ಡಾರ್ಲಿಂಗ್ ಕೃಷ್ಣ ಅವರ ಈ ನಡೆಯಿಂದ ಸಹಜವಾಗಿಯೇ ಹಲಗಲಿ ಚಿತ್ರದ ನಿರ್ದೇಶಕ ಸುಕೇಶ್ ನಾಯಕ್ ಮತ್ತು ನಿರ್ಮಾಪಕ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ಅವರಿಗೆ ಬೇಸರ ಆಗಿದೆ. ಹೀಗಾಗಿಯೇ ಎರಡು ಚಿತ್ರಗಳನ್ನ ಏಕಕಾಲಕ್ಕೆ ನಿಭಾಯಿಸುವ ಭರವಸೆಯನ್ನ ಡಾರ್ಲಿಂಗ್ ಕೃಷ್ಣ ನೀಡಿದ್ದರು ಕೂಡ ಬೇಡವೆಂದು ತೀರ್ಮಾನಕ್ಕೆ ಬಂದಿರುವ ಇಬ್ಬರು ಸದ್ಯಕ್ಕೆ ತಮ್ಮ ಐತಿಹಾಸಿಕ ಚಿತ್ರಕ್ಕೆ ಬೇರೆ ನಾಯಕರನ್ನ ಹುಡುಕುತ್ತಿದ್ದಾರೆ. ಹಲವರ ಜೊತೆ ಮಾತು-ಕಥೆ ಮಾಡಿದ್ದಾರೆ.
Dhoolu Lyrical Video Song: ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ.
ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಸ್ಯಾಂಡಲ್ ವುಡ್ ನ ಶೋಕ್ದಾರ್ ಧನ್ವೀರ್ ಅಭಿನಯದ ಕೈವ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದೆ.... ವಿಭಿನ್ನ ಟೈಟಲ್ ಹಾಗೂ ಫಸ್ಟ್ ಲುಕ್ ನಿಂದಲೇ ಸಾಕಷ್ಟು ಸುದ್ದಿ ಮಾಡಿದೆ ಕೈವ ಚಿತ್ರ....ಈಗಾಗಲೇ ಕಮರ್ಷಿಯಲ್ ಆಕ್ಷನ್ ಲವ್ ಸ್ಟೋರಿ ಸಿನಿಮಾಗಳ ಮೂಲಕವೇ ಪ್ರಖ್ಯಾತಿಗಳಿಸಿರುವಂತಹ ಧನ್ವೀರ್ ಕೈವ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ವಿಭಿನ್ನ ರೀತಿಯಲ್ಲಿ ಎಂಟ್ರಿ ಕೊಡ್ತಿದ್ದಾರೆ...
ಮ್ಯಾಥ್ಯೂ ಥಾಮಸ್ ಮತ್ತು ಮಾಳವಿಕಾ ಅಭಿನಯದಲ್ಲಿ ಆಲ್ವಿನ್ ಹೆನ್ರಿ ನಿರ್ದೇಶಿಸಿರುವ ‘ಕ್ರಿಸ್ಟಿ’ ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆಯನ್ನು ಪೃಥ್ವಿರಾಜ್ ಸುಕುಮಾರನ್, ಮಂಜು ವಾರಿಯರ್, ಜಯಸೂರ್ಯ, ಟೊವಿನೋ ಥಾಮಸ್, ಜಾಯ್ ಮ್ಯಾಥ್ಯೂ, ನಿವಿನ್ ಪೌಲಿ, ಸನ್ನಿ ವೇನ್, ಉನ್ನಿ ಮುಕುಂದನ್, ಬೆಸಿಲ್ ಜೋಸೆಫ್ ಮತ್ತು ಆಂಥೋನಿ ಪೆಪೆ ಸೋಷಿಯಲ್ ಮೀಡಿಯಾದ ತಮ್ಮ ಅಧಿಕೃತ ಖಾತೆಗಳ ಮೂಲಕ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: ನೂತನ ತಂತ್ರಜ್ಞಾನದ ಮೂಲಕ ರಸ್ತೆ ಡಾಂಬರೀಕರಣ: ದೇಶದಲ್ಲೇ ಇದೇ ಮೊದಲು
ಆರ್.ವಿ.ಎಸ್ ಪ್ರೊಡಕ್ಷನ್ನಡಿ, ವಿ. ಶಿವರಾಂ ನಿರ್ಮಾಣದ, ಕೆ. ರಾಘವ್ ನಿರ್ದೇಶನದ 'ಮರೆಯದೆ ಕ್ಷಮಿಸು ' ಚಿತ್ರ 2023 ರ ಜನವರಿ 6 ರಂದು ಬಿಡುಗಡೆಯಾಗಲಿದೆ. ಬಿಡುಗಡೆ ದಿನಾಂಕ ಘೋಷಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ಡಿ.ಸಿ.ಪಿ ಮಂಜುನಾಥ್ ಬಾಬು ಹಾಗೂ ಸಿರಿ ಮ್ಯೂಸಿಕ್ ನ ಚಿಕ್ಕಣ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿ, ಬಿಡುಗಡೆ ದಿನಾಂಕ ಘೋಷಣೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ನಟಿ ಅಧಿತಿ ಪ್ರಭುದೇವ ಅವರು ತಮ್ಮ ನಟನೆಯಿಂದ ಅಷ್ಟೇ ಅಲ್ಲದೆ ಅವರ ಕನ್ನಡ ಭಾಷಾ ಸ್ಪಷ್ಟತೆಯಿಂದಲೂ ಸಾಕಷ್ಟು ಹೆಸರುವಾಸಿಯಾಗಿದ್ದಾರೆ.ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವ ಅಧಿತಿ ಅವ್ರಿಗೆ ಈಗ ಕಂಕಣ ಭಾಗ್ಯ ಕೂಡಿ ಬಂದಿದೆ.
ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ.ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ಪಡ್ಡೆ ಹುಡುಗರ ನಿದ್ದೆ ಕದ್ದಿರುವ ನಟಿಯರಲ್ಲಿ ಆಶಿಕಾ ಕೂಡ ಒಬ್ಬರು. ಹೀಗೆ ಸ್ಯಾಂಡಲ್ವುಡ್ ಅಂಗಳದಲ್ಲಿ ತಮ್ಮ ಪ್ರತಿಭೆಯಿಂದ ನಿರಂತರ ಹಿಟ್ ಚಿತ್ರ ನೀಡುತ್ತಿರುವ ಆಶಿಕಾ ದೇವಕನ್ಯೆ ಆಗಿದ್ದಾರೆ. ಅರೆರೆ ಯಾಕಪ್ಪಾ ಅಂದ್ರಾ..? ಇದರ ಹಿಂದೆ ದೊಡ್ಡ ಸ್ಟೋರಿಯೇ ಇದೆ. ಅದನ್ನ ಮುಂದೆ ವಿವರಿಸಿದ್ದೇವೆ ಓದಿ.
ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ,ಅಷ್ಟೇ ಖುಷಿ ಕೊಡುವ 'ಸಕುಟುಂಬ ಸಮೇತ' ಎಂಬ ಸಿನಿಮಾ ಮೇ 20 ರಂದು ತೆರೆಗೆ ಬರುತ್ತಿದೆ.
ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ"ಪ್ರೀತ್ಸು" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.
ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಇದನ್ನೂ ಓದಿ: IPL 2022 : ಬುಮ್ರಾ ಮತ್ತು ನಿತೀಶ್ ರಾಣಾ ವಿರುದ್ಧ ಕಠಿಣ ಕ್ರಮ ಕೈಗೊಂಡ ಬಿಸಿಸಿಐ!
ಹೊಸಬಗೆಯ, ಹೊಸತನ ಸಿನಿಮಾಗಳನ್ನು ಮಾಡುವುದರಲ್ಲಿ ಹೊಸಬರಿಗೆ ಅವಕಾಶ ಕೊಡುವುದರಲ್ಲಿ ಪ್ರತಿಭಾನ್ವಿತ ನಟ ವಿಜಯ್ ರಾಘವೇಂದ್ರ ಸದಾ ಮುಂದು.. ಸೀತಾರಾಮ್ ಬಿನೋಯ್ ಕೇಸ್ ನಂಬರ್ 18 ಸಿನಿಮಾ ಬಳಿಕ ಈಗ ವಿಜಯ್ ರಾಘವೇಂದ್ರ (Vijay Raghavendra) ಮತ್ತೊಮ್ಮೆ ಹೊಸಬರ ಜೊತೆ ಕೈ ಜೋಡಿಸಿದ್ದಾರೆ. ಈಗ ಅವರು ರಾಘು ಪಾತ್ರದಲ್ಲಿ ಮಿಂಚಲಿದ್ದಾರೆ.
ಇದನ್ನೂ ಓದಿ: ಸಖತ್ ಸೌಂಡ್ ಮಾಡುತ್ತಿದೆ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಟ್ರೇಲರ್
ಟೈಟಲ್ ಫಸ್ಟ್ ಲುಕ್ ರಿಲೀಸ್
ಸದ್ಯ ಕನ್ನಡ ಕಿರುತೆರೆಯ ತಾರಾಜೋಡಿ ವಿವಾಹವನ್ನು ಅಭಿಮಾನಿಗಳು ಎದುರು ನೋಡ್ತಿದ್ದಾರೆಂದ್ರೆ ಬಹುಶಃ ಅದು ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ಮತ್ತು ಅರವಿಂದ್ ಕೆ.ಪಿ. ಮದ್ವೆಯನ್ನು ಅಂದ್ರೆ ತಪ್ಪಾಗದು.
ಇದನ್ನೂ ಓದಿ: ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಆಶಿಕಾ,ರೋಹನ್..!
ಏ.1ರಂದು ಬಿಡುಗಡೆಯಾಗಬೇಕಿದ್ದ ತ್ರಿಕೋನ ಚಿತ್ರವು ಈಗ ಏ.8ಕ್ಕೆ ಮುಂದೂಡಲ್ಪಟ್ಟಿದೆ.ಈ ಸಂಬಂಧ ನಿರ್ಮಾಪಕ ರಾಜಶೇಖರ್, ರಾಯಭಾರಿ ಸುಚೇಂದ್ರ ಪ್ರಸಾದ್ ಮತ್ತು ನಿರ್ದೇಶಕ ಚಂದ್ರಕಾಂತ್ ಪತ್ರಿಕಾಗೋಷ್ಠಿ ನಡೆಸಿ ಈ ವಿಷಯವನ್ನು ಹಂಚಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.