ಕಾಂಗ್ರೆಸ್ ಸರ್ಕಾರ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯೋದಕ್ಕೆ ಅವರ ಗ್ಯಾರೆಂಟಿ ಘೋಷಣೆಗಳೂ ಕೂಡ ಪ್ರಮುಖ ಪಾತ್ರ ವಹಿಸಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮನೆಯೊಡತಿಗೆ 2000 ಸಹಾಯಧನ, ಪ್ರತಿ ಮನೆಗೆ 200 ಯೂನಿಟ್ ಉಚಿತ ಕರೆಂಟ್, ಅನ್ನಭಾಗ್ಯ ಮತ್ತು ಯುವನಿಧಿ ವರ್ಕ್ ಔಟ್ ಆಗಿದೆ. ಆದ್ರೆ, ಈ ಭರವಸೆಗಳನ್ನೆಲ್ಲಾ ಈಡೇರಿಸಬೇಕು ಅಂದ್ರೆ ರಾಜ್ಯದ ಬೊಕ್ಕಸದ ಮೇಲೆ ತೀವ್ರಹೊರೆ ಬೀಳ್ತಿದ್ದು, ಇದನ್ನು ಸರಿದೂಗಿಸೋಕೆ ಕಾಂಗ್ರೆಸ್ ಬಿಬಿಎಂಪಿ ಮೇಲೆ ಕಣ್ಣು ಹಾಕಿದೆ.
ಆ ಮಂತ್ರಿಗೆ, ಈ ಮಂತ್ರಿಗೆ, ಶಾಸಕರಿಗೆ, ಅವರಿಗೆ ಇವರಿಗೆ ಚಾಡಿ ಹೇಳಿಕೊಂಡು ಬದುಕುತ್ತೇನೆ ಎನ್ನುವವರನ್ನು ಮಟ್ಟ ಹಾಕುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಬಿಎಂಪಿಯ ಉನ್ನತ ಮಟ್ಟದ ಸಭೆಯಲ್ಲಿ ಖಡಕ್ ಆಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕೆ.ಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಮುಳುಗಿ ಯುವತಿ ಮೃತಪಟ್ಟ ಹಿನ್ನಲೆ
ಅಂಡರ್ ಪಾಸ್ಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಜಾರಿಗೆ ಮುಂದಾದ ಬಿಬಿಎಂಪಿ
ನಗರದ ಅಂಡರ್ಪಾಸ್ಗಳ ಸ್ಥಿತಿಗತಿ ಬಗ್ಗೆ ಮಾಹಿತಿ ಕಲೆಹಾಕಿದ ಪಾಲಿಕೆ
ಅಂಡರ್ಪಾಸ್ಗಳಲ್ಲಿ ಸಿಸಿಟಿವಿ ಮೂಲಕ ನಿಗಾವಹಿಸುವಂತೆ ಡಿಸಿಎಂ ಸೂಚನೆ
ಮಳೆಯ ರೌದ್ರಾವತಾರಕ್ಕೆ ಟೆಕ್ಕಿ ಯುವತಿ ಸಾವು. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್ ಪಾಸ್ನಲ್ಲಿ ನೀರು ಆರೋಪ. ಮಳೆ ನೀರು ಸರಾಗ ಹೋಗಲು ಕ್ರಮ ಕೈಗೊಳ್ಳದ ಆರೋಪ. ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಬಿಬಿಎಂಪಿ ವಿರುದ್ಧ ಎಫ್ಐಆರ್. ಹಲಸೂರು ಗೇಟ್ ಠಾಣೆಗೆ ದೂರು ನೀಡಿದ ಮೃತಳ ಸಹೋದರ.
ಭಾನುವಾರದ ಬಿರುಮಳೆ BBMP ವ್ಯಾಪ್ತಿಯಲ್ಲಿ ಭಾರೀ ಅನಾಹುತ ಉಂಟಾಗಿದೆ. ಮುಂಗಾರು ಮಳೆಗೆ ಮೊದಲ ಬಲಿಯಾಗಿದೆ. ಕೆ.ಆರ್.ಸರ್ಕಲ್ ಅಂಡರ್ಪಾಸ್ನಲ್ಲಿ ಕಾರೊಂದು ಮುಳುಗಿ ಆಂಧ್ರಪ್ರದೇಶ ಮೂಲದ ಯುವತಿ ಸಾವಿಗೀಡಾಗಿದ್ದಳೆ. ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಿಸಿದ್ದು ವೈದ್ಯರ ನಿರ್ಲಕ್ಷ ವಹಿಸಿದ್ದರೆ ಕ್ರಮ ಗ್ಯಾರೆಂಟಿ ಅಂದ್ರು.
ರಾಜಧಾನಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರು ಅಕ್ಷರಶಃ ನಲುಗಿ ಹೋಗಿದ್ದಾರೆ. ಕೆಲವೆಡೆ ತಗ್ಗು ಪ್ರದೇಶಕ್ಕೆ ನುಗ್ಗಿದ ಮಳೆ ನೀರಿನಿಂದ ಜನ ತೀವ್ರವಾಗಿ ಪರದಾಡಿದ್ದಾರೆ. ಏಕಾಏಕಿ ಸುರಿದ ಮಳೆ, ಬಿರುಗಾಳಿ ಮತ್ತು ಆಲಿ ಕಲ್ಲಿನಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾರೀ ಸಮಸ್ಯೆವುಂಟಾಗಿದೆ.
ಬೆಂಗಳೂರಿನಲ್ಲಿ ಮಳೆ ಅವಾಂತರ.. ಮಹಿಳೆ ಸಾವು ವಿಚಾರ. ಪ್ರಕೃತಿ ಯಾರ ಕೈಯಲ್ಲಿ ಇಲ್ಲ, ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಏನೇನು ಸಮಸ್ಯೆ ಇದೆ ತೊಂದರೆ ಇದೆ ಅದನ್ನು ಸರಿ ಮಾಡಬೇಕು. ಸರಿ ಮಾಡುವ ಕಾಲ ಬಂದಿದೆ, ನಾವು ಸರಿ ಮಾಡುತ್ತೇವೆ-ಡಿಕೆಶಿ
BBMP Action To Increase Forest Area: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜೂನ್ 5ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲು ಮುಖ್ಯ ಆಯುಕ್ತರು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬಿಬಿಎಂಪಿ ಶಾಲೆಗಳಲ್ಲಿ ಪಾಲಿಕೆ ಮೇಜರ್ ಆಪರೇಷನ್ ಶುರು ಮಾಡಿದೆ.ಗುಣಮಟ್ಟ ಶಿಕ್ಷಣ ನೆಪದಲ್ಲಿ 200ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಮುಂದಾಗಿದೆ.ಬಿಬಿಎಂಪಿ ಈ ನಿರ್ಧಾರ ದಶಕಗಳ ಕಾಲ ಕೆಲಸ ಮಾಡಿದ ಶಿಕ್ಷಕರನ್ನ ಅತಂತ್ರ ಮಾಡಿದೆ.
ಬೆಂಗಳೂರು: ನಗರದಲ್ಲಿ ಯಾವೊಬ್ಬ ಮತದಾರನೂ ಆಮೀಷಕ್ಕೆ ಒಳಗಾಗದೆ ಎಲ್ಲರೂ ತಪ್ಪದೆ ಮತ ಚಲಾಯಿಸುವಂತಾಗಬೇಕು, ಅದಕ್ಕೆ ಎಲ್ಲಾ ಯುವ ಸಮೂಹ ಕೈಜೋಡಿಸಬೇಕೆಂದು ಮಾನ್ಯ ಜಿಲ್ಲಾ ಚುನಾವಣಾಧಿಕಾರಿಯಾದ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳಲ್ಲಿ ಕೋರಿದರು.
Karnataka Assembly Election 2023: ಈ ಬಾರಿ 1 ಹಂತದಲ್ಲಿ ಎಲೆಕ್ಷನ್ ನಡೆಯುತ್ತಿರುವ ಹಿನ್ನೆಲೆ, ಮೇ 5ರಿಂದ ಮೇ 13ರವರೆಗೂ ಚುನಾವಣಾ ಕೆಲಸಕ್ಕೆ ಬಸ್ಸುಗಳ ಅವಶ್ಯತೆಯಿದೆ. ಚುನಾವಣಾ ಅಧಿಕಾರಿಗಳು KSRTC ಹಾಗೂ BMTC ಬಸ್ಸುಗಳನ್ನು ಬುಕಿಂಗ್ ಮಾಡಿದ್ದಾರೆ.
Karnataka Assembly Election 2023: ಕೆಲ ರಾಜಕೀಯ ಮುಖಂಡರ ಜೊತೆ ಕೈಜೊಡಿಸಿರುವ ಚಿಲುಮೆ ಸಂಸ್ಥೆ ಮತ್ತೆ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹಿಂಬಾಗಿಲ ಮೂಲಕ ಎಂಟ್ರೀ ಕೋಡ್ತಿದೆ.
Bengaluru Rain: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ-ಬಿಟಿ ಹಬ್ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಇಷ್ಟಪಡದವರೇ ಇಲ್ಲ. ಹಾಗೆಯೇ, ಮಳೆಗಾಲ ಬಂತೆಂದರೆ ಬೆಂಗಳೂರನ್ನು ಬೈಯ್ಯದವರೂ ಇಲ್ಲ. ಇದೀಗ ಬೆಂಗಳೂರಿನಲ್ಲಿ ಮಳೆಗಾಲದ ಎಫೆಕ್ಟ್ ಹೇಗಿರಲಿದೆ ಎಂಬ ಬಗ್ಗೆ ಬೆಚ್ಚಿಬೀಳಿಸಿರುವ ವರದಿಯೊಂದು ಬಿಡುಗಡೆ ಆಗಿದ್ದು, ಅದು ಬಿಬಿಎಂಪಿ ಅಧಿಕಾರಿಗಳ ನಿದ್ದೆಗೆಡಿಸಿದೆ.
Karnataka Assembly Election: ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸಿದ್ದಯ್ಯ ಪುರಾಣಿಕ್ ರಸ್ತೆ, ಬಸವೇಶ್ವರನಗರದಲ್ಲಿರುವ ಸರ್ಕಾರಿ ಹೊಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಮತದಾನ ಜಾಗೃತಿ ಜಾತಾಕಾರ್ಯಕ್ರಮ ನಡೆಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.