Irfan Pathan: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ರವೀಂದ್ರ ಜಡೇಜಾ ಅವರಂತಹ ದೊಡ್ಡ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಇದೇ ಸಂದರ್ಭದಲ್ಲಿ ಮಾಜಿ ಆಲ್’ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
T20 World Cup 2024: ಈ ಐಪಿಎಲ್ನಲ್ಲಿ, ಕೊಹ್ಲಿ 12 ಪಂದ್ಯಗಳಲ್ಲಿ 70.44 ಸರಾಸರಿಯಲ್ಲಿ 153.51 ರ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ 634 ರನ್ ಗಳಿಸಿದ್ದಾರೆ. ಈ ಮೂಲಕ 'ಆರೆಂಜ್ ಕ್ಯಾಪ್' ರೇಸ್’ನಲ್ಲಿ ಮುಂಚೂಣಿಯಲ್ಲಿದ್ದಾರೆ.
Head coach of Indian team after Rahul Dravid: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
T20 World Cup 2024: ಉತ್ತರ ಪಾಕಿಸ್ತಾನದಲ್ಲಿರುವ ಐಎಸ್’ನ ಅಫ್ಘಾನಿಸ್ತಾನ-ಪಾಕಿಸ್ತಾನ ಶಾಖೆಯಾದ ಐಎಸ್-ಖೊರಾಸನ್, ಟಿ20 ವಿಶ್ವಕಪ್ನಲ್ಲಿ ಭಯೋತ್ಪಾದಕ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ. ಕೆರಿಬಿಯನ್ ದೇಶಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ನಿಂದ ಬೆದರಿಕೆ ಇದೆ.
ICC T20 World Cup: ಸೆಮಿಫೈನಲ್ ತಲುಪುವ ತಂಡಗಳ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ಅವರು ಭಾರತ ಮತ್ತು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದಿರುವುದು ಇಲ್ಲಿ ವಿಶೇಷ.
Team India Squad: ಕಾರು ಅಪಘಾತದ ನಂತರ ಟೀಂ ಇಂಡಿಯಾದ ಯುವ ಬ್ಯಾಟ್ಸ್’ಮನ್ ರಿಷಬ್ ಪಂತ್ ಒಂದು ವರ್ಷಕ್ಕೂ ಹೆಚ್ಚು ಕಾಲ ಕ್ರಿಕೆಟ್ನಿಂದ ದೂರವಿದ್ದರು. ಆದರೆ ಪಂತ್ ಐಪಿಎಲ್ 2024 ರಲ್ಲಿ ತಮ್ಮ ಪುನರಾಗಮನದ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದರು.
T20 World Cup India Squad: ಐಸಿಸಿಟಿ20 ವಿಶ್ವಕಪ್ 2024ಕ್ಕಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆದರೆ, 4 ಆಟಗಾರರನ್ನು ಮೀಸಲಿರಿಸಲಾಗಿದೆ. ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ, ಯುಜ್ವೇಂದ್ರ ಚಹಾಲ್, ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ತಂಡದಲ್ಲಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.
T20 World Cup 2024 India squad: ತಂಡದ ಆಯ್ಕೆಯಲ್ಲಿ ಐಪಿಎಲ್ ಪ್ರದರ್ಶನ ಮುಖ್ಯವಾಗಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಅದು ಅಸಾಧ್ಯ ಎಂದು ಕೆಲ ಮೂಲಗಳು ಹೇಳುತ್ತಿವೆ. ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಹೆಚ್ಚು ಅನುಭವವಿಲ್ಲದ ಆಟಗಾರರನ್ನು ಕಣಕ್ಕಿಳಿಸಲು ಸಮಿತಿ ಸಿದ್ಧವಿಲ್ಲವಂತೆ.
Yuvraj Singh T20 World Cup 2024 Ambassador: ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಭಾರತದ ದಂತಕಥೆ ಯುವರಾಜ್ ಸಿಂಗ್ ಅವರನ್ನು ಐಸಿಸಿ ಪುರುಷರ T20 ವಿಶ್ವಕಪ್ 2024 ರಾಯಭಾರಿ ಎಂದು ಘೋಷಿಸಿದೆ
T20 World Cup 2024 Promo: T20 ವಿಶ್ವಕಪ್ 2024 IPL ನ 17 ನೇ ಋತುವಿನ ಅಂತ್ಯದ ಒಂದು ವಾರದೊಳಗೆ ಪ್ರಾರಂಭವಾಗುತ್ತದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಜಂಟಿಯಾಗಿ ಆತಿಥ್ಯ ವಹಿಸುತ್ತಿವೆ.
Shivam Dubey Become Problem For 3 Players: ಶಿವಂ ದುಬೆ ಅವರ ಪ್ರದರ್ಶನದಿಂದ ಭಾರತ ತಂಡದ ಆಯ್ಕೆಗಾರರು ಭಾರೀ ಖುಷಿ ವ್ಯಕ್ತಪಡಿಸಿದ್ದಾರೆ. ಐಸಿಸಿ ಟಿ20 ವಿಶ್ವಕಪ್ಗೆ ಭಾರತ ತಂಡಕ್ಕೆ ಶ್ರೇಷ್ಠ ಆಲ್ರೌಂಡರ್ ಸಿಕ್ಕಿದ್ದಾರೆ ಎಂದು ಕೋಟ್ಯಂತರ ಭಾರತೀಯ ಅಭಿಮಾನಿಗಳು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
Stop Clock Rule in Cricket: ಟಿ20 ವಿಶ್ವಕಪ್ ಜೂನ್ 1 ರಿಂದ ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯ ಜೂನ್ 29 ರಂದು ನಡೆಯಲಿದೆ. ವೈಟ್ ಬಾಲ್ ಕ್ರಿಕೆಟ್’ನಲ್ಲಿ ಸಮಯ ವ್ಯರ್ಥ ಮಾಡುವ ಅಭ್ಯಾಸವನ್ನು ಕೊನೆಗೊಳಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶುಕ್ರವಾರ ಈ ಘೋಷಣೆ ಹೊರಡಿಸಿದೆ.
Team India Captain: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ T20 ನಾಯಕತ್ವ ಕಳೆದುಕೊಂಡದ್ದು ಯಾಕೆ ಎನ್ನುವುದರ ರಹಸ್ಯವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಹಿರಂಗಪಡಿಸಿದ್ದಾರೆ..
Hardik Pandya: ರೋಹಿತ್ ಶರ್ಮಾ ಪ್ರಸ್ತುತ ಟೀಂ ಇಂಡಿಯಾದ ನಾಯಕರಾಗಿದ್ದಾರೆ. ಆದರೆ ರೋಹಿತ್ ನಂತರ ಭಾರತವನ್ನು ಯಾರು ವಹಿಸುತ್ತಾರೆ ಎಂಬುದು ಪ್ರಶ್ನೆ. ಇದೀಗ ಈ ಕುರಿತು ಬಿಸಿಸಿಐನಿಂದ ಕೆಲವು ಸೂಚನೆಗಳು ಬಂದಿವೆ.
Rohit Sharma Captain: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮೂರನೇ ಟೆಸ್ಟ್ಗೂ ಮುನ್ನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
Gavaskar on Shivam Dube:ಒಂದು ವೇಳೆ ಪಾಂಡ್ಯ ಫಿಟ್ ಆಗಿದ್ದರೂ ಶಿವಂ ದುಬೆ ಅವರನ್ನು ತಂಡದಿಂದ ಕೈಬಿಡುವುದು ಹೇಗೆ ಎನ್ನುವ ಸವಾಲು ಈಗ ಆಯ್ಕೆದಾರರಿಗೆ ಎದುರಾಗಿದೆ. ಈ ಬಗ್ಗೆ ಸುನಿಲ್ ಗವಾಸ್ಕರ್ ಕೂಡಾ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.