ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ಗುರು ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆಯಿಂದ ಜನರ ಜೀವಕ್ಕೆ ಹಾನಿ ಉಂಟಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪಾದಯಾತ್ರೆಯನ್ನು ಕೈಬಿಡಲು ಕೋರಿದ್ದಾರೆ.
ಸರ್ಕಾರದ ವತಿಯಿಂದ ಇಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರೆ, ಅರಮನೆಯಲ್ಲಿ ಮೈಸೂರು ರಾಜ ವಂಶಸ್ಥರು ರತ್ನಕಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಶರನ್ನವರಾತ್ರಿ ಆಚರಣೆಗೆ ಚಾಲನೆ ನೀಡಲಿದ್ದಾರೆ.
ಎಸ್ಎಂಕೆ ಹಾಗೂ ಡಿಕೆಶಿ ನಡುವಿನ ಸ್ನೇಹ ಸಂಬಂಧ ಸುದೀರ್ಘವಾದದ್ದು. ಶಿವಕುಮಾರ್ ಅವರು ಎಸ್. ಎಂ. ಕೃಷ್ಣ ಅವರೊಂದಿಗೆ ಮಾತ್ರವಲ್ಲದೆ ಅವರ ಅಳಿಯ ವಿ. ಜಿ. ಸಿದ್ಧಾರ್ಥ ಅವರೊಂದಿಗೂ ಉತ್ತಮ ಸ್ನೇಹ ಹೊಂದಿದ್ದರು.
ಆತನ ಮನದೊಳಗಿದ್ದ ಆ ಸತ್ಯಗಳೆಲ್ಲಾ ಹೊರಕ್ಕೆ ಬರಬೇಕು, ಆತನ ಈ ಅಕಾಲಿಕ ಸಾವಿಗೆ ಕಾರಣಗಳ ಕಂಡು ಹಿಡಿಯಲೇ ಬೇಕು. ಯಾವ ವ್ಯಕ್ತಿಗಳಿಂದ, ಸಂಘಗಳಿಂದ, ಸಂಸ್ಥೆಗಳಿಂದ, ಇಲಾಖೆಗಳಿಂದ ಆತ ನೊಂದಿದ್ದ, ಆತ ಈ ನಿರ್ಧಾರ ತಳೆದಿದ್ದ ಎಂಬ ಸತ್ಯ ಹೊರ ಬರಬೇಕಾಗಿದೆ- ಬಳ್ಳಾರಿ ಐಜಿಪಿ ಎಂ. ನಂಜುಂಡಸ್ವಾಮಿ
ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದೆಂಬ ಸಂಶಯ ಹುಟ್ಟಿಸುವಂತಿದೆ ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳು. ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಸಿದ್ಧ ಕಾಫಿ ಸಂಸ್ಥೆಯ ಮಾಲೀಕ(CCD Owner) ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ್ ಸೋಮವಾರ ಸಂಜೆಯಿಂದ ಕಾಣೆಯಾಗಿದ್ದಾರೆ. ಅವರ ಹಠಾತ್ ಕಣ್ಮರೆಯಿಂದ ಇಡೀ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.