್ಕೆ ಮೆಗಾ ಪ್ಲ್ಯಾನ್..!
ಅಕ್ಕಿ ಅಸ್ತ್ರ ಪ್ರಯೋಗಿಸಿ ಬಿಜೆಪಿ ವಿರುದ್ಧ ಹೋರಾಟಕ್ಕೆ ಸ್ಕೆಚ್
ಈ ಮೊದಲು ಎಫ್ಸಿಐ ಅವರು ಅಕ್ಕಿ ಕೊಡುವುದಾಗಿ ಹೇಳಿದ್ದರು. ಈ ಸಂಬಂಧ ಎಫ್ಸಿಐ ಅವರು ಜೂನ್ 12 ಕ್ಕೆ ಪತ್ರ ಬರೆದಿದ್ದರು. ಎಲ್ಲವೂ ಒಪ್ಪಿಗೆ ಆದ ಮೇಲೆ ಕೇಂದ್ರ ಸರ್ಕಾರ ಎಂಟ್ರಿ ಆಗಿದ್ದಾರೆ. ಅವರು ಮಧ್ಯ ಪ್ರವೇಶ ಮಾಡಿ ಜೂನ್ 13 ಕ್ಕೆ ಪತ್ರ ಬರೆದಿದ್ದಾರೆ. ಜೂನ್ 14 ಕ್ಕೆ ಮತ್ತೆ ರಾಜ್ಯ ಸರ್ಕಾರಕ್ಕೆ ಎಫ್ಸಿಐ ಅವರು ಪತ್ರ ಬರೆದರು. ಇದು ರಾಜಕೀಯ ಅಲ್ಲವಾ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಕಿಡಿ ಕಾರಿದರು.
ಸಚಿವ ವೆಂಕಟೇಶ್ ಮಾತನಾಡಿ, ಅಕ್ಕಿ ಕೊಡಲು ಮೊದಲು ಒಪ್ಪಿಗೆ ಕೊಟ್ಟಿದ್ದರು. ಬಳಿಕ, ಇದ್ದಕ್ಕಿದ್ದಂತೆ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡ್ತೇವೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ ಸದಾಶಿನಗರದ ನಿವಾಸದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ ಅಕ್ಕಿ ಕೊಡಲು ಪದ್ದತಿ ಇದೆ, ನಾವು ಪುಕ್ಕಟೆ ಏನು ಕೇಳ್ತಿಲ್ಲ
ಭಾರತದಲ್ಲಿ ಹೆಚ್ಚಾಗಿ ಅಕ್ಕಿಯನ್ನು ಬೆಳೆಯಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದಲ್ಲಿ ಅನ್ನ ಹೆಚ್ಚು ಸೇವನೆ ಮಾಡಲಾಗುತ್ತಿದೆ. ಇದು ರುಚಿ ಮಾತ್ರವಲ್ಲ ಉತ್ತಮ ಪೋಷಕಾಂಶಗಳಿಂದ ಕೂಡಿರುವ ಆಹಾರವಾಗಿದೆ. ಇಂದು ನಾವು ಅಕ್ಕಿ ತೊಳೆದ ನೀರಿನಿಂದ ನಮಗೆ ಸಿಗುವ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.