Bigboss Task: ಬಿಗ್ಬಾಸ್ ಮನೆಯಲ್ಲೀಗ ಎರಡು ತಂಡಗಳಾಗಿರುವುದು ಗೊತ್ತೇ ಇದೆ. ಬಿಗ್ಬಾಸ್, JioCinema ವತಿಯಿಂದ ರಣಶಕ್ತಿ ಮತ್ತು ಮಾಣಿಕ್ಯ ತಂಡಗಳಿಗೆ ಒಂದು ಸ್ಪೆಷಲ್ ಟಾಸ್ಕ್ ಕೊಟ್ಟಿತ್ತು. ಈ ಟಾಸ್ಕ್ ಹೆಸರು ‘ಹೂಂ ಅಂತಿಯಾ ಊಹೂಂ ಅಂತಿಯಾ?’.
Viral Video: ‘ಇರಲಾರದವರು ಇರುವೆ ಬಿಟ್ಟುಕೊಂಡರು’ ಎಂಬ ಗಾದೆಯಂತೆ ಈ ವ್ಯಕ್ತಿ ಸುಮ್ಮನೆ ಇದ್ದ ಗೂಳಿಗೆ ಕಾಟ ಕೊಟ್ಟಿದ್ದಾನೆ. ಪರಿಣಾಮ ಕೋಪಗೊಂಡ ಗೂಳಿ ಆತನನ್ನು ತನ್ನ ಕೊಂಬಿನಿಂದ ತಿವಿದು ಮೇಲಕ್ಕೆ ಎತ್ತಿ ಬೀಸಾಡದೆ.
Cauvery Dispute: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಐಸ್ ತಟ್ಟೆ ತಲೆಹೊತ್ತು ವಿನೂತನ ಪ್ರತಿಭಟನೆ ನಡೆಸಲಾಯಿತು.
Gauri Shankar: 'ಜೋಕಾಲಿ', 'ರಾಜಹಂಸ' ಎನ್ನುವ ಸಿನಿಮಾಗಳು ಕನ್ನಡ ಚಿತ್ರಪ್ರಿಯರಿಗೆ ನೆನಪಿರಬಹುದು. ಸಿನಿಮಾ ಮರೆತಿದ್ದರೂ 'ಚುಚ್ಚಿ ಚುಚ್ಚಿ ಕೊಂದೆಯಲ್ಲೇ..' ಎನ್ನುವ ಹಾಡು ಮರೆಯಲು ಸಾಧ್ಯವಿಲ್ಲ. ಯಾಕಂದ್ರೆ ಇದೇ ಹಾಡಿನಲ್ಲಿ ಗೌರಿ ಶಂಕರ್ ನಾಯಕನಾಗಿ ಮಿಂಚಿದ್ದರು.
Durga Mata in Kantara Theme: ಕಾಂತಾರ ಸಿನಿಮಾ ಪ್ರಭಾರ ಜೋರಾಗಿಯೇ ಆಗಿದೆ. ಕಾಂತಾರ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆದರು, ಇನ್ನು ಆ ಸಿನಿಮಾ ಹವಾ ಕಡಿಮೆಯಾಗಿಲ್ಲ. ಕಾಂತಾರದ ಚಿತ್ರದ ಪಂಜುರ್ಲಿ ದೈವದ ಪ್ರೇರಣೆಯಿಂದ ದೇವರ ಪೂಜೆಯು ನಡೆಯುತ್ತಿದೆ. ಸದ್ಯ ಇದರ ಪ್ರೇರಣೆಯಿಂದ ದುರ್ಗಾ ಪೂಜೆಯು ನಡೆಯುತ್ತಿದೆ.
Trending Video: ಈಗ ಚಲಿಸುತ್ತಿರುವ ದೆಹಲಿ ಮೆಟ್ರೋದಿಂದ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ಇಂತಹ ಕೆಲಸವನ್ನು ಹೇಗೆ ಮಾಡುತ್ತಾರೆ ಎಂದು ನೆಟ್ಟಿಗರು ಪ್ರಶ್ನಿಸಲಾರಂಭಿಸಿದ್ದಾರೆ. ಈ ಜೋಡಿಯ ಅಸಹ್ಯಕರ ವರ್ತನೆ ನೋಡಿ ಇಂಟರ್ನೆಟ್ ಮಂದಿಯ ತಾಪತ್ರಯ ಜಾಸ್ತಿಯಾಗಿದೆ. (Viral News In Kannada)
Producer PV Gangadharan: ಕಳೆದ ಒಂದು ವಾರದಿಂದ ಕೋಝಿಕ್ಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜನಪ್ರಿಯ ನಿರ್ಮಾಪಕ ಪಿವಿ ಗಂಗಾಧರನ್ ವಯೋಸಹಜವಾಗಿ ನಿಧನರಾಗಿದ್ದಾರೆ.
Escalator prohibited country: ಎಸ್ಕಲೇಟರ್ ಹೊಂದಿರುವುದರಿಂದ ನಮ್ಮ ಪ್ರಯಾಣ ಸುಲಭವಾಗುತ್ತದೆ. ಪ್ರತಿಯೊಬ್ಬರೂ ಎಸ್ಕಲೇಟರ್ಗಳನ್ನು ಬಳಸುತ್ತಾರೆ ಏಕೆಂದರೆ ಅವರು ಆರಾಮವಾಗಿ ಮೇಲಕ್ಕೆ ಹೋಗಬಹುದು. ಆದರೆ ಈ ದೇಶದಲ್ಲಿ ಎಸ್ಕಲೇಟರ್ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ. ಅದಕ್ಕೆ ಕಾರಣ ಏನು ಗೊತ್ತಾ?
DK Shivakumar: “ನಾಗರೀಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಬೆಂಗಳೂರಿನ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Nagbhushan: ಅಪಘಾತದ ಬಳಿಕ ನಟ ನಾಗಭೂಷಣ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ಸುದ್ಧಿಗೋಷ್ಠಿ ಆಯೋಜಿಸಿದ್ದು ಘಟನೆ ಬಗ್ಗೆ ವಿವರಿಸಿದರು. ನಾಗಭೂಷಣ್ ಜೊತೆ ಅವರ ಪರ ವಕೀಲರಾದ ದಿಲೀಪ್ ಪತ್ರಿಕಾಗೋಷ್ಠಿಯಲ್ಲಿದ್ದರು.
Lokesh Kanagaraj-Nayanthara: ಲೋಕೇಶ್ ಕನಕರಾಜ್ ಅವರ ಚಿತ್ರದಲ್ಲಿ ನಟಿ ನಯನತಾರಾ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಈಗ ಲೇಡಿ ಸೂಪರ್ ಸ್ಟಾರ್ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ.
Jr.Ntr-Prashanth Neel: ಕೆಜಿಎಫ್ ಸರಣಿ ಚಿತ್ರಗಳಿಂದ ಸದ್ದು ಮಾಡಿ, ಸಿನಿರಂಗದಲ್ಲಿ ಅತ್ಯಂತ ಭರವಸೆಯ ನಿರ್ದೇಶಕರಾದ ಪ್ರಶಾಂತ್ ನೀಲ್ ಸದ್ಯ ಜ್ಯೂ.ಎನ್ಟಿಆರ್ (Jr.Ntr) ನಟನೆಯ 31ನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
Khushboo in Kerala temple: ನಟಿ ಖುಷ್ಬು ಒಂದು ಕಾಲದ ಸೌತ್ ಇಂಡಿಯಾದ ಬಹು ಬೇಡಿಕೆಯ ನಟಿಯಾಗಿದ್ದರು. ಸದ್ಯ ಸಿನಿಮಾಗಳಿಂದ ದೂರ ಉಳಿದ ಖುಷ್ಬು, ರಾಜಕೀಯದಲ್ಲಿ ಬಿಸಿಯಾಗಿದ್ದಾರೆ. ಇತ್ತೀಚಿಗೆ ಈ ನಟಿಗೆ ಕೇರಳಾದ ದೇವಸ್ಥಾನದಲ್ಲಿ ಗೌರವದಿಂದ ಪೂಜೆ ಮಾಡಿದ್ದಾರೆ.
Bigg Boss Kannada Season 10 Press Meet: ಬಿಗ್ ಬಾಸ್ ಕನ್ನಡ ಸೀಸನ್ 10 ಇನ್ನೇನು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು, ಹೊಸ ಸೀಸನ್ ವೈಶಿಷ್ಟ್ಯತೆ ಬಗ್ಗೆ ಮಾಹಿತಿ ನೀಡಲು ಇಂದು (ಅ.3) ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು.
Shepherd wins Lottery: ಪಶ್ಚಿಮ ಬಂಗಾಳದ ಬರ್ಧಮಾನ್ ಜಿಲ್ಲೆಯ ಕೂಲಿ ಕಾರ್ಮಿಕರೊಬ್ಬರು ಮೇಕೆ ಮೇಯಿಸಲು ಹೋಗಿದ್ದರು. ಆದರೆ ಮೇಕೆ ಮೇಯಿಸಿ ಹಿಂತಿರುಗುದಾಗ ಲಕ್ಷಾಧಿಪತಿಯಾಗಿದ್ದಾರೆ. ಇದು ಆಶ್ವರ್ಯಕರವಾದರೂ ಸತ್ಯ ಸಂಗತಿ,
Namma Kambala in Bangalore: ಕಂಬಳ ಎಂದರೆ ಎಲ್ಲರಿಗೂ ನೆನಪಾಗೋದು ಕೆಸರು ಗದ್ದೆ, ಕೋಣಗಳ ರೇಸ್. ಪ್ರತಿ ವರ್ಷವು ಕಂಬಳ ಹಬ್ಬ ದಕ್ಷಿಣ ಕನ್ನಡ, ಕಾಸರಗೂಡು, ಮಂಗಳೂರು, ಉಡುಪಿ, ಶಿವಮೊಗ್ಗದಲ್ಲಿ ನಡೆಯುತ್ತದೆ. ಕೆಸರು ಗದ್ದೆಯ ಟ್ರ್ಯಾಕ್ನಲ್ಲಿ ಕೋಣಗಳನ್ನು ರೇಸ್ನಂತೆ ಓಡಿಸುವುದು, ಗೆದ್ದ ಕೋಣಕ್ಕೆ ಬಹುಮಾನ ನೀಡುವುದೇ ಕಂಬಳ.
Pooja Hegde Property: ನಾಗ ಚೈತನ್ಯ ನಾಯಕನಾಗಿ ನಟಿಸಿರುವ ಒಕ ಲೈಲಾ ಕೋಸಂ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ನಾಯಕಿಯಾಗಿ ಪರಿಚಯವಾದ ಪೂಜಾ ಹೆಗಡೆ ಸದ್ಯ ಎಷ್ಟು ಕೋಟಿ ಆಸ್ತಿಯ ಒಡತಿ ಎಂದು ತಿಳಿದರೆ ನೀವು ಶಾಕ್ ಆಗೋದು ಗ್ಯಾರಂಟಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.