Job Opportunity in Indian Navy: ಒಟ್ಟು 254 ಶಾರ್ಟ್ ಸರ್ವೀಸ್ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್ ೧೦ ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ರಿಲಯನ್ಸ್ ಇಂಡಸ್ಟ್ರೀಸ್ ಹಾಗೂ ರಿಲಯನ್ಸ್ ಫೌಂಡೇಷನ್ ನಿಂದ ಸೋಮವಾರ (ಫೆಬ್ರವರಿ 26) ಮಹತ್ತರವಾದ ಕಾರ್ಯಕ್ರಮವೊಂದನ್ನು ಘೋಷಣೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ವಂತಾರ (ಸ್ಟಾರ್ ಆಫ್ ದ ಫಾರೆಸ್ಟ್) ಎಂದು ಹೆಸರಿಡಲಾಗಿದೆ. ಈ ಉಪಕ್ರಮದ ಅಡಿಯಲ್ಲಿ ಮಾಡುವ ಕೆಲಸ ಏನೆಂದರೆ, ಭಾರತ ಹಾಗೂ ವಿದೇಶಗಳಲ್ಲಿ ಗಾಯಗೊಂಡ, ಆತಂಕಕ್ಕೆ ಗುರಿಯಾದ, ಸಮಸ್ಯೆಗೆ ಈಡಾದ ಪ್ರಾಣಿಗಳ ರಕ್ಷಣೆ, ಆರೈಕೆ, ಚಿಕಿತ್ಸೆ ಹಾಗೂ ಪುನರ್ವಸತಿಯನ್ನು ಕಲ್ಪಿಸಲಾಗುತ್ತದೆ. ಗುಜರಾತ್ ನ ಜಾಮ್ ನಗರದಲ್ಲಿನ ರಿಲಯನ್ಸ್ ರಿಫೈನರಿ ಸಮುಚ್ಚಯದ ಹಸಿರು ವಲಯ 3000 ಎಕರೆ ವ್ಯಾಪಿಸಿದೆ.
Driverless goods train: ಚಾಲಕನಿಲ್ಲದೆ ರೈಲು 84 ಕಿ.ಮೀ ದೂರ ಕ್ರಮಿಸಿದೆ. ಹೀಗೆ ಸಾಗಿದ ರೈಲನ್ನು ಪಂಜಾಬ್ನ ಮುಕೇರಿಯನ್ ಜಿಲ್ಲೆಯಲ್ಲಿ ನಿಲ್ಲಿಸಲಾಗಿದೆ. ಈ ಗೂಡ್ಸ್ ರೈಲು ರೈಲ್ವೆ ನಿರ್ಮಾಣಕ್ಕೆ ಸರಕುಗಳನ್ನು ಸಾಗಿಸುತ್ತಿತ್ತು ಎಂದು ಭಾರತೀಯ ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
NHIDCL Recruitment 2024: ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Longest glass bridge in the world: ವಿಶ್ವದಲ್ಲಿ ಅನೇಕ ಸೇತುವೆಗಳು ಕಾಣಸಿಗುತ್ತವೆ.. ಆದರೆ ಕೆಲವೊಂದು ತನ್ನದೇ ಆದ ವಿಶೇಷತೆಯನ್ನೊಂಡಿವೆ.. ಅದರಲ್ಲಿ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಈ ಗಾಜಿನ ಸೇತುವೆಯೂ ಒಂದು.
Rajya Sabha Election 2024: ಚುನಾವಣೆಯು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿರುತ್ತದೆ. ಏಕೆಂದರೆ ಇಲ್ಲಿ ಜನರು ನೇರವಾಗಿ ಮತ ಚಲಾಯಿಸುವುದಿಲ್ಲ. ಅಂದರೆ ಈ ಚುನಾವಣೆಗೂ, ಜನಸಾಮಾನ್ಯರಿಗೂ ನೇರ ಸಂಬಂಧವಿರುವುದಿಲ್ಲ. .
Chhattisgarh : ಆಪರೇಷನ್ ಥಿಯೇಟರ್ನಲ್ಲಿ ರೀಲ್ಸ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮೂವರು ನರ್ಸ್ಗಳನ್ನು ಕೆಲಸದಿಂದ ವಜಾಗೊಳಿಸಿದ ಘಟನೆಯೊಂದು ಛತ್ತೀಸ್ಗಢದ ರಾಯ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಮೋದಿಯವರು ಪ್ರಧಾನಿಯಾದ ಮೇಲೆ ದೇಶದ ಅರ್ಥ ವ್ಯವಸ್ಥೆ ಬದಲಾಗುತ್ತಿದೆ. ಮೋದಿ ಅವರ ಅವಧಿಯಲ್ಲಿನ ಆಡಳಿತ- ಅಭಿವೃದ್ಧಿ ಬಗೆಗಿನ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳದವರಿಗೆ ದೇಶದ ಜನ ಅವರ ಸ್ಥಾನವನ್ನು ತೋರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
Weather Update in Karnataka: ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Heart Attack for DJ Sound: ಸರಸ್ವತಿ ಮೂರ್ತಿಯ ಮೆರವಣಿಗೆಯ ವೇಳೆ ಜೋರಾಗಿ ಡಿಜೆ ಹಾಡಿನ ಸೌಂಡ್ ಹಾಕಲಾಗಿತ್ತು. ಇದೇ ಮೆರವಣಿಗೆಯಲ್ಲಿ ಪ್ರೇಮನಾಥ್ ಅವರು ಸಹ ಬರುತ್ತಿದ್ದರು. ಈ ಸಂದರ್ಭದಲ್ಲಿ ಡಿಜೆ ಸೌಂಡ್ ಜೋರಾಗಿ ಹಾಕಿದ್ದರಿಂದ ಪ್ರೇಮನಾಥ್ ಅವರು ಹಠಾತ್ ಕುಸಿದು ಬಿದ್ದಿದ್ದಾರೆ.
PM narendra modi :ಫೆಬ್ರವರಿ 26 ರಂದು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದಾದ್ಯಂತ 12 ರೈಲ್ವೆ ನಿಲ್ದಾಣಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Shade Net Scheme: ಪಾಲಿಹೌಸ್ ಮತ್ತು ಶೇಡ್ ನೆಟ್ ಬಳಸಿ ಕೃಷಿ ಮಾಡಲು ರೈತರಿಗೆ ಶೇ.50 ವರೆಗೆ ಸಹಾಯಧನ ನೀಡಲಾಗುತ್ತಿದೆ. ಇದರಡಿ ರೈತರಿಗೆ ಪ್ರತಿ ಚದರ ಮೀಟರ್ ವೆಚ್ಚಕ್ಕೆ 467 ರೂ.ಗಳ ಸಹಾಯಧನ ನೀಡಲಾಗುವುದು.
Constitution awareness rally: ಸಂವಿಧಾನ ರಚನೆಯಾಗಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕೈಗೊಂಡಿದೆ.
Temples in India: ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಅನೇಕ ಧರ್ಮಗಳ ಜನರು ವಾಸಿಸುತ್ತಿದ್ದಾರೆ. ಆದರೆ ಅದರಲ್ಲಿ ಹೆಚ್ಚಿನ ಸಂಖ್ಯೆಯ ಜನರು ಹಿಂದೂ ಧರ್ಮವನ್ನು ಅನುಸರಿಸುತ್ತಾರೆ.. ಅದಕ್ಕಾಗಿಯೇ ಭಾರತದಲ್ಲಿ ಅಪಾರ ಸಂಖ್ಯೆಯ ದೇವಾಲಯಗಳಿವೆ...
PM Narendra Modi Scuba Diving: ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ದ್ವಾರಕೆಯ ಗತಭವ್ಯತೆ ಮತ್ತು ಸಮೃದ್ಧಿಯನ್ನು ನೆನಪಿಸಿಕೊಂಡು ಗೌರವ ಸಲ್ಲಿಸಿದರು. ಇದಲ್ಲದೆ, ಸ್ಕೂಬಾ ಡೈವಿಂಗ್ ಮಾಡುವ ಮೊದಲು ಮೋದಿಯವರ ಸೊಂಟಕ್ಕೆ ನವಿಲು ಗರಿಗಳನ್ನು ಸಹ ಕಟ್ಟಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.