Solar Eclipse in India Date Time :ಗ್ರಹಣ ಕಲಾದಲ್ಲಿ ಸೂತಕ ಸಮಯ ಇರುವುದರಿಂದ ಈ ಹೊತ್ತಿನಲ್ಲಿ ಕೆಲವು ಕೆಲಸಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಭಾರತದಲ್ಲಿ ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ ಮತ್ತು ಯಾವ ಸಮಯದಲ್ಲಿ ಸಂಭವಿಸುತ್ತದೆ ನೋಡೋಣ.
Surya Grahan 2023 Effect On Aries: ಜ್ಯೋತಿಷ್ಯದ ಪ್ರಕಾರ, ಈ ವರ್ಷದ ಸೂರ್ಯಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ವರ್ಷದ ಮೊದಲ ಗ್ರಹಣವು ಮೇಷ ಮತ್ತು ಅಶ್ವಿನಿ ನಕ್ಷತ್ರದಲ್ಲಿ ಸಂಭವಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಈ ರಾಶಿಯ ಜನರ ಜೀವನದ ಮೇಲೆ ಗ್ರಹಣದ ಪ್ರಭಾವವು ಗೋಚರಿಸುತ್ತದೆ. ವರ್ಷದ ಮೊದಲ ಸೂರ್ಯಗ್ರಹಣಕ್ಕೆ ಸಂಬಂಧಿಸಿದ ಕೆಲವು ವಿಶೇಷ ವಿಷಯಗಳನ್ನು ನಾವು ತಿಳಿದುಕೊಳ್ಳೋಣ.
ಸೂರ್ಯಗ್ರಹಣದ ಆರಂಭವು ಏಪ್ರಿಲ್ 10 ರಂದು ಬೆಳಿಗ್ಗೆ 07:05 ರಿಂದ ಪ್ರಾರಂಭವಾಗಿ ಮಧ್ಯಾಹ್ನ 12:29 ರವರೆಗೆ ಮುಂದುವರಿಯುತ್ತದೆ. ಜ್ಯೋತಿಷ್ಯದ ಪ್ರಕಾರ ಈ ಗ್ರಹಣಕ್ಕೆ ಮಹತ್ವವಿದೆ. ಅದರಲ್ಲೂ ಈ ಸೂರ್ಯಗ್ರಹಣವು ಕೆಲವು ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ.
Surya grahan Bad Effect: ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಮಹತ್ವವಿದೆ. ಅವರ ಚಲನೆಯು ಮಾನವ ಜೀವನದ ಮೇಲೆ ಪ್ರಭಾವ ಬೀರುತ್ತದೆ ಎಂದು ಪರಿಗಣಿಸಲಾಗಿದೆ. ವೈದಿಕ ಜ್ಯೋತಿಷ್ಯದಲ್ಲಿ ಸೂರ್ಯ ಮತ್ತು ಚಂದ್ರ ಗ್ರಹಣಗಳನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.
ಸೂರ್ಯ ಗ್ರಹಣವೇ ಆಗಲಿ ಚಂದ್ರ ಗ್ರಹಣವೇ ಆಗಲಿ ಅದು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿಯ ಸೂರ್ಯಗ್ರಹಣವು ಮೂರು ರಾಶಿಯವರ ಅದೃಷ್ಟವನ್ನು ಬೆಳಗಲಿದೆ. ಈ ರಾಶಿಯವರ ಪ್ತ್ರಗತಿಯ ಹಾದಿ ತೆರೆದುಕೊಳ್ಳುತ್ತದೆ.
Surya Grahan Bad Effect 2023 : ಪ್ರತಿ ವರ್ಷ ಸಂಭವಿಸುವ ಗ್ರಹಣಗಳ ಪರಿಣಾಮವು ಎಲ್ಲಾ 12 ರಾಶಿಯವರ ಜೀವನದ ಮೇಲೆ ಕಂಡುಬರುತ್ತದೆ. ಈ ಬಾರಿ 2023ರಲ್ಲಿ ಒಟ್ಟು 4 ಗ್ರಹಣಗಳು ಸಂಭವಿಸಲಿವೆ. ಇವುಗಳಲ್ಲಿ 2 ಸೂರ್ಯಗ್ರಹಣಗಳು ಮತ್ತು 2 ಚಂದ್ರಗ್ರಹಣಗಳು ಸೇರಿವೆ.
Hybrid Solar Eclipse 2023: ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸೂರ್ಯ ಗ್ರಹಣ ಹಾಗೂ ನವೆಂಬರ್ ತಿಂಗಳಿನಲ್ಲಿ ಕೊನೆಯ ಚಂದ್ರಗ್ರಹಣ ಗೋಚರಿಸಿತ್ತು. ಹೊಸ ವರ್ಷದಲ್ಲಿ ಮೊದಲ ಬಾರಿಗೆ ಸೂರ್ಯಗ್ರಹಣ ಗೋಚರಿಸಲಿದೆ. ಈ ಗ್ರಹಣದ ಅವಧಿಯಲ್ಲಿ ಸೂರ್ಯ ತನ್ನ ಅತ್ಯಂತ ವಿಚಿತ್ರ ಸ್ವರೂಪದಲ್ಲಿ ಕಾಣಿಸಿಕೊಳ್ಳಲಿದ್ದಾನೆ.
ಮಂಗಳವಾರ ಬೆಳಗ್ಗೆ 11.28ಕ್ಕೆ ಸೂರ್ಯಗ್ರಹಣ ಆರಂಭವಾಗಲಿದ್ದು, ಸಂಜೆ 06.33ರವರೆಗೆ ಇರುತ್ತದೆ. ಆದರೆ ಭಾರತದಲ್ಲಿ ಈ ಗ್ರಹಣವು ಸಂಜೆ 4:22ರಿಂದ ಪ್ರಾರಂಭವಾಗಿ 5:26 ರವರೆಗೆ ಇರುತ್ತದೆ.
ಮಧ್ಯಾಹ್ನದ ಬಳಿಕ ಮಂಡ್ಯದ ದೇವಾಲಯಗಳು ಬಂದ್ ಆಗಲಿವೆ.. ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ, ಗಂಜಾಂನ ನಿಮಿಷಾಂಭ ದೇವಾಲಯ, ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯ ಕೂಡಾ ಬಂದ್ ಆಗಲಿದೆ..
ಇಂದು ಗ್ರಹಣ ಹಿನ್ನೆಲೆಯಲ್ಲಿ ಬಹುತೇಕ ದೇಗುಲಗಳು ಬಂದ್ ಆಗಲಿದೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಸಿಗಲಿದೆ. ಉಡುಪಿ ಕೃಷ್ಣಮಠ ಎಂದಿನಂತೆ ಪೂಜೆ ನಡೆಯಲಿದೆ..
ಬಾಗಲಕೋಟೆ ಜಿಲ್ಲೆ ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಪೂಜಾ ಪದ್ದತಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ ಮೂರು ಗಂಟೆಗೆ ಅಲಂಕಾರ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ಏಕದಶವಾರ ರುದ್ರಾಭಿಷೇಕ ಮಹಾಮಂಗಳಾರತಿ, ನೈವೇದ್ಯ ಇಡಲಾಗುತ್ತೆ. ಸಂಜೆ 4 ಗಂಟೆವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.