ಈ ಹಿಂದೆ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್, ಆಲ್ ರೌಂಡರ್ ಮಿಚೆಲ್ ಮಾರ್ಷ್, ಕೀಪರ್-ಬ್ಯಾಟರ್ ಟಿಮ್ ಸೀಫರ್ಟ್ ಮತ್ತು ಇತರ ಮೂವರಿಗೆ ಕೊರೊನಾ ಸೋಂಕು ತಗುಲಿತ್ತು. ಆ ಸಂದರ್ಭದಲ್ಲಿಯೂ ಆಟಗಾರರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್ಗಳಿಂದ ಜಯ ಸಾಧಿಸಿದೆ. ಈ ಋತುವಿನಲ್ಲಿ ಧೋನಿ ನಾಯಕತ್ವ ವಹಿಸಿಕೊಂಡ ನಂತರ ಚೆನ್ನೈಗೆ ಮೊದಲ ಸೋಲು ಇದಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ನ ಇನಿಂಗ್ಸ್ ನ 11ನೇ ಓವರ್ ನಡೆಯುತ್ತಿದ್ದ ವೇಳೆ ಹುಡುಗಿಯೊಬ್ಬಳು ಮಂಡಿಯೂರಿ ತನ್ನ ಗೆಳೆಯನಿಗೆ ಲವ್ ಪ್ರಪೋಸ್ ಮಾಡಿದಳು, ಇದನ್ನು ಒಪ್ಪಿಕೊಂಡ ಹುಡುಗ, ನಂತರ ಇಬ್ಬರೂ ಪರಸ್ಪರ ಅಪ್ಪಿಕೊಂಡರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ಎಂ.ಎಸ್ ಧೋನಿ ನಾಯಕತ್ವದಲ್ಲಿ ಸದ್ಯ ಮುಂದುವರೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಒಂಬತ್ತು ಪಂದ್ಯಗಳನ್ನಾಡಿದ್ದು ಆರರಲ್ಲಿ ಸೋಲು ಕಂಡು, ಮೂರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನ ಪಡೆದಿದೆ.
ರವೀಂದ್ರ ಜಡೇಜಾ, ಮಹೇಂದ್ರ ಸಿಂಗ್ ಧೋನಿಯವರಿಗೆ ನಾಯಕತ್ವವನ್ನು ಬಿಟ್ಟುಕೊಟ್ಟ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಾರಿಗೆ ಕಣಕ್ಕಿಳಿಯುತ್ತಿದೆ. ಇನ್ನು ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ ಮತ್ತೆ ಎದ್ದು ನಿಲ್ಲಿಲಿದೆಯೇ ಎಂದು ಕಾದು ನೋಡಬೇಕಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಈ ಬಾರಿಯ ಟೂರ್ನಿಯಲ್ಲಿ ಆರ್ಸಿಬಿ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಮಾತ್ರ ಆಡಿದ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಹ್ಯಾಟ್ರಿಕ್ ಗೆಲುವಿನ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇನ್ನು ಮಹಾರಾಷ್ಟ್ರದ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹಣಾಹಣಿಯಲ್ಲಿ ಯಾರಿಗೆ ಜಯ ಲಭಿಸಲಿದೆ ಎಂಬುದು ಕಾದುನೋಡಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.