World Diabetes Day: ಭಾರತವನ್ನು ಮಧುಮೇಹದ ರಾಜಧಾನಿ ಎಂದು ಕರೆಯಲಾಗುತ್ತದೆ. ಏಕೆಂದರೆ, ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ತುಂಬಾ ಹೆಚ್ಚು. ಮಧುಮೇಹದ ತೊಡಕುಗಳನ್ನು ಎತ್ತಿ ತೋರಿಸಲು ಮತ್ತು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಬೆಂಬಲದೊಂದಿಗೆ 1991 ರಲ್ಲಿ ಇಂಟರ್ನ್ಯಾಷನಲ್ ಡಯಾಬಿಟಿಸ್ ಫೌಂಡೇಶನ್ ಈ ದಿನವನ್ನು ಪ್ರಸ್ತಾಪಿಸಿತು.
Diabetic Retinopathy : ಕೆಲಸದಲ್ಲಿರುವ (20-65 ವರ್ಷಗಳು) ವಯಸ್ಕರಲ್ಲಿ ದೃಷ್ಟಿ ನಷ್ಟಕ್ಕೆ DR ಪ್ರಮುಖ ಕಾರಣವಾಗಿದೆ, ಮತ್ತು ಜಾಗತಿಕವಾಗಿ, ಪ್ರತಿ 3 ರಲ್ಲಿ 1 ಮಧುಮೇಹ ರೋಗಿಗಳಲ್ಲಿ ಡಯಾಬಿಟಿಕ್ ಮ್ಯಾಕ್ಯುಲರ್ ಎಡಿಮಾ (DME) ಉಂಟಾಗುವ ಸಾಧ್ಯತೆ ಇರುತ್ತದೆ. ವಿಶೇಷವಾಗಿ ಮಧುಮೇಹಿಗಳು ಮತ್ತು ವಯಸ್ಸಾದವರಿಗೆ, ಸಕಾಲಿಕ ರೋಗನಿರ್ಣಯ ಮತ್ತು ರೋಗ ನಿರ್ವಹಣೆಯನ್ನು ಸಕ್ರಿಯಗೊಳಿಸಲು ನಿಯಮಿತ ಕಣ್ಣಿನ ತಪಾಸಣೆಯು ಪ್ರಮುಖವಾಗಿದೆ.
Bay Leaf Benefits: ತಮಾಲ ಪತ್ರ (Bay Leaf) ಅಥವಾ ತೇಜ್ ಪತ್ತಾ ಅಡುಗೆ ಮನೆಯಲ್ಲಿ ಇರುವ ಸಾಂಬಾರ ಪದಾರ್ಥಗಳಲ್ಲಿ ಒಂದು. ಇದು ಕ್ಯಾನ್ಸರ್ ತಡೆಗಟ್ಟಲು, ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಇದು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.