Coronavirus Cases In India: ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳು ದೇಶಾದ್ಯಂತ ಹೊಸ ಆತಂಕಕ್ಕೆ ಕಾರಣವಾಗುತ್ತಿವೆ. 109 ದಿನಗಳ ನಂತರ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರದ ಸಮೀಪ ತಲುಪಿದೆ. ಇದರ ಹಿಂದೆ ಕರೋನಾದ ಯಾವ ಉಪ ರೂಪಾಂತರಿ ಇದೆ ಎಂಬುದನ್ನೂ ತಿಳಿದುಕೊಳ್ಳೋಣ ಬನ್ನಿ,
Marburg Virus: ಆಫ್ರಿಕಾ ದೇಶವಾಗಿರುವ ಈಕ್ವಟೋರಿಯಲ್ ಗಿನಿಯಾದಲ್ಲಿ ಕೊರೊನಾ ವೈರಸ್ ಗಿಂತ ಒಂದು ಅಪಾಯಕಾರಿ ವೈರಸ್ ಪತ್ತೆಯಾಗಿದೆ. ಈ ಸೊಂಕಿನಿಂದ ಅಲ್ಲಿ ಇದುವರೆಗೆ 9 ಜನ ಸಾವನ್ನಪ್ಪಿದ್ದಾರೆ.
ರಾಜ್ಯ ಸರ್ಕಾರದ ಹೆಸರಲ್ಲಿ ನಕಲಿ ನಿರಪೇಕ್ಷಣಾ ಪತ್ರ ಸಲ್ಲಿಸಿ ಸಿಬಿಎಸ್ಸಿ ಪಠ್ಯಕ್ರಮದಲ್ಲಿ ಶಾಲೆ ನಡೆಸುತ್ತಿದ್ದ ಆರೋಪದಡಿ ಸಾಂದೀಪಿನಿ ಇಂಟರ್ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಮುಖ್ಯಸ್ಥ ಲೋಕೇಶ್ ತಾಳೆಕಟ್ಟಿಯನ್ನ ವಿಧಾನಸೌಧ ಠಾಣಾ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Corona XBB.1.5 Variant: XBB.1.5 ವೇರಿಯಂಟ್ ಒಮಿಕ್ರಾನ್ ನ XBB ಕುಟುಂಬದ ಭಾಗವಾಗಿದೆ. ಇದು Omicron ನ BA.275 ಮತ್ತು BA.2.10.1 ಉಪ-ರೂಪಾಂತರಗಳ ಮರುಸಂಯೋಜನೆಯಾಗಿದೆ, ಅಂದರೆ, ಎರಡು ವಿಭಿನ್ನ ರೂಪಾಂತರಗಳ ಜೀನ್ಗಳನ್ನು ಒಳಗೊಂಡಿರುವ ವೈರಸ್. XBB, XBB.1.5 US ನಲ್ಲಿ ಸುಮಾರು ಶೇ.44 ರಷ್ಟು ಪ್ರಕರಣಗಳಿಗೆ ಕಾರಣವಾಗಿದೆ ಎನ್ನಲಾಗಿದೆ.
Covid-19 Vaccine: ಭಾರತದಲ್ಲಿನ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್ಟಿಎಜಿಐ) ಭಾರತದಲ್ಲಿ ಬಳಸಲಾಗುವ ಕೋವಿಡ್-19 ಲಸಿಕೆಗಳ ಉಪಯೋಗ ಮತ್ತು ಅನುಕೂಲಗಳನ್ನು ಮೌಲ್ಯಮಾಪನ ಮಾಡಿದೆ.
ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ ಕೇರಳ ಸರ್ಕಾರ, ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ಸಾಮಾಜಿಕ ಸಭೆಗಳು ಮತ್ತು ಎಲ್ಲಾ ವಾಹನಗಳಲ್ಲಿ ಎಲ್ಲಾ ಜನರು ತಮ್ಮ ಮೂಗು ಮತ್ತು ಬಾಯಿಯನ್ನು ಮುಖವಾಡಗಳನ್ನು ಬಳಸಬೇಕು ಎಂದು ಹೇಳಿದೆ.
ಅಲಹಾಬಾದ್ ಹೈಕೋರ್ಟ್ ಇಂದು ಖಾಸಗಿ ಶಾಲೆಗಳಿಗೆ ಕೋವಿಡ್ -19 ಅವಧಿಯಲ್ಲಿ ಸಂಗ್ರಹಿಸಿದ ಶುಲ್ಕದ ಶೇಕಡಾ 15 ರಷ್ಟು ಮನ್ನಾ ಮಾಡಲು ಆದೇಶಿಸಿದೆ. 2020-2021ರ ಶೈಕ್ಷಣಿಕ ಅವಧಿಗೆ ಉತ್ತರ ಪ್ರದೇಶದ ಎಲ್ಲಾ ಶಾಲೆಗಳಿಗೆ ಈ ನಿರ್ಧಾರವು ನಿಂತಿದೆ.
ಕೊರೊನಾ ರೂಪಾಂತರಿ ತಳಿ ಕರ್ನಾಟಕದಲ್ಲೂ ಪತ್ತೆಯಾಗಿದೆ.. ಹೊಸ ಪ್ರಕರಣ ಸೇರಿ ದೇಶದಲ್ಲಿ ಒಟ್ಟು 5 ಪ್ರಕರಣ ದೃಢವಾಗಿದೆ. ಅಮೆರಿಕದಲ್ಲಿ ಕೋವಿಡ್ ಸೋಂಕು ಸ್ಫೋಟಕ್ಕೆ ಈ ತಳಿ ಕಾರಣವಾಗಿದೆ.
COVID-19: ಕೊರೊನಾ ಹೊಸ ಅಲೆಯ ಆತಂಕ ಹಿನ್ನಲೆ ಆರೋಗ್ಯ ಇಲಾಖೆಯು ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ ಮಾಡಿದೆ. ಹೈ-ರಿಸ್ಕ್ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
Booster Dose Study: ಇತ್ತೀಚಿಗೆ ಕೊರೊನಾ ವ್ಯಾಕ್ಸಿನ್ ನ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿ ಹೆಚ್ಚಳವನ್ನು ಗಮನಿಸಲಾಗಿದೆ. ಹಾಗಾದರೆ ಬನ್ನಿ ಬೂಸ್ಟರ್ ಡೋಸ್ ಗೆ ಸಂಬಂಧಿಸಿದಂತೆ ಅಧ್ಯಯನದಲ್ಲಿ ಯಾವ ಸಂಗತಿಗಳನ್ನು ಹೇಳಲಾಗಿದೆ ತಿಳಿದುಕೊಳ್ಳೋಣ ಬನ್ನಿ,
COVID-19 Update: ಭಾರತದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮುಂದಿನ ಕೆಲವು ದಿನಗಳು ದೇಶಕ್ಕೆ ನಿರ್ಣಾಯಕವಾಗಲಿದೆ ಎಂದು ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಮೂಲಕ ಇಂದು ಬೆಂಗಳೂರಿನ ಪಾಲಿಕೆಯ ಆರೋಗ್ಯಾಧಿಕಾರಿಗಳ ತಂಡ ನಗರದ ವಿವಿಧ ಕಡೆ ಇಂದು ತಪಾಸಣೆ ಮೂಲಕ ಎರಡನೇ ಡೋಸ್ ಪಡೆದವರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಿಟಿಎಂ ಲೇಔಟ್ ನ ರೆಸ್ಟೋರೆಂಟ್ ಹಾಗೂ ಹೋಟೆಲ್ ಗಳಿಗೆ ದಿಢೀರ್ ಭೇಟಿ ನೀಡಿದರು.
ನಿರಂತರವಾಗಿ ಹೆಚ್ಚುತ್ತಿರುವ ಪ್ರಕರಣಗಳೊಂದಿಗೆ ಚೀನಾ ಮತ್ತೊಮ್ಮೆ ಕೋವಿಡ್ -19 ದಾಳಿಗೆ ಒಳಗಾಗಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಚೀನಾ ಪ್ರತಿದಿನ 1 ಲಕ್ಷ ಹೊಸ ರೋಗಿಗಳಿಗೆ ಸಾಕ್ಷಿಯಾಗುತ್ತಿದೆ, ಆದಾಗ್ಯೂ, ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ ಸಾಂಕ್ರಾಮಿಕ ರೋಗದಿಂದ ಒಬ್ಬ ರೋಗಿಯೂ ಸಾವನ್ನಪ್ಪಿಲ್ಲ ಎಂದು ಚೀನಾ ಹೇಳಿಕೊಂಡಿದೆ.
ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುವ ನಿಯಮಗಳ ಬಗ್ಗೆ ಸುಧಾಕರ್ ಮತ್ತು ಆರ್ ಅಶೋಕ್ ವಿವರಣೆ ನೀಡಿದರು. ಆರೋಗ್ಯ ಸಚಿವ ಸುಧಾಕರ್ ಯಾವುದೇ ತರಹದ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ, ಎನ್ನುವುದನ್ನು ಈ ವೇಳೆ ಸ್ಪಷ್ಟಪಡಿಸಿದರು.
ಕೋವಿಡ್ ನಿಯಂತ್ರಣದ ಬಗ್ಗೆ ಓವರ್ ಆಕ್ಟಿಂಗ್ ಮಾಡಬಾರದು. ಅತಿ ಹೆಚ್ಚು ಓವರ್ ಆಕ್ಟಿಂಗ್ ಮಾಡದೆ ಸಾರ್ವಜನಿಕರೊಂದಿಗೆ ಫ್ರೆಂಡ್ಲಿ ಆಗಿ ನಿಲುವು ಕೈಗೊಳ್ಳಬೇಕು, ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.