"ಗಾಡ್ ಆಫ್ ಕ್ರಿಕೆಟ್" ಎಂದು ಜನಪ್ರಿಯವಾಗಿರುವ ಸಚಿನ್ ರಮೇಶ್ ತೆಂಡೂಲ್ಕರ್ ಗೆ ಇಂದು 48ನೇ ಜನ್ಮದಿನದ ಸಂಭ್ರಮ.ಅವರು ತಮ್ಮ ಕ್ರಿಕೆಟ್ ಕರಿಯರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಆಸ್ತಿ ಮೌಲ್ಯ 1090 ಕೋಟಿ ರೂಪಾಯಿ. ಅಲ್ಲದೆ, ಸಧ್ಯ ವಿವಿಧ ಬ್ರಾಂಡ್ ಗಳ ಅಂಬಾಸಿಡರ್ ಆಗಿದ್ದರೆ. ಅಲ್ಲದೆ ಅವುಗಳ ಪ್ರಾಯೋಜಕತ್ವದಿಂದ ಕೂಡ ಹಣ ಸಂಪಾದಿಸುತ್ತಿದ್ದಾರೆ.
ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2021 (Road Safety World Series 2021) ರ ಮೊದಲ ಸೆಮಿಫೈನಲ್ ಪಂದ್ಯ ಇಂಡಿಯಾ ಲೆಜೆಂಡ್ಸ್ (India Legends) ಮತ್ತು ವೆಸ್ಟ್ ಇಂಡೀಸ್ ಲೆಜೆಂಡ್ಸ್ (West Indies Legends) ನಡುವೆ ಬುಧವಾರ ಸಂಜೆ ರಾಯ್ಪುರ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಯುವರಾಜ್ ಸಿಂಗ್ ತಮ್ಮ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಪ್ರತಿ ಕ್ರಿಕೆಟ್ ಅಭಿಮಾನಿಗಳ ಹೃದಯವನ್ನು ಗೆದ್ದರು.
ಸಚಿನ್ ತೆಂಡೂಲ್ಕರ್ ಅವರು ಎರಡನೇ ಬಾರಿಗೆ ಭಾರತ ತಂಡದ ನಾಯಕತ್ವವನ್ನು ತಿರಸ್ಕರಿಸಿ 2007 ರಲ್ಲಿ ಭಾರತ ತಂಡದ ನಾಯಕತ್ವಕ್ಕೆ ಎಂ.ಎಸ್. ಧೋನಿ ಅವರ ಹೆಸರನ್ನು ಹೇಗೆ ಸೂಚಿಸಿದರು ಎನ್ನುವ ಸಂಗತಿಯನ್ನು ಭಾರತದ ಮಾಜಿ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಶರದ್ ಪವಾರ್ ಬಹಿರಂಗಪಡಿಸಿದರು.
ಚೆನ್ನೈನಲ್ಲಿ ಗುರುವಾರ ನಡೆದ ಐಪಿಎಲ್ 2021 ಹರಾಜಿನಲ್ಲಿ ಭಾರತದ ಶ್ರೇಷ್ಠ ಬ್ಯಾಟ್ಸ್ ಮೆನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಖರೀದಿಸಿದೆ.
Farmers Protest - ರೈತ ಸಂಘಟನೆಗಳ ಪ್ರತಿಭಟನೆಯಕುರಿತು ಸಚಿನ್ ತೆಂಡೂಲ್ಕರ್, ಲತಾ ಮಂಗೇಶ್ಕರ್ ಹಾಗೂ ವಿರಾಟ್ ಸೇರಿದಂತೆ ಇತರೆ ತಾರೆಯರು ಮಾಡಿರುವ ಟ್ವೀಟ್ ಗಳ ತನಿಖೆ ಮಾಡಲು ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಸರ್ಕಾರ ಆದೇಶ ನೀಡಿದೆ.
ರೈತರ ಆಂದೋಲನದ ವಿಷಯದಲ್ಲಿ ಬೆಂಬಲವಾಗಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಇನ್ನೊಂದು ಕ್ಷೇತ್ರದ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದ್ದಾರೆ.
ಫೆಬ್ರವರಿ 18 ರಂದು ಚೆನ್ನೈನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಪಿಎಲ್ ಹರಾಜಿನಲ್ಲಿ ನೋಂದಾಯಿಸಿಕೊಂಡ 1097 ಆಟಗಾರರಲ್ಲಿ ಇಂಗ್ಲೆಂಡ್ ಟೆಸ್ಟ್ ನಾಯಕ ಜೋ ರೂಟ್ ಮತ್ತು ಆಸ್ಟ್ರೇಲಿಯಾದ ವೇಗದ ತಾರೆ ಮಿಚೆಲ್ ಸ್ಟಾರ್ಕ್ ಹೊರಗುಳಿದರು. ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಕೂಡ 20 ಲಕ್ಷ ರೂ.ಗಳ ಮೂಲ ಬೆಲೆಯೊಂದಿಗೆ ಹರಾಜಿನಲ್ಲಿ ಸೇರಿಕೊಂಡರು.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ನಂತರ ಭಾರತೀಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಭಾರತ ತಂಡಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಅಕ್ಟೋಬರ್ 2020 ರಲ್ಲಿ ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಸಚಿನ್ ತೆಂಡೂಲ್ಕರ್ ಅವರ ಸ್ನೇಹಿತ ಅವಿ ಕದಮ್ ಸಹ ನಿಧನರಾದರು. ಈಗ ಈ ಕಾಯಿಲೆಯಿಂದಾಗಿ ಮಾಸ್ಟರ್ ಬ್ಲಾಸ್ಟರ್ ಅವರ ಸ್ನೇಹಿತರೊಬ್ಬರು ಕೂಡ ಅಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.