WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ (WTC) ಫೈನಲ್ಗೆ ಟೀಂ ಇಂಡಿಯಾವನ್ನು ಘೋಷಿಸಿದ ತಕ್ಷಣ ಭಾರತದ ಹಿರಿಯ ಕ್ರಿಕೆಟಿಗನ ಟೆಸ್ಟ್ ವೃತ್ತಿಜೀವನ ಬಹುತೇಕ ಮುಗಿದಿದೆ. ಮುಂದಿನ ದಿನಗಳಲ್ಲಿ ಈ ಆಟಗಾರ ನಿವೃತ್ತಿ ಘೋಷಿಸಿದರೆ ಆಶ್ಚರ್ಯವಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ಗೆ ಭಾರತ ತಂಡವನ್ನು ಆಯ್ಕೆಗಾರರು ಘೋಷಿಸಿದ್ದಾರೆ.
Indian Premier League 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ದಾಖಲಿಸಿದೆ.
ಸುತ್ತಮುತ್ತಲಿನ ಹಳ್ಳಿಗರು ಒಂದೇ ಸಮಯಕ್ಕೆ ಸೇರಿ ಹಿಡಿಯುವ ಸಂಪ್ರದಾಯವಿದು. ಒಂದು ಬದಿಗೆ ಬಾಯ್ತೆರೆದಿರುವ ಬೆತ್ತದ ಬುಗುರಿ ಆಕಾರದ ಕೂಣಿಯನ್ನು ಕೈಯಲ್ಲಿ ಹಿಡಿದು ಒಂದೇ ಸಮಯಕ್ಕೆ ಕೆರೆಯ ಒಂದು ಕಡೆಯಿಂದ ಕೂಣಿಯನ್ನು ನೀರಲ್ಲಿ ಒತ್ತುತ್ತಾ, ಕೇ ಕೇ ಹಾಕುತ್ತಾ, ಪೈಪೊಟಿಯಲ್ಲಿ ಸಾಗುತ್ತಾರೆ.
MI vs KKR: ಐಪಿಎಲ್-2023ರ 22ನೇ ಪಂದ್ಯ ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಭಾನುವಾರ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.
Virat Kohli Viral Photo: ವಿರಾಟ್ ಕೊಹ್ಲಿಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಫೋಟೋದಲ್ಲಿ, ವಿರಾಟ್ ಮತ್ತು ಅವರ ಸಹ ಆಟಗಾರ ಬಸ್ಸಿನಲ್ಲಿ ಕುಳಿತಿರುವುದು ಕಂಡುಬರುತ್ತದೆ. ಈ ಫೋಟೋವನ್ನು 19 ವರ್ಷದೊಳಗಿನವರ ವಿಶ್ವಕಪ್ ಸಮಯದಲ್ಲಿ ತೆಗೆಯಲಾಗಿದೆ.
Rohit sharma Dance: ಗುರುವಾರ ರಾತ್ರಿ ನಡೆದ ಭಾವನ ವಿವಾಹ ಸಮಾರಂಭದಲ್ಲಿ ರೋಹಿತ್ ಶರ್ಮಾ ಅವರು ಪತ್ನಿ ರಿತಿಕಾ ಜೊತೆ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಹಿಟ್ಮ್ಯಾನ್ ಡ್ಯಾನ್ಸ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಮಾರ್ಚ್ 4ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ತಂಡದ ಒಡತಿ ನೀತಾ ಎಂ. ಅಂಬಾನಿ ಉಪಸ್ಥಿತಿಯಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿತು.
ಭಾರತ V/s ಆಸ್ಟ್ರೇಲಿಯಾ: ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9ರಿಂದ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈಗಾಗಲೇ ಈ ಸರಣಿಯಲ್ಲಿ 3 ಪಂದ್ಯಗಳು ನಡೆದಿವೆ. ಮೊದಲೆರಡು ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದ್ದರೆ, 3ನೇ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿತು. ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಮುನ್ನಡೆಯಲ್ಲಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ: ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಒಬ್ಬ ಆಟಗಾರನಿಗೆ ನಾಯಕ ರೋಹಿತ್ ಶರ್ನಾ ಇನ್ನೂ ಒಂದೇ ಒಂದು ಅವಕಾಶ ನೀಡಿಲ್ಲ. ಈ ಆಟಗಾರ ಮೊದಲ ಬಾರಿಗೆ ಟೆಸ್ಟ್ ತಂಡದ ಭಾಗವಾಗಿದ್ದಾರೆ.
IND vs AUS 3ನೇ ಟೆಸ್ಟ್: ಭಾರತ ತಂಡ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡುತ್ತಿದೆ. 4 ಪಂದ್ಯಗಳ ಈ ಸರಣಿಯಲ್ಲಿ ಟೀಂ ಇಂಡಿಯಾ 2-0 ಮುನ್ನಡೆ ಕಾಯ್ದುಕೊಂಡಿದೆ. ಸರಣಿಯ 3ನೇ ಟೆಸ್ಟ್ ಪಂದ್ಯ ಮಾರ್ಚ್ 1ರಿಂದ ಇಂದೋರ್ನಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಏಕದಿನ ಸರಣಿಯಲ್ಲಿ ದಿಢೀರ್ ಅಂತಾ ಒಬ್ಬ ಆಟಗಾರನನ್ನು ಕಡೆಗಣಿಸಲಾಗಿದೆ. ಟೀಂ ಇಂಡಿಯಾದ ಈ ಆಟಗಾರನ ವೃತ್ತಿಜೀವನ ಇದೀಗ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ಯಾರು ಈ ಆಟಗಾರ ಅಂತೀರಾ?
ಬೆಳಗಾವಿಯ ವ್ಯಾಕ್ಸಿನ್ ಡಿಪೊ ಆವರಣದಲ್ಲಿ ಶನಿವಾರ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯದಲ್ಲಿ ಸ್ಥಳೀಯ ಆಟಗಾರ ಕಿರಣ ತರಳೇಕರ್ ಹಿಡಿದ ಅದ್ಭುತ ಕ್ಯಾಚ್ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವರ ಗಮನಸೆಳೆದಿದೆ
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಂಠಪೂರ್ತಿ ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಆಂಡ್ರಿಯ ಜೊತೆಗೆ ಜಗಳವಾಡಿದ್ದಾರೆ. ಬಳಿಕ ಕುಕ್ಕರ್ ಪಾನ್ನಿಂದ ಪತ್ನಿಯ ತಲೆಗೆ ಹೊಡೆದಿದ್ದಾರೆಂದು ಆರೋಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.