Virat Kohli and Rohit Sharma retirement: ಭಾರತ ಕ್ರಿಕೆಟ್ ತಂಡದ ಜರ್ನಿಯು 2024ರಲ್ಲಿ ಟೆಸ್ಟ್ ಪಂದ್ಯಗಳೊಂದಿಗೆ ಆರಂಭವಾಗಲಿದೆ. ಈ ವರ್ಷ ಭಾರತ ಒಟ್ಟು 15 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಏಕದಿನ ಕ್ರಿಕೆಟ್ ಪಂದ್ಯಗಳ ಬಗ್ಗೆ ಮಾತನಾಡುವುದಾದರೆ, 2024 ರಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡಲಾಗುತ್ತದೆ.
India vs South Africa: ಭಾರತವು ದಕ್ಷಿಣ ಆಫ್ರಿಕಾದಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಈ ಬಾರಿ ಅವಕಾಶವಿತ್ತು. ಆದರೆ ಮೊದಲ ಟೆಸ್ಟ್’ನಲ್ಲಿ ಭಾರತವು ಸೋಲನ್ನು ಎದುರಿಸಬೇಕಾಯಿತು, ಹೀಗಾಗಿ ಗೆಲ್ಲುವ ಅವಕಾಶವಿಲ್ಲ. ಆದರೆ ಎರಡನೇ ಹಾಗೂ ಕೊನೆಯ ಟೆಸ್ಟ್’ನಲ್ಲಿ ಗೆಲುವು ಸಾಧಿಸಿದರೆ ಪಂದ್ಯ ಡ್ರಾ ಆಗುತ್ತದೆ.
India vs South Africa 1st Test: ಟೆಸ್ಟ್ ಮೂಲಕ ರೋಹಿತ್ ಶರ್ಮಾ ನಾಯಕನಾಗಿ ತಂಡಕ್ಕೆ ಮರಳಲಿದ್ದಾರೆ. ಏಕದಿನ ವಿಶ್ವಕಪ್’ನಿಂದ ಬಳಿಕ ಕ್ರಿಕೆಟ್ನಿಂದ ವಿರಾಮ ಹೊಂದಿದ್ದರು. ಇನ್ನೊಂದೆಡೆ ವಿರಾಟ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಟೆಸ್ಟ್ ಸರಣಿಯಿಂದ ತಂಡಕ್ಕೆ ಮರಳಲಿದ್ದಾರೆ. ಗಾಯದ ಸಮಸ್ಯೆಯಿಂದ ಶಮಿ ಆಡಲು ಸಾಧ್ಯವಾಗುತ್ತಿಲ್ಲ.
Rohit Sharma Press Conference: ಐಸಿಸಿ ಏಕದಿನ ವಿಶ್ವಕಪ್-2023ರಲ್ಲಿ ಪವರ್ಫುಲ್ ಓಪನರ್ ರೋಹಿತ್ ಶರ್ಮಾ ಟೀಮ್ ಇಂಡಿಯಾದ ನಾಯಕತ್ವವನ್ನು ವಹಿಸಿಕೊಂಡರು. ಸ್ವತಃ ಆಯೋಜಿಸಿದ್ದ ಈ ಐಸಿಸಿ ಟೂರ್ನಿಯಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡಿ ಯಾವುದೇ ಪಂದ್ಯದಲ್ಲಿ ಸೋಲದೆ ಫೈನಲ್’ಗೆ ಟಿಕೆಟ್ ಗಿಟ್ಟಿಸಿಕೊಂಡಿತ್ತು.
Rohit Shram ::ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತಕ್ಕೆ ಇದುವೆರಗೂ ಒಂದು ಟೆಸ್ಟ್ ಸರಣಿಯಲ್ಲೂ ಜಯ ಸಿಕ್ಕಿಲ್ಲ . ಈ ಸರಣಿಯು ಭಾರಕ್ಕೆ ಆ ಕೆಟ್ಟ ದಾಖಲೆಯನ್ನು ನೆಲ ಸಮಗೊಳಿಸಲು ಸೂಕ್ತ ಅವಕಾಶವಾಗಿದೆ.
Hardhik Pandya : 2024 ಮುಂಬೈ ತಂಡದ ನಾಯಕ ಹಾರ್ಧಿಕ್ ಪಾಂಡ್ಯ ವಿಶ್ವಕಪ್ ವೇಳೆ ಇಂಜುರಿಗೆ ತುತ್ತಾಗಿದ್ದರು. ಈಗ ಅವರು ಮುಂಬರುವ ಐಪಿಎಲ್ ಆಡಲು ಬಹುತೇಕ ಅನುಂಆನವಾಗಿದೆ ಮತ್ತು 17ನೇ ಆವೃತ್ತಿಯಿಂದ ಹೊರಗುಳಿಯಲಿದ್ಧಾರೆ.
Rohit Sharma to CSK: ಮುಂಬೈ ಇಂಡಿಯನ್ಸ್ ತಂಡವನ್ನು 5 ಬಾರಿ ಚಾಂಪಿಯನ್ ಮಾಡಿದ ಮಾಜಿ ನಾಯಕ ರೋಹಿತ್ ಶರ್ಮಾ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ಫ್ರಾಂಚೈಸಿ ರೋಹಿತ್ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಹೀಗಿರುವಾಗ ವ್ಯಾಪಾರ ವಹಿವಾಟಿನ ವೇಳೆ ರೋಹಿತ್ ಮುಂಬೈ ತಂಡವನ್ನು ತೊರೆಯುತ್ತಾರಾ ಎಂಬ ಪ್ರಶ್ನೆ ಈಗ ಎದ್ದಿದೆ.
Akash Ambani on Rohit Sharma: ಮುಂಬೈ ಇಂಡಿಯನ್ಸ್ ಮಾಲೀಕ ಆಕಾಶ್ ಅಂಬಾನಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾಗ, “ರೋಹಿತ್’ರನ್ನು ಮತ್ತೆ ಕ್ಯಾಪ್ಟನ್ ಮಾಡಿ” ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ. ವ್ಯಕ್ತಿಯ ಪ್ರಶ್ನೆಯನ್ನು ಕೇಳಿದ ಆಕಾಶ್, "ಚಿಂತಿಸಬೇಡಿ. ಅವರು ಬ್ಯಾಟಿಂಗ್ ಮಾಡುತ್ತಾರೆ" ಎಂದು ಹೇಳಿದ್ದಾರೆ.
Rohit sharma join RCB : ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ವಜಾಗೊಳಿಸಿದೆ. ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಘೋಷಿಸಿದೆ. ಇದರ ಬೆನ್ನಲ್ಲೆ ಹಿಟ್ ಮ್ಯಾನ್ RCB ತಂಡಕ್ಕೆ ಸೇರಲಿದ್ದು, ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.. ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.
Rohit Sharma RCB : ಮುಂಬೈ ಇಂಡಿಯನ್ಸ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕನಾಗಿ ಆಯ್ಕೆಯಾಗಿದ್ದಾರೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ರನ್ನು ನಡೆಸಿಕೊಂಡ ಪರಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಸದ್ಯ ರೋಹಿತ್ ಶರ್ಮಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.. ಆದರೆ ರೋಹಿತ್ ಅಭಿಮಾನಿಗಳು ಮಾತ್ರ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮುಂಬೈ ಇಂಡಿಯನ್ಸ್ ನಡೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಇದು ಒಂದು ಭಾಗವಾದ್ರೆ ರೋಹಿತ್ ಮುಂಬೈ ಇಂಡಿಯನ್ಸ್ ಪರವಾಗಿ ಆಡಬಾರದು ಎಂಬ ಕೂಗು ಕೇಳಿ ಬರುತ್ತಿದೆ.
Rohit Sharma : ರೋಹಿತ್ ಶರ್ಮಾ ಟೀಂ ಇಂಡಿಯಾದ ಅಪ್ರತಿಮ ಆಟಗಾರ ಕಮ್ ನಾಯಕ.. ಆದರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ರನ್ನು ನಡೆಸಿಕೊಂಡ ಪರಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಪರವೇ ಕಣಕ್ಕಿಳಿಯುತ್ತರಾ ಎಂಬ ಅನುಮಾನ ಎಲ್ಲರಿಗೂ ಶುರುವಾಗಿದೆ. ಮುಂದಿನ ಒಂದು ತಿಂಗಳಲ್ಲಿ ರೋಹಿತ್ ಶರ್ಮಾರನ್ನ ಬೇರೊಂದು ತಂಡ ಟ್ರೇಡ್ ಮಾಡಿಕೊಂಡರೆ 2024ರ ಐಪಿಎಲ್ನಲ್ಲಿ ಹಿಟ್ಮ್ಯಾನ್ ಹೊಸ ಜೆರ್ಸಿಯಲ್ಲಿ ಕಾಣಿಸಿಕೊಳ್ಳಬಹುದಾಗಿದೆ.
Mumbai Indians New Captain: ಐಪಿಎಲ್ ಹರಾಜಿಗೂ ಮುನ್ನ ಹಾರ್ದಿಕ್ ಗುಜರಾತ್ ಟೈಟಾನ್ಸ್’ಗೆ ಟ್ರೇಡ್ ಆಗಿದ್ದರು. ಇದೀಗ ಮುಂಬೈ ತಂಡದ ನಾಯಕತ್ವವನ್ನು ಪಾಂಡ್ಯ ವಹಿಸಿಕೊಳ್ಳಲಿದ್ದಾರೆ.
Hardik Pandya Replaces Rohit Sharma: ಮುಂಬೈ ಇಂಡಿಯನ್ಸ್’ನ ಗ್ಲೋಬಲ್ ಆಫ್ ಪರ್ಫಾರ್ಮೆನ್ಸ್ ಮುಖ್ಯಸ್ಥ ಮಹೇಲಾ ಜಯವರ್ಧನೆ, “ಇದು ಮುಂಬೈ ಇಂಡಿಯನ್ಸ್’ನ ಪರಂಪರೆಯನ್ನು ಬಲಪಡಿಸುವ ಮತ್ತು ಭವಿಷ್ಯಕ್ಕಾಗಿ ತಯಾರಿ ಮಾಡುವ ಒಂದು ಭಾಗವಾಗಿದೆ” ಎಂದು ಹೇಳಿದರು.
Suryakumar Yadav Records: ಗುರುವಾರ (ಡಿ. 14) ಜೋಹಾನ್ಸ್ಬರ್ಗ್ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20ಸರಣಿಯ ಮೂರನೇ ಹಾಗೂ ಕಡೆ ಪದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 106 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
Rohit Sharma Interview: ವಿಶ್ವಕಪ್ ಫೈನಲ್’ನಲ್ಲಿ ಸೋಲು ಅನುಭವಿಸಿದ ನಂತರ ರೋಹಿತ್ ಶರ್ಮಾ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದಿದ್ದರು. ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆದಿದ್ದ ರೋಹಿತ್, ಮೊದಲ ಬಾರಿಗೆ ಸಂದರ್ಶನ ನೀಡಿದ್ದಾರೆ.
Indian Cricket Team: “ಜೂನ್’ನಲ್ಲಿ ಟಿ20 ವಿಶ್ವಕಪ್ ಆರಂಭವಾಗಲಿದೆ. ಅದಕ್ಕೂ ಮೊದಲು ನಾವು ಅಫ್ಘಾನಿಸ್ತಾನ ವಿರುದ್ಧ ಐಪಿಎಲ್ ಮತ್ತು ಟಿ20 ಸರಣಿಗಳನ್ನು ಆಡಬೇಕಿದೆ. ಬಿಸಿಸಿಐನ ಸ್ವಂತ ಭೂಮಿಯಲ್ಲಿ ನಿರ್ಮಿಸಲಿರುವ ಹೊಸ ಎನ್’ಸಿಎ ಮುಂದಿನ ವರ್ಷ ಆಗಸ್ಟ್ನಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ” ಎಂದು ಜಯ್ ಶಾ ಹೇಳಿದರು.
Junaid Khan Reply on India's Greatest Batter: ವಿರಾಟ್ ಕೊಹ್ಲಿ ಪ್ರಸ್ತುತ ಕಾಲದ ಶ್ರೇಷ್ಠ ಬ್ಯಾಟ್ಸ್ಮನ್’ಗಳಲ್ಲಿ ಒಬ್ಬರು. ಅದರಲ್ಲಿ ಯಾವುದೇ ಸಂಶಯವಿಲ್ಲ. ಸಚಿನ್ ತೆಂಡೂಲ್ಕರ್ ಭಾರತ ಮಾತ್ರವಲ್ಲದೆ ವಿಶ್ವ ಕ್ರಿಕೆಟ್ನ ಶ್ರೇಷ್ಠ ಬ್ಯಾಟ್ಸ್ಮನ್’ಗಳಲ್ಲಿ ಒಬ್ಬರು.
Suryakumar Yadav World Records: ಸೂರ್ಯಕುಮಾರ್ 54 ಇನ್ನಿಂಗ್ಸ್’ಗಳಲ್ಲಿ 1980 ರನ್ ಗಳಿಸಿದ್ದಾರೆ. ಅಂದರೆ ಆಸೀಸ್ ಸರಣಿಯ ಕೊನೆಯ T20I ಪಂದ್ಯದಲ್ಲಿ ಕೇವಲ 20 ರನ್ ಗಳಿಸಿದರೆ, 55 ಇನ್ನಿಂಗ್ಸ್’ಗಳಲ್ಲಿ 2000 ರನ್’ಗಳನ್ನು ಪೂರೈಸಲಿದ್ದಾರೆ. ಜೊತೆಗೆ ಭಾರತದ ಪರ 2000 ರನ್ ಪೂರೈಸಿದ ವೇಗದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
ODI World Cup Final: ಅಹಮದಾಬಾದ್’ನಲ್ಲಿ ನಡೆದ ಏಕದಿನ ವಿಶ್ವಕಪ್’ನ ಫೈನಲ್’ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನ್ನು ಅನುಭವಿಸಿತ್ತು. ಈ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್’ನಲ್ಲಿ ಕಣ್ಣೀರು ಹಾಕಿದ್ದರು ಎಂದು ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.