UP woman killed by tantrik : ಶಹಜಹಾನ್ಪುರದ ನಿವಾಸಿ ಮೃತ ಯುವತಿ ಮತ್ತು ಲಖಿಂಪುರ ಖೇರಿಯಲ್ಲಿ ವಾಸಿಸುತ್ತಿದ್ದ 25 ವರ್ಷದ ಮತ್ತೊಬ್ಬ ಯುವತಿಯ ಜೊತೆ ಓದುತ್ತಿದ್ದಳು. ಕಾಲೇಜಿನಲ್ಲಿ ಇವರಿಬ್ಬರ ಪರಿಚಯವಾಗಿತ್ತು.
ಕೆಲವೊಮ್ಮೆ, ಕೆಲವೊಂದಿಷ್ಟು ಸುದ್ದಿಗಳು ನಮಗೆ ಆಘಾತವನ್ನುಂಟು ಮಾಡುತ್ತವೆ. ಇನ್ನೂ ಕೆಲವು ಸುದ್ದಿಗಳು ನಮ್ಮ ಕಣ್ಣು ಮತ್ತು ಕಿವಿಗಳನ್ನು ನಂಬುವುದಿಲ್ಲ. ಅಂತಹುದೇ ಸುದ್ದಿಯೊಂದು ಇಲ್ಲಿದೆ.. ಸತ್ತು ಮರಣೋತ್ತರ ಪರೀಕ್ಷೆಗೆ ಹೋಗಿದ್ದ ದೇಹವೊಂದು ಎದ್ದು ಕುಳಿತ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.. ಹೆಚ್ಚಿನ ವಿವರಗಳಿಗಾಗಿ ಸಂಪೂರ್ಣ ಸುದ್ದಿ ಓದಿ..
Heat Stroke: ಮುಂಗಾರು ಆರಂಭದ ನಂತರ ದೇಶದ ಹಲವು ರಾಜ್ಯಗಳು ಬಿಸಿಲಿನ ತಾಪದಿಂದ ಮುಕ್ತಿ ಪಡೆದಿವೆ, ಆದರೆ, ಉತ್ತರ ಪ್ರದೇಶದಲ್ಲಿ ಮಾತ್ರ ಬಿಸಿಲುಬೇಗೆ ಮುಂದುವರೆದಿದೆ. ರಾಜ್ಯದ ಅಜಂಗಢ ಜಿಲ್ಲೆಯ ಕುರಿತು ಹೇಳುವುದಾದರೆ, ಅಲ್ಲಿ ಆಕಾಶದಿಂದ ಬೆಂಕಿ ಬೀಳುತ್ತಿದೆ ಎಂದರೆ ತಪ್ಪಾಗಲಾರದು
Marriage Viral Video: ಯುವಕನಿಗೆ ಸಿಕ್ಕಿರುವ ವಧುವನ್ನು ಮದುವೆ ಆಗಿ ಜೀವನದಲ್ಲಿ ಖುಷಿಯಾಗಿರವ ಬದಲು ವರಧಕ್ಷಿಣೆ ಡಿಮ್ಯಾಂಡ್ ಇಟ್ಟು ಪಜೀತಿಗೆ ಸಿಕ್ಕಾಕೊಂಡಿದ್ದಾನೆ. ವರದಕ್ಷಿಣೆ ಕೇಳಿದ ವರನಿಗೆ ತಕ್ಕ ಪಾಠ ಕಲಿಸಿರುವ ವಿಡೀಯೊ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ.
ಸಕ್ಕರೆನಾಡಿಗೆ ಯೋಗಿ ಆದಿತ್ಯನಾಥ್ ಎಂಟ್ರಿ. JDS ಭದ್ರಕೋಟೆ ಛಿದ್ರಕ್ಕೆ ಬಿಜೆಪಿಯಿಂದ ಯೋಗಿ ಅಸ್ತ್ರ. ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ. ಮಂಡ್ಯ ನಗರದಲ್ಲಿ ಯುಪಿ ಸಿಎಂ ಯೋಗಿ ರೋಡ್ ಶೋ.
UP Nikay Chunav 2023: ಇಂದು ಸಹರಾನ್ಪುನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಘರ್ಜಿಸಿದ್ದಾರೆ. ಅತೀಕ್ ಅಹಮದ್ ಹೆಸರು ಹೇಳದೆ ಗುರಿಯಾಗಿಸಿದ ಸಿಎಂ ಯೋಗಿ, ಮಾಫಿಯಾಗಳು ಇದೀಗ ಅತೀತ ಸೇರಿಕೊಂಡಿದ್ದಾರೆ ಎಂದಿದ್ದಾರೆ.
Yogi Adityanath On Gangsters: ಉತ್ತರ ಪ್ರದೇಶದಲ್ಲಿ ಮಾಫಿಯಾ ಗ್ಯಾಂಗ್ ಜನರಲ್ಲಿ ಭಯೋತ್ಪಾದನೆ ಉಂಟುಮಾಡುತ್ತಿದ್ದವರ ಪ್ಯಾಂಟ್ಗಳು ಇದೀಗ ಒದ್ದೆಯಾಗುತ್ತಿವೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Uttar Pradesh Rape Case: 15 ವರ್ಷದ ತನ್ನ ಮೊಮ್ಮಗಳ ಮೇಲೆಯೇ 60 ವರ್ಷದ ಅಜ್ಜನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅತ್ಯಾಚಾರ ನಡೆಸಿರುವ ವಿಚಾರವನ್ನು ಯಾರಿಗೂ ಹೇಳದಂತೆ ಬಾಯಿ ಮುಚ್ಚಿಸಲು ಆಕೆಗೆ 10 ರೂ. ನೋಟನ್ನು ನೀಡಿದ್ದಾನೆ.
ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ ಎಂದರು.
ಬೊಮ್ಮಾಯಿ ಅವರು ಅನ್ನಭಾಗ್ಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಅಲ್ಲ ಮೋದಿ ಕಾರ್ಯಕ್ರಮ ಎನ್ನುತ್ತಿದ್ದಾರೆ. ಇದು ಮೋದಿ ಅವರ ಕಾರ್ಯಕ್ರಮವಾದರೆ ಗುಜರಾತ್, ಉತ್ತರ ಪ್ರದೇಶ ದಲ್ಲಿ ಉಚಿತ ಅಕ್ಕಿ ನೀಡುತ್ತಿಲ್ಲ ಯಾಕೆ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಜೆವಾರ್ ಮತ್ತು ಅಯೋಧ್ಯೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳು ನಿರ್ಮಾಣ ಹಂತದಲ್ಲಿವೆ
ಶೀಘ್ರದಲ್ಲೇ ರಾಜ್ಯದಲ್ಲಿ ಐದು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸಲಿವೆ
ರಾಜ್ಯ ಸರ್ಕಾರವು ಜೇವರ್ ವಿಮಾನ ನಿಲ್ದಾಣದಲ್ಲಿ ರನ್ವೇಗಳ ಸಂಖ್ಯೆಯನ್ನು ಎರಡರಿಂದ ಐದಕ್ಕೆ ಹೆಚ್ಚಿಸಲು ನಿರ್ಧರಿಸಿದೆ
Father-in-law married Daughter-in-law: ಬರ್ಹಲ್ಗಂಜ್ ಕೊಟ್ವಾಲಿ ಪ್ರದೇಶದ ಛಾಪಿಯಾ ಉಮ್ರಾವ್ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ 70 ವರ್ಷದ ಕೈಲಾಶ್ ಯಾದವ್ ಎಂಬವರು 28 ವರ್ಷದ ಸೊಸೆ ಪೂಜಾ ಅವರೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗುತ್ತಿರುವ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಚಾರ ಕ್ಷೇತ್ರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೈರಲ್ ಫೋಟೋವನ್ನು ದೃಢೀಕರಿಸದಿದ್ದರೂ. ಸದ್ಯ ಮುದುಕನನ್ನೇ ಮದುವೆಯಾದ ಸೊಸೆ ಸಪ್ತಪದಿ ತುಳಿದು ತವರು ಮನೆಯಲ್ಲಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಚುನಾವಣೆ ವೇಳೆ ಪ್ರಿಯಾಂಕಾ ಗಾಂಧಿ ರಾಜ್ಯ ಪ್ರವಾಸ ನಡೆಸಿ ಅವಿರತವಾಗಿ ಪ್ರಯತ್ನ ಮಾಡಿದರೂ ಏನು ಪ್ರತಿಫಲ ತಂದುಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಅಲ್ಲಿ ಅವರು ಸಿಂಗಲ್ ಡಿಜಿಟ್ ಗೂ ಬರಲಿಲ್ಲ. ಅವರು ಇಲ್ಲಿ ಬಂದು ಏನು ಮಾಡುತ್ತಾರೆ. ಅವರು ಕೂಡ ಇಲ್ಲಿರುವ ನಮ್ಮ ಸ್ನೇಹಿತರ ಜೊತೆ ಸೇರಿಕೊಳ್ಳಲಿದ್ದಾರೆ ಅಷ್ಟೆ.
Nepal Plane Crash: ನೇಪಾಳ ವಿಮಾನದ ದುರಂತದಲ್ಲಿ ಸಾವನ್ನಪ್ಪಿದ ಐವರು ಭಾರತೀಯರು ಉತ್ತರಪ್ರದೇಶದ ಗಾಜಿಪುರ ನಿವಾಸಿಗಳು. ಕಠ್ಮಂಡುವಿನ ಪಶುಪತಿನಾಥ ದೇವಾಲಯಕ್ಕೆ ಭೇಟಿ ನೀಡಲು ತೆರಳಿದ್ದರು ದುರಂತ ಅಂತ್ಯ ಕಂಡಿದ್ದರು.
Dog Wedding: ಟಾಮಿಗೆ ಹೂವಿನ ಹಾರ ಹಾಕಿ ವರ ಮಾಡಲಾಯಿತು. ಡೊಳ್ಳು ಬಾರಿಸುವ ಮೂಲಕ ಟಾಮಿಯ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು. ಮದುಮಗನ ಟಾಮಿ ಮುಂದೆ ನಡೆಯುತ್ತಿದ್ದರೆ, ಹಿಂದೆ ಮೆರವಣಿಗೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ನೃತ್ಯ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.