ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಈ ಐದು ಪ್ರಮುಖ ವಿಷಯಗಳನ್ನು ಕಾಳಜಿ ವಹಿಸದಿದ್ದರೆ, ಒಬ್ಬ ವ್ಯಕ್ತಿಯು ಪ್ರತಿದಿನ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿ ಯಾವ ಐದು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ!
Vastu Tips for Plants: ಮನೆಯ ಮುಂದೆ ಮರ-ಗಿಡಗಳನ್ನು ನೆಡುವುದರಿಂದ ಶುದ್ಧ ಗಾಳಿಯ ಜೊತೆಗೆ ಸಕಾರಾತ್ಮಕತೆಯೂ ದೊರೆಯುತ್ತದೆ. ಆದರೆ, ವಾಸ್ತು ಪ್ರಕಾರ, ಕೆಲವು ಗಿಡ-ಮರಗಳನ್ನು ಮನೆ ಮುಂದೆ ನೆಡುವುದನ್ನು ತುಂಬಾ ಶುಭ ಎಂದು ಪರಿಗಣಿಸಲಾಗಿದೆ.
ಉಗುರುಗಳು ಬೆಳೆದಾಗ ಅವುಗಳನ್ನು ಕತ್ತರಿಸಲು ಅಥವಾ ರೂಪಿಸಲು ಬಳಸುವ ನೇಲ್ ಕಟ್ಟರ್, ಆದರೆ ದೈನಂದಿನ ಮನೆಯ ಕೆಲಸಕ್ಕೆ ಟೂಲ್ ಬಾಕ್ಸ್ ಅಗತ್ಯವಿದೆ. ಈ ವಸ್ತುಗಳನ್ನು ಬಳಸಲು ಸರಿಯಾದ ಮಾರ್ಗವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನೇಲ್ ಕಟರ್ ಆಗಿರಲಿ, ಟೂಲ್ ಬಾಕ್ಸ್ ಆಗಿರಲಿ, ಚಾಕು-ಕತ್ತರಿ ಇರಲಿ, ಇವೆಲ್ಲವನ್ನೂ ಪೇಪರ್ ಅಥವಾ ಬಟ್ಟೆಯಲ್ಲಿ ಸುತ್ತಿ ಇಡಬೇಕು.
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ವಾಸ್ತು ದೋಷ ಉಂಟಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜಗಳಗಳಿಗೆ ಪ್ರಮುಖ ಕಾರಣವಾಗುವ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ತಕ್ಷಣ ಈ ವಸ್ತುಗಳನ್ನು ಮನೆಯಿಂದ ಹೊರಹಾಕಬೇಕು.
How to attract money?: ಗುರುವಿನ ಆಶೀರ್ವಾದವನ್ನು ಕೋರಲು ಗುರುವಾರದಂದು ದಾನಗಳನ್ನು ನೀಡಿ ಅಥವಾ ದಾನ ಕಾರ್ಯಗಳನ್ನು ಮಾಡಿ. ಈ ಅಭ್ಯಾಸವು ಧನಾತ್ಮಕ ಶಕ್ತಿಗಳನ್ನು ಆಕರ್ಷಿಸುತ್ತದೆ ಎಂದು ನಂಬಲಾಗಿದೆ ಅದು ಹಣಕಾಸಿನ ಸಮಸ್ಯೆಗಳನ್ನು ಸರಾಗಗೊಳಿಸುವ ಸಹಾಯ ಮಾಡುತ್ತದೆ.
Vastu Tips On Auspicious Plants: ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಸುಖ-ಸಮೃದ್ಧಿಯನ್ನು ಹೆಚ್ಚಿಸುವ ಹಲವು ಸಸ್ಯಗಳ ಕುರಿತು ಉಲ್ಲೇಖಿಸಲಾಗಿದೆ. ಇವುಗಳನ್ನು ಮನೆಯಲ್ಲಿ ನೆಡುವುದರಿಂದ ಧನ-ಸಂಪತ್ತು ಕೂಡ ಹೆಚ್ಚಾಗುತ್ತದೆ. ತಾಯಿ ಲಕ್ಷ್ಮಿ ಹಾಗೂ ಶ್ರೀವಿಷ್ಣುವಿನ ಕೃಪಾಶಿರ್ವಾದವು ಕೂಡ ಲಭಿಸುತ್ತದೆ.
Spider web in house meaning : ಮನೆಯಲ್ಲಿ ಪಕ್ಷಿಗಳು ಗೂಡನ್ನು ಕಟ್ಟುತ್ತವೆ. ಕೆಲವೊಂದಿಷ್ಟು ಜನ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ, ಕೆಲವೊಂದಿಷ್ಟು ಪಕ್ಷಿಗಳು ಮನೆಯಲ್ಲಿ ವಾಸಿದರೆ ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ ಜೇಡರ ಹುಳು ಮನೆಯಲ್ಲಿ ಬಲೆ ಕಟ್ಟಿದರೆ ಅದು ಒಳ್ಳೆಯದಾ ಅಥವಾ ಕೆಟ್ಟದ್ದಾ..? ಎನ್ನುವ ಸಂಶಗಳು ಸಹ ಹಲವರ ತಲೆಯಲ್ಲಿವೆ..
Vastu Tips for Plot Purchase:ಮನೆ ಕಟ್ಟಲು ನಿವೇಶನವನ್ನು ಖರೀದಿಸುವಾಗ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ, ಇಲ್ಲದಿದ್ದರೆ ಇಡೀ ಜೀವನವೇ ನರಕವಾಗಬಹುದು. ಇದಕ್ಕಾಗಿ ನಿವೇಶನದ ದಿಕ್ಕು ಮಾತ್ರವಲ್ಲದೆ ಅದರ ಕೋನ, ಭೂಮಿಯ ಪೂರ್ವ ಬಳಕೆ ಇತ್ಯಾದಿಗಳನ್ನು ತಿಳಿದುಕೊಳ್ಳುವುದು ತುಂಬಾ ಮುಖ್ಯ.
Vastu Tips: ಹಳದಿ ಸಾಸಿವೆಯ ಕೆಲ ಉಪಾಯಗಳು ತುಂಬಾ ಪ್ರಭಾವಶಾಲಿಯಾಗಿವೆ. ಮನೆಯಲ್ಲಿ ಹಣಕಾಸಿನ ಹರಿವು ಹೆಚ್ಚಿಸಲು ಇವು ತುಂಬಾ ಸಹಾಯಕಾರಿಯಾಗಿವೆ. ಈ ಉಪಾಯಗಳು ಮನೆಯ ಏಳಿಗೆಗೆ ಕಾರಣವಾಗುವುದರ ಜೊತೆಗೆ ತಾಯಿ ಲಕ್ಷ್ಮಿಯ ಕೃಪೆ ಸದಾ ನಿಮ್ಮ ಮೇಲಿರುವಂತೆ ಮಾಡುತ್ತವೆ.(Spiritual News In Kannada)
Plant Vastu Tips: ಸಾಮಾನ್ಯವಾಗಿ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಸಂಚಾರ ಹೆಚ್ಚಾಗಲು ಕೆಲ ಮಹತ್ವದ ಗಿಡಗಳನ್ನು ನೆಡಲಾಗುತ್ತದೆ. ಈ ಗಿಡಗಳನ್ನು ಪೂಜಿಸುವುದರಿಂದ ಆಯಾ ದೇವತೆಗಳ ಅನುಗ್ರಹ ಪ್ರಾಪ್ತಿಯಾಗುತ್ತದೆ. ಆದರೆ ಹಲವು ಬಾರಿ ವಿಶೇಷ ಕಾಳಜಿ ವಹಿಸಿದರೂ ಕೂಡ ಈ ಗಿಡಗಳು ಒಣಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ, ಭವಿಷ್ಯದಲ್ಲಿ ಸಂಭವಿಸುವ ಘಟನೆಗಳ ಬಗ್ಗೆ ಅವು ಸೂಚನೆಗಳನ್ನು ನೀಡುತ್ತವೆ ಎಂದು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಬನ್ನಿ ಆ ಸಂಕೇತಗಳು ಯಾವುವು ತಿಳಿದುಕೊಳ್ಳೋಣ. (Spiritual News In Kannada)
White aak plant Vastu benefits: ಎಕ್ಕದ ಹೂವನ್ನು ಮನೆಯ ಬಾಗಿಲಿಗೆ ಅಥವಾ ದೇವರ ಮನೆ ಬಾಗಿಲಿಗೆ ತೋರಣ ಕಟ್ಟಿದರೆ ವಾಸ್ತು ದೋಷಗಳು ನಿವಾರಣೆಯಾಗುತ್ತದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗುತ್ತದೆ.
Astro Tips for Good Luck: ದ್ವೇಷ, ಕೋಪ, ಸೇಡು ತುಂಬಿರುವ ಮನೆ-ಮನದಲ್ಲಿ ನಾನು ಎಂದಿಗೂ ನೆಲೆಸುವುದಿಲ್ಲವೆಂದು ತಾಯಿ ಲಕ್ಷ್ಮಿದೇವಿ ಇಂದ್ರನಿಗೆ ಹೇಳುತ್ತಾಳೆ. ಅಧರ್ಮಿ, ದುರ್ಗುಣ, ಕೆಟ್ಟ ಕೆಲಸ ಮಾಡುವವರ ಮನೆಯಲ್ಲಿ ನಾನು ವಾಸಿಸುವುದಿಲ್ಲವೆಂದು ಹೇಳಿದ್ದಾಳಂತೆ.
Holi vastu tips in Kannada : ಹೋಳಿ ಹಬ್ಬದಂದು ನಾಡಿನ ಜನತೆ ಬಣ್ಣದಲ್ಲಿ ಮಿಂದೆದ್ದು ಹೊಸ ಬಟ್ಟೆಗಳನ್ನು ಧರಿಸಿ ಸಂಭ್ರಮಿಸುತ್ತಾರೆ. ಕಾಮನನ್ನು ಧಹಿಸಿ ಸಂಸ್ಕೃತಿಯನ್ನು ಕೊಂಡಾಡುತ್ತಾರೆ. ನೀವು ಹೋಳಿಯನ್ನು ಹೇಗಾದರೂ ಆಚರಿಸಿ ಅದರೆ, ವಾಸ್ತು ಪ್ರಕಾರ ಈ ಕೆಲವು ವಸ್ತುಗಳನ್ನು ಖರೀದಿಸಲು ಮರೆಯಬೇಡಿ..
Vastu Tips for House: ಬೂಟು ಮತ್ತು ಚಪ್ಪಲಿಗಳನ್ನು ಮಲುಗುವ ಕೋಣೆಗೆ ಅಪ್ಪಿತಪ್ಪಿಯೂ ತರಬಾರದು. ಇವುಗಳನ್ನು ನಿಮ್ಮ ತಲೆಯ ಬಳಿ ಅಥವಾ ಹಾಸಿಗೆಯ ಕೆಳಗೆ ಎಂದಿಗೂ ಇಡಬಾರದು. ಇದು ವ್ಯಕ್ತಿಯ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗುತ್ತದೆ.
Vastu Tips for House: ಧಾರ್ಮಿಕ ನಂಬಿಕೆಗಳ ಪ್ರಕಾರ ಕಪ್ಪು ಧಾತುರಾವು ಭಗವಾನ್ ಶಿವನ ವಾಸಸ್ಥಾನವಾಗಿದೆ. ಈ ಕಾರಣಕ್ಕಾಗಿ ಮನೆಯಲ್ಲಿ ಕಪ್ಪು ಧಾತುರಾದ ಗಿಡವನ್ನು ನೆಡಬೇಕೆಂದು ಹೇಳಲಾಗಿದೆ. ಮನೆಯಲ್ಲಿ ಕಪ್ಪು ಧಾತುರಾವನ್ನು ನೆಡುವುದರಿಂದ ಜೀವನದಲ್ಲಿ ಸುಖ-ನೆಮ್ಮದಿ ಪಡೆಯುತ್ತೀರಿ.
Plants Vastu Rule: ಗಿಡಗಳನ್ನು ನೆಡುವಾಗ ವಾಸ್ತು ನಿಯಮಗಳನ್ನು ಗಮನದಲ್ಲಿಟ್ಟುಕೊಂಡರೆ ಮನೆಯ ವಾಸ್ತು ದೋಷಗಳನ್ನು ಹೋಗಲಾಡಿಸುವುದರ ಜೊತೆಗೆ ಮನೆಯಲ್ಲಿ ಸುಖ-ಸಮೃದ್ಧಿ ಹೆಚ್ಚಲು ಸಾಧ್ಯವಾಗುತ್ತದೆ. ಈ ಎರಡೂ ಕಾರ್ಯಗಳಿಗಾಗಿ, ಯಾವ ದಿಕ್ಕಿನಲ್ಲಿ ಯಾವ ಸಸ್ಯವನ್ನು ನೆಡಬೇಕು ಎಂಬುದನ್ನು ನೀವು ತಿಳಿದುಕೊಳ್ಳುವುದು ಬಹಳ ಮುಖ್ಯ.
Sign of Parrot Coming to Home: ಪಕ್ಷಿಗಳ ಚಿಲಿಪಿಲಿ ಬಹಳ ಮಧುರವಾಗಿ ಧ್ವನಿಸುತ್ತದೆ. ಕೆಲವೊಮ್ಮೆ ಈ ಪಕ್ಷಿಗಳು ಮನೆಯೊಳಗೆ ಬಂದು ಗೂಡು ಕಟ್ಟುತ್ತವೆ. ಈ ಪ್ರಕ್ರಿಯೆಯೂ ಮಾನವನ ಜೀವನಕ್ಕೂ ಕೆಲ ನಂಟಿದೆ. ಅದರಲ್ಲೂ ಗಿಳಿ ಮನೆಗೆ ಆಗಮಿಸುವುದು ಬಹಳ ಮಂಗಳಕರ.
Vastu Tips for House: ಸ್ನಾನದ ಮಾಡಿದ ನಂತರ ಮನೆಯ ಮುಖ್ಯದ್ವಾರಕ್ಕೆ ಅರಿಶಿನವನ್ನು ಹಚ್ಚಿ ಪೂಜೆ ಮಾಡಬೇಕು. ಇದರಿಂದ ನಕರಾತ್ಮಕ ಶಕ್ತಿ ಮನೆಯೊಳಗೆ ಬರುವುದಿಲ್ಲವೆಂದು ಹೇಳಲಾಗಿದೆ.
Hot offer Flowers to god : ಹಿಂದೂ ಧರ್ಮದಲ್ಲಿ ಹೂವುಗಳಿಗೆ ವಿಶೇಷ ಮಹತ್ವವಿದೆ. ಹೂವುಗಳಿಲ್ಲದೆ ಪೂಜೆಯೂ ಅಪೂರ್ಣ. ವಿವಿಧ ದೇವರುಗಳಿಗೆ ವಿವಿಧ ರೀತಿಯ ಹೂವುಗಳನ್ನು ಅರ್ಪಿಸಲಾಗುತ್ತದೆ. ಆದರೆ, ವಾಸ್ತು ಪ್ರಕಾರ ದೇವರಿಗೆ ಪುಷ್ಪವನ್ನು ಅರ್ಪಿಸಿದಾಗ ಮಾತ್ರ ಪೂಜಾ ಫಲ ದೊರೆಯುತ್ತದೆ. ಈ ಕುರಿತ ವಿಶೇಷ ವರದಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.