Cinema News: ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೆಲೋಡಿ ನಂಬರ್ ರಿಲೀಸ್ ಆಗಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಾಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Shruti Haasan Breakups: ಸೌತ್ ಸುಂದರಿ ನಟಿ ಶೃತಿ ಹಾಸನ್ ತಮ್ಮ ಬಾಯ್ಫ್ರೆಂಡ್ ಶಾಂತನು ಹಜಾರಿಕಾ ಜೊತೆಗೆ ಲವ್ ಬ್ರೇಕಪ್ ಆಗಿದೆ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರ ನಡುವಳಿಕೆ ಈ ವಿಚಾರ ನಿಜವಾಗಿರಬಹುದೆಂದು ಅನುಮಾನ ಮೂಡಿಸಿದೆ. ಇದರ ಕಂಪ್ಲೀಟ್ ಸೋರಿ ಇಲ್ಲಿದೆ.
Aditi Rao Hydari first husband: ಶ್ರೀರಂಗಾಪುರ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಹೀರೋ ಸಿದ್ಧಾರ್ಥ್-ಅದಿತಿ ರಾವ್ ಹೈದರಿ ಗುಟ್ಟಾಗಿ ವಿವಾವಾದರು ಎನ್ನಲಾಗಿತ್ತು.. ಆದರೆ ಅವರು ಮದುವೆಯಾಗಿಲ್ಲ ಕೇವಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಸ್ವತಃ ಅದಿತಿ ರಾವ್ ಹೈದರಿ ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿದ್ದಾರೆ. ಹಾಗಾದ್ರೆ ನಟಿ ಅದಿತಿಯ ಮೊದಲ ಪತಿ ಯಾರು?
Siddharth - Aditi rao hydari : ಕಾಲಿವುಡ್ ನಟ ಸಿದ್ದಾರ್ಥ್ ಮತ್ತು ಬಹುಭಾಷಾ ನಟಿ ಅದಿತಿ ರಾವ್ ಹೈದರಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅದಿತಿ ಕುರಿತು ಹಿನ್ನೆಲೆ ತಿಳಿಯಲು ಹೋದ ನೆಟ್ಟಿಗರು ಅವರ ಕುಟುಂಬದ ಇತಿಹಾಸ ಕಂಡು ಬೆಚ್ಚಿ ಬಿದ್ದಿದ್ದಾರೆ.. ನಟಿ ಅದಿತಿ ಯಾತು..? ಇಲ್ಲಿದೆ ಇಂಟ್ರಸ್ಟಿಂಗ್ ಸುದ್ದಿ..
Aditi Rao Hydari-Siddharth : ಕಾಲಿವುಡ್ ನಟ ಸಿದ್ಧಾರ್ಥ್ ಮತ್ತು ತೆಲುಗು ನಟಿ ಅದಿತಿ ರಾವ್ ಹೈದರಿ ಬುಧವಾರ ವಿವಾಹವಾದರು ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ಕುರಿತು ಜೋಡಿ ಸ್ಪಷ್ಟತೆ ನೀಡಿದ್ದು, ಕೊನೆಗೂ ಸಿಕ್ರೆಟ್ ರಿವೀಲ್ ಮಾಡಿದೆ..
South Actor Siddharth First Wife: ಸ್ಟಾರ್ ನಟ ಸಿದ್ಧಾರ್ಥ್ ಸದ್ದಿಲ್ಲದೆ ಎರಡನೇ ಮದುವೆಯಾಗಿ ಶಾಕ್ ನೀಡಿದ್ದಾರೆ.. ಕೆಲಕಾಲ ಡೇಟಿಂಗ್ ಮಾಡಿದ್ದ ನಟಿ ಅದಿತಿ ರಾವ್ ಅವರೊಂದಿಗೆ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟನ ಮೊದಲ ಪತ್ನಿ ಯಾರು ಗೊತ್ತಾ?
Indian 2: ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ʼಇಂಡಿಯನ್ 2ʼ ತಮಿಳು ಸಿನಿಮಾದ ಇಂಟ್ರೋ ವಿಡಿಯೋ ರಿಲೀಸ್ ಆಗಿದೆ. ವಿಶೇಷವೆನೆಂದರೆ ಈ ಇಂಟ್ರೋವನ್ನು ಸೂಪರ್ ಸ್ಟಾರ್ ರಜನಿಕಾಂತ್ ಬಿಡುಗಡೆ ಮಾಡಿದ್ದಾರೆ.
Siddharth on Shivarajkumar : ರಾಜ್ಯದಲ್ಲಿ ಕಾವೇರಿ ವಿವಾದದ ಕಿಚ್ಚು ಹೆಚ್ಚಿದ ಸಂದರ್ಭದಲ್ಲಿ, ತಮಿಳು ನಟ ಸಿದ್ದಾರ್ಥ್ ಅವರು ಚಿಕ್ಕು ಸಿನಿಮಾದ ಪ್ರಮೋಷನ್ಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡ ಪರ ಹೋರಾಟಗಾರು ವಿರೋಧಿಸಿ ಸಿದ್ಧಾರ್ಥ ಸುದ್ದಿಗೋಷ್ಠಿಯನ್ನು ಸ್ಥಗಿತಗೊಳಿಸುವಂತೆ ಪ್ರತಿಭಟಿಸಿದರು. ಈ ಘಟನೆಗೆ ಕನ್ನಡಿಗರ ಪರ ನಟ ಡಾ. ಶಿವರಾಜಕುಮಾರ್ ಮತ್ತು ಪ್ರಕಾಶ್ ರೈ ಕ್ಷಮೆಯಾಚಿಸಿದ್ದರು.
ನಟ ಸಿದ್ಧಾರ್ಥ್ ದಕ್ಷಿಣ ಭಾರತ ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರು. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿರುವ ಸಿದ್ಧುಗೆ ಅಪಾರ ಅಭಿಮಾನಿ ಬಳಗ ಇದೆ. ನೇರವಾಗಿ ಮಾತನಾಡುವ ಸಿದ್ಧಾರ್ಥ ಅನೇಕ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೀಗ ಹಿಂದಿ ಏರಿಕೆ ವಿರುದ್ಧ ಗುಡುಗಿರುವ ಅವರ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ನಟ ಸಿದ್ಧಾರ್ಥ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಸಿನಿಮಾ ವಿಚಾರಕ್ಕಿಂತ ಬೇರೆ ಬೇರೆ ವಿಚಾರಗಳ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ಕನ್ನಡ ಚಿತ್ರ ನಟ ಕಿಚ್ಚ ಸುದೀಪ್ ಪ್ಯಾಣ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡುತ್ತ ನೀಡಿದ್ದ ಹಿಂದಿ ಭಾಷೆ ಬಗೆಗಿನ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಇದೇ ವಿಚಾರವಾಗಿ ಖ್ಯಾತ ನಟ ಸಿದ್ದಾರ್ಥ್ ಕೂಡ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
Siddharth's tweet on Saina:ಪಂಜಾಬ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪದ ಕುರಿತು ಸೈನಾ ನೆಹ್ವಾಲ್ ಮಾಡಿದ ಟ್ವೀಟ್ಗೆ ಪ್ರತಿಕ್ರಿಯಿಸಿದ ಸೌತ್ ಸ್ಟಾರ್ ಸಿದ್ಧಾರ್ಥ್ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ.
‘ಮೋಸಗಾರರು ಎಂದಿಗೂ ಏಳಿಗೆ ಆಗುವುದಿಲ್ಲ ಎಂಬ ವಿಚಾರವನ್ನು ಶಾಲೆಯಲ್ಲಿ ಶಿಕ್ಷಕರಿಂದ ನಾನು ಕಲಿತ ಮೊದಲ ಪಾಠಗಳಲ್ಲಿ ಒಂದು. ಹಾಗಾದರೆ ನಿಮ್ಮದು ಏನು?’ ಎಂದು ಪ್ರಶ್ನಿಸಿ ಸಿದ್ಧಾರ್ಥ್ ಟ್ವೀಟ್ ಮಾಡಿದ್ದಾರೆ.
ಚಲನಚಿತ್ರವು ಮಾನವನ ಜೀವನದ ಆಂತರಿಕ ಪ್ರಪಂಚಗಳನ್ನು ಅನ್ವೇಷಿಸಲು ಅನನ್ಯವಾಗಿ ಅನುಮತಿಸುವ ಒಂದು ಮಾಧ್ಯಮವಾಗಿದೆ.ಅದರಲ್ಲೂ ಬಯೋಪಿಕ್ ಗಳು ವ್ಯಕ್ತಿ ಜೀವನ ಚರಿತ್ರೆಯ ವಿವಿಧ ಆಯಾಮಗಳ ಮೂಲಕ ಸಂಪೂರ್ಣ ವ್ಯಕ್ತಿತ್ವವನ್ನು ಕಟ್ಟಿಕೊಡುವ ಪ್ರಯತ್ನವನ್ನು ಮಾಡುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.