ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ.
Congress Slams BJP and JDS: ಕನ್ನಡಿಗರು ಅತೀವ ಭರವಸೆಯನ್ನಿಟ್ಟು ಗೆಲ್ಲಿಸಿದ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ ಜನರೇ ದಂಗೆ ಏಳುತ್ತಾರೆ. ಈಗ ಸಿಂಗಾಪುರಕ್ಕೆ ಹೋದವರು ನಂತರ ಮಂಗಾಪುರಕ್ಕೆ ಓಡುವ ಸ್ಥಿತಿ ಉಂಟಾಗಲಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
Operation Singapore: ರಾಜ್ಯದಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ, ಅತಿಯಾದ ಹಸ್ತಕ್ಷೇಪದಿಂದ ಕೋಪಗೊಂಡು ಕಾಂಗ್ರೆಸ್ನ 30 ಶಾಸಕರು, ಈಗ 20 ಸಚಿವರ ವಿರುದ್ಧ ತಿರುಗಿಬಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಮಧ್ಯ ಪ್ರವೇಶಿಸುವಂತೆ ದೂರು ಸಲ್ಲಿಸಿದ್ದಾರೆ ಅಂತಾ ಹೇಳಿದೆ.
Karnataka Govt Topple: ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಹಾಗೂ ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕನಕಪುರದವರು ಸಿಂಗಾಪುರ ಎನ್ನುತ್ತಿದ್ದಾರೆ’ ಎಂದು ಬಿಜೆಪಿ ಕುಟುಕಿದೆ.
Gruha Lakshmi Scheme: ಸೈಬರ್ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರದ ಐಡಿ ಮತ್ತು ಪಾಸ್ವರ್ಡ್ ಬಳಸಿಕೊಂಡು ಮಹಿಳೆಯರಿಂದ ಹಣ ವಸೂಲಿ ಮಾಡಲಾಗುತ್ತಿತ್ತು. ಫಲಾನುಭವಿಗಳ ಮೊಬೈಲ್ಗೆ ಮೆಸೇಜ್ ಬಂದಿದ್ದರೂ ನೋಂದಣಿ ಮಾಡುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದರು.
ಸಮಾಜದಲ್ಲಿ ಇನ್ನೂ ಶೇ. 25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ.
ಹಿಂದಿನ ಅವಧಿಯ ಸಿದ್ದರಾಮಯ್ಯ ಸರ್ಕಾರದಲ್ಲೇ ನಡೆದಿತ್ತು ತನಿಖೆ..! ವರದಿ ಅನ್ವಯ ಕ್ರಮ ಕೈಗೊಳ್ಳೋಕೆ ಎಲ್ಲಾ ಸರ್ಕಾರಗಳು ಮೀನಾಮೇಷ..! ವಿಧಾನಸಭೆ ಸದನದಲ್ಲಿ ಚರ್ಚೆಯಾದರೂ ಸರ್ಕಾರ ಮಾತ್ರ ಮೌನ . ಕೋಟಿ ಕೋಟಿ ನೈಸ್ ಅಕ್ರಮ ಅಂದೇ ಸರ್ಕಾರದ ಗಮನಕ್ಕೆ ಬಂದಿತ್ತು..!
Congress Vs BJP: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅರಾಜಕತೆ ಸೃಷ್ಟಿಸಿದೆ. ತುಘಲಕ್ ಆಡಳಿತದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ, ಜನರನ್ನು ಅಯ್ಯೋ ಎನ್ನಿಸಿ ಏನನ್ನು ಸಾಧಿಸಲು ಹೊರಟಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.
PSI recruitment scam: ಬೊಮ್ಮಾಯಿಯವರೇ, ಹಗರಣವೊಂದರ ಪ್ರಾಮಾಣಿಕ ತನಿಖೆಯಾಗಬೇಕು ಎಂದು ಬಯಸುವುದು ದ್ವೇಷ ರಾಜಕಾರಣ ಆಗುವುದು ಹೇಗೆ? ಹೇಳಿ. ತಾವೇ ಮುಖ್ಯ ಆರೋಪಿ ಎಂಬಂತೆ ಆತಂಕ ಪಡುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.
HD Kumarswamy : ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದವೇ ಎಂದು ತಮ್ಮ ಟೀಕಿಸಿದ್ದ ಸಿಎಂ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವಂತೆ ಆಗ್ರಹ ಮಾಡಿದಾರೆ.
IAS officers transferred in Karnataka: ಸಿಎಂ ಕುರ್ಚಿಗೆ ವ್ಯಾಲಿಡಿಟಿ ಕಡಿಮೆ ಇರುವ ಕಾರಣ, ಶ್ಯಾಡೋ ಸಿಎಂ ಯತೀಂದ್ರ ರಾಜ್ಯವನ್ನು ಮನಸ್ಸಿಗೆ ಬಂದಂತೆ ವರ್ಗಾವಣೆ ದಂಧೆಯ ಮೂಲಕ ಕೊಳ್ಳೆ ಹೊಡೆಯುತ್ತಿರಬಹುದು! ಎಂದು ಬಿಜೆಪಿ ಟೀಕಿಸಿದೆ.
ನನಗೆ ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತಿದೆ ನಾನು ಮಂತ್ರಿ ಆಗೋದು ಬಿಡೋದೋ ಬೇರೆ ಪ್ರಶ್ನೆ ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ರಾಜಕೀಯದಲ್ಲಿ ನಮ್ಮನ್ನ ವ್ಯವಸ್ಥಿತವಾಗಿ ತುಳಿಯುತ್ತಾರೆ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ವಾಗ್ದಾಳಿ
N Mahesh on Congress Government Schemes: ಅಬಕಾರಿ ಸುಂಕವನ್ನು ಶೇ.20ರಷ್ಟು ಏರಿಕೆ ಮಾಡಿ ಗಂಡನ ಜೇಬಿನಿಂದ ಹಣ ತೆಗೆದು ಹೆಂಡತಿ ಬ್ಯಾಗಿಗೆ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಎನ್.ಮಹೇಶ್ ಕಾಂಗ್ರೆಸ್ ಯೋಜನೆಗಳ ಬಗ್ಗೆ ಲೇವಡಿ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.