ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅರಿವು ಮೂಡಿಸಿದ ಡಿಸಿ

  • Zee Media Bureau
  • Jul 11, 2023, 04:46 PM IST

ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ರವೀಂದ್ರ. ಜಿಲ್ಲಾಡಳಿತ, ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮ. ನಗರದ ಬಿ.ಬಿ.ರಸ್ತೆ ಬದಿಯಲ್ಲಿ ತುಂಬಿಕೊಂಡಿರುವ ಕಸ ಸ್ವಚ್ಛತೆ. ಸ್ವಚ್ಛತಾ ಕಾರ್ಯಕ್ಕೆ ಡಿಸಿ ಪಿ.ಎನ್.ರವೀಂದ್ರರಿಂದ ಚಾಲನೆ .

Trending News