Bengaluru Water Crisis: ನೀರಿನ ದುರುಪಯೋಗವನ್ನು ನಿಲ್ಲಿಸುವಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜನರಿಗೆ ಸಲಹೆ ನೀಡಿದ್ದಾರೆ. ಇದಲ್ಲದೇ ನಗರದಲ್ಲಿನ ಎಲ್ಲಾ ಬೋರ್ವೆಲ್’ಗಳನ್ನು ಸರ್ಕಾರ ಸ್ವಾಧೀನ ಪಡಿಸಿಕೊಂಡು ಖಾಸಗಿ ಟ್ಯಾಂಕರ್’ಗಳ ಮೂಲಕ ನೀರಿನ ಬವಣೆ ನೀಗಿಸಲು ಮುಂದಾಗಿದೆ.
Tamil Nadu government: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ದದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂಕೋರ್ಟ್ ನಿಂದ ತೀರ್ಪು ಬರುವ ಮುನ್ನವೇ ಅವರ ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Indian Army Agniveer Recruitment 2024: ಫೆಬ್ರವರಿ 8ರಿಂದ ʼಅಗ್ನಿವೀರ್ʼ ನೇಮಕಾತಿ ರ್ಯಾಲಿಗಾಗಿ ನೋಂದಣಿ ಪ್ರಾರಂಭಿಸಿದ್ದು, ಮಾ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
Lok Sabha Election 2024: ಮಾರ್ಚ್ 7 ರಂದು ಬಕ್ಷಿ ಸ್ಟೇಡಿಯಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸುಗಮ ರ್ಯಾಲಿಗೆ ಇಡೀ ಕಾಶ್ಮೀರ ಸಿದ್ಧವಾಗಿದೆ. ರಾಜಧಾನಿ ಶ್ರೀನಗರದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಇಡೀ ಶ್ರೀನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Supreme Court On Narasimha Rao Case: 1998 ರಲ್ಲಿ ನರಸಿಂಹರಾವ್ ವಿರುದ್ಧ ಸಿಬಿಐ ಪ್ರಕರಣದಲ್ಲಿ ನೀಡಿದ ತೀರ್ಪಿನಲ್ಲಿ ಸಂವಿಧಾನದ 105 ಮತ್ತು 194 ನೇ ವಿಧಿಗಳನ್ನು ಸರಿಯಾಗಿ ಅರ್ಥೈಸಲಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ISRO Chief Suffering From Stomach Cancer: ಆದಿತ್ಯ-ಎಲ್ 1 ಉಡಾವಣೆಯಾದ ದಿನದಂದು ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಚಂದ್ರಯಾನದ ಸಂದರ್ಭದಲ್ಲಿ ಕೆಲವೊಂದು ಆರೋಗ್ಯ ಸಮಸ್ಯೆಗಳಿದ್ದರೂ ಸ್ಪಷ್ಟವಾಗಿ ಈ ಬಗ್ಗೆ ತಿಳಿದಿರಲಿಲ್ಲ. ಇದೀಗ ಕಿಮೋಥೆರಪಿ ಕೂಡ ಮಾಡಲಾಗಿದ್ದು, ಔಷಧಿ ಸೇವಿಸಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Central Bank of India Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
Prime Minister Modi : ರೂ. 30,000 ಕೋಟಿ ವೆಚ್ಚದ ಎನ್ ಟಿಪಿಸಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆಯನ್ನು ನಾಳೆ (ಮಾರ್ಚ್ 4) ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.
BJP Donation Campaign: ಪಕ್ಷಕ್ಕೆ ದೇಣಿಗೆ ನೀಡಲು ನನಗೆ ಸಂತೋಷವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮ ಪ್ರಯತ್ನಗಳನ್ನು ಬಲಪಡಿಸಿ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಎಲ್ಲರೂ ಸೇರಲು ಮತ್ತು ಕೊಡುಗೆ ನೀಡಲು ನಾನು ವಿನಂತಿಸುತ್ತೇನೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
BJP Candidate List: ಮಲಪ್ಪುರಂ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿಯ ಉನ್ನತ ನಾಯಕತ್ವವು ಡಾ.ಅಬ್ದುಲ್ ಸಲಾಂ ಅವರಿಗೆ ಮಣೆ ಹಾಕಿದೆ.
Lok Sabha Elections, Prime Minister Narendra Modi: ಮೂರನೇ ಬಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಹಾಗೂ ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ತಿಳಿಸಿದರು.
Country with most rivers: ಭಾರತದಲ್ಲಿ ಸಣ್ಣ ಮತ್ತು ದೊಡ್ಡ ನದಿಗಳು ಸೇರಿದಂತೆ ಒಟ್ಟು 200 ನದಿಗಳು ಹರಿಯುತ್ತವೆ. ಗಂಗಾ ನದಿಯನ್ನು ನಮ್ಮ ದೇಶದ ಅತಿದೊಡ್ಡ ನದಿ ಎಂದು ಪರಿಗಣಿಸಲಾಗಿದ್ದು.. ಆದರೆ ಪ್ರಪಂಚದಲ್ಲಿ ಯಾವ ದೇಶ ಅತಿ ಹೆಚ್ಚು ನದಿಗಳನ್ನು ಹೊಂದಿದೆ ಎನ್ನುವುದು ನಿಮಗೆ ಗೊತ್ತೆ? ಇಲ್ಲವಾದರೆ ಇದೀಗ ತಿಳಿಯೋಣ..
Giant Whale Found in AP: ಶ್ರೀಕಾಕುಳಂ ಆಂಧ್ರಪ್ರದೇಶ ರಾಜ್ಯದ ಅತಿ ಉದ್ದದ ಕರಾವಳಿಯನ್ನು ಹೊಂದಿರುವ ಜಿಲ್ಲೆಯಾಗಿದೆ. ಈ ಜಿಲ್ಲೆಯು 193 ಕಿ.ಮೀ. ಬಂಗಾಳಕೊಲ್ಲಿ ಕರಾವಳಿಯುದ್ದಕ್ಕೂ ವ್ಯಾಪಿಸಿದೆ. ಹಾಗಾಗಿಯೇ ಈ ಕರಾವಳಿ ಪ್ರದೇಶದಲ್ಲಿ ಆಗಾಗ ಹಲವು ವಿಚಿತ್ರಗಳು ನಡೆಯುತ್ತಲೇ ಇರುತ್ತವೆ.
Lok Sabha Election 2024 Yuvraj Singh Contender: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಬಿಜೆಪಿಯ ಸಿಇಸಿ ಸಭೆಯ ನಂತರ, ಮತ್ತೊಮ್ಮೆ ಬಿಜೆಪಿ ಅನೇಕ ಸೆಲೆಬ್ರಿಟಿಗಳನ್ನು ಚುನಾವಣಾ ಕ್ಷೇತ್ರದಲ್ಲಿ ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳು ಶುರುವಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.