ನಟ ದರ್ಶನ್ ಮಾಧ್ಯಮದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅಲ್ಲದೆ, ಈ ಕುರಿತು ವಿಡಿಯೋ ಒಂದು ವೈರಲ್ ಆಗಿತ್ತು. ಇದರಿಂದಾಗಿ ಡಿಬಾಸ್ ಮತ್ತು ಮಾಧ್ಯಮದವರ ನಡುವೆ ಮುನಿಸು ಉಂಟಾಗಿತ್ತು. ಸದ್ಯ ಈ ಕುರಿತು ದರ್ಶನ್ ಮೌನ ಮುರಿದು ಮಾಧ್ಯಮದವರಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿ, ಕ್ಷಮೆ ಕೇಳಿದ್ದಾರೆ.
D boss Viral Photos : ಇತ್ತೀಚೆಗೆ ಯುಕೆ ಫ್ಲೈಟ್ ಏರಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ರೆಂಡ್ಸ್ ಜೊತೆ ಕಳೆದ 5 ದಿನಗಳಿಂದ ಬ್ರಿಟನ್ನಲ್ಲಿ ಜಾಲಿಯಾಗಿ ಸುತ್ತಾಡುತ್ತಿದ್ದಾರೆ. ಅಲ್ಲಿ ಸಿಕ್ಕ ಕನ್ನಡ ಅಭಿಮಾನಿಗಳ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಆ ಪೋಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
Darshan : 'ಕ್ರಾಂತಿ' ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಕಾಟೇರ' ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಚಾಲೆಂಜಿಂಗ್ ಸ್ಟಾರ್ ಕಾಲಿಗೆ ಪೆಟ್ಟು ಬಿದ್ದಿದ್ದು, ದರ್ಶನ್ ಆಸ್ಪತ್ರೆಯಿಂದ ನಿರ್ಗಮಿಸುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Sudeep vs Darshan Fan War: ಸುದೀಪ್ ಮತ್ತು ದರ್ಶನ್ ಇಬ್ಬರೂ ಕನ್ನಡ ಸಿನಿರಂಗದ ಸ್ಟಾರ್ ನಟರು. ಎಲ್ಲಾ ಸಿನಿರಂಗಗಳಲ್ಲೂ ಇರುವಂತೆ ಚಂದನವನದಲ್ಲೂ ಆಗಾಗೆ ಫ್ಯಾನ್ ವಾರ್ ನಡೆಯುತ್ತಿರುತ್ತದೆ. ಇದೀಗ ಕಿಚ್ಚ - ದಚ್ಚು ನಡುವೆ ಮತ್ತೆ ಫ್ಯಾನ್ ವಾರ್ ಬೆಂಕಿ ಹೊತ್ತಿಕೊಂಡಿದೆ.
DBoss : ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಬೆಟ್ಟದಿಂದ ಇಳಿಯುವಾಗ ಮಣ್ಣು ಸಡಿಲಗೊಂಡಿದ್ದರಿಂದ ಜಾರಿ ರಸ್ತೆಯ ಪಕ್ಕದಲ್ಲಿ ಸಿಕ್ಕಿಕೊಂಡಿತ್ತು. ಸ್ವಲ್ಪ ಯಾಮಾರಿದ್ದರೂ ಪಾತಾಳಕ್ಕೆ ಹೋಗುತ್ತಿತ್ತು. ಹೀಗೆ ಸಿಕ್ಕಿಕೊಂಡಿದ್ದ ಕಾರನ್ನು ಮತ್ತೆ ದಾಸ ರಸ್ತೆಗೆ ಎಳೆದು ತಂದಿದ್ದೇ ರೋಚಕ ಸಂಗತಿ.
Actor Darshan: ನಟ ದರ್ಶನ್ ನಟನೆ ಮಾತ್ರವಲ್ಲದೇ ಬಡವರ ಕಷ್ಟಗಳಿಗೆ ಸ್ಪಂದಿಸುವಲ್ಲಿ ಸದಾ ಮುಂದೆ ಇರುತ್ತಾರೆ. ಇದೀಗ ಕುರುಕ್ಷೇತ್ರ'ದ ಭೀಮ ಪಾತ್ರಧಾರಿ ಡ್ಯಾನಿಶ್ ಕಷ್ಟಕ್ಕೆ ಡಿ ಬಾಸ್ ನೆರವಾಗಿದ್ದಾರೆ.
South Actors-Actress : ಇತ್ತೀಚೆನ ದಿನಗಳಲ್ಲಿ ಬಾಲಿವುಡ್ ಸಿನಿಮಾಗಳಿಗಿಂತ ಸೌತ್ ಸಿನಿಮಾಗಳೇ ಹೆಚ್ಚು ಸದ್ದು ಮಾಡುತ್ತಿವೆ. ಒಂದು ಸಿನಿಮಾ ಹಿಟ್ ಆಗುತ್ತಿದ್ದಂತೆ ಆ ಚಿತ್ರದ ನಟ ನಟಿಯರಿಗೂ ಬೇಡಿಕೆ ಹೆಚಾಗುತ್ತದೆ. ಬೇರೆ ಭಾಷೆಯಿಂದಲೂ ಸಹ ಅವರಿಗೆ ಆಫರ್ ಬರುತ್ತವೆ. ಆದರೆ ಕೆಲವು ನಟ ನಟಿಯರು ಬಾಲಿವುಡ್ ಸಿನಿಮಾಗಳನ್ನು ತಿರಸ್ಕರಿದ್ದಾರೆ.
Darshan Fan: ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗೆಯೇ ಇಲ್ಲೊಬ್ಬ 14 ವರ್ಷದಿಂದ ನಟ ದರ್ಶನ್ ಭೇಟಿಗಾಗಿ ಕಾದು ಪರಿತಪಿಸಿ ಖಿನ್ನತೆಗೆ ಜಾರಿದ್ದ ಅಭಿಮಾನಿಗೆ ಕೊನೆಗೂ ದಾಸನ ಭೇಟಿಯಾಗಿರುವ ಕಥೆ ಇಲ್ಲಿದೆ
Abhi Aviva : ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಂಭ್ರಮ ತುಂಬಿ ತುಳುಕಾಡುತ್ತಿತ್ತು. ಅಭಿಷೇಕ್ ಅಂಬರೀಶ್ ಅವಿವಾ ಬಿದ್ದಪ್ಪ ಅವರ ಬೀಗರೂಟದ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು.
Abhishek Aviva : ಅಭಿಷೇಕ್ ಅಂಬರೀಶ್ ಅವರು ಬರುತ್ತಿದ್ದಂತೆ ಮಹಿಳೆಯರು ಎದ್ದು ನಿಂತು ಅವರ ಕೆನ್ನೆ ಹಿಂಡಿ ದೃಷ್ಟೀ ತೆಗೀರೆ ನಮ್ಮ ಅಪ್ಪಂಗೆ ಎಂದು ದೃಷ್ಟಿ ತೆಗೆದು ತುಂಬು ಹೃದಯದಿಂದ ಆಶೀರ್ವಾದ ಮಾಡಿದ್ದಾರೆ.
Challenging Star Darshan : ರೆಬೆಲ್ಸ್ಟಾರ್ ಅಂಬರೀಶ್ ಕುಟುಂಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶಬನ್ ಬಹಳ ಹತ್ತಿರವಾದವರು. ಅಂಬರೀಶ್ ಅವರು ಇದ್ದಾಗಿನಿಂದಲೂ ರೆಬೆಲ್ ಕುಟುಂಬದೊಂದಿಗೆ ಹೆಚ್ಚು ಆತ್ಮೀಯವಾಗಿದ್ದವರು ದರ್ಶನ್. ಈ ಮಾತನ್ನು ಅವರೇ ಸಾಕಷ್ಟು ಸಲ ಹೇಳಿಕೊಂಡಿದ್ದಾರೆ.
Dhruti Puneeth rajkumar troll : ದರ್ಶನ್ ಮತ್ತು ಪುನೀತ್ ರಾಜಕುಮಾರ್ ಅವರು ಪರಸ್ಪರ ಗೌವದಿಂದ ಕಾಣುತ್ತಿದ್ದರು. ಈ ವಿಚಾರ ಅವರ ಅಭಿಮಾನಿಗಳಿಗೂ ತಿಳಿದಿದೆ. ಆದರೆ ಕೆಲವು ಕಿಡಿಗೇಡಿಗಳು ಮಾಡುವ ಕೆಲಸದಿಂದಾಗಿ ಈ ಇಬ್ಬರು ಸ್ಟಾರ್ ನಟರ ಅಭಿಮಾನಿಗಳ ತಲೆತಗ್ಗಿಸುವಂತಾಗಿದೆ.
ಕೆಲವರಿಗೆ ನಿದ್ದೆ ಮಾಡುವಾಗ ಯಾವುದೇ ರೀತಿಯ ಶಬ್ದ ಕೇಳಬಾರದು. ತುಂಬಾ ಸೈಲೆಂಟ್ ಆಗಿ ಇರಬೇಕು ಅಂತಾರೆ. ಆದ್ರೆ ನಮ್ಮ ನಿಮ್ಮ ಪ್ರೀತಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಶಬ್ದ ಇಲ್ಲದೆ ಹೋದರೆ ನಿದ್ದೆ ಬರುವುದಿಲ್ಲ.
Ambareesh birthday: ದೈಹಿಕವಾಗಿ ಅಗಲಿದರೂ ಮಾನಸಿಕವಾಗಿ ನಮ್ಮ ಮನಸ್ಸಿನಲ್ಲಿ ಸದಾ ಜೀವಂತವಾಗಿರುವ ನಟ ಅಂಬರೀಷ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ರೆಬೆಲ್ ಸ್ಟಾರ್ ಅಂಬರೀಷ್ ಅವರ 71ನೇ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
Darshan Mother : ಒಬ್ಬ ಹೆಸರಾಂತ ನಟನ ಮಗನಾಗಿದ್ದರೂ ಸಹ ತಂದೆಯ ನಿಧನದ ಬಳಿಕ ದರ್ಶನ್ ಅವರು ಎಷ್ಟು ಕಷ್ಟ ಪಟ್ಟು ಮೇಲೆ ಬಂದರು ಎನ್ನುವುದು ಎಲ್ಲರಿಗೂ ತಿಳಿದಿದೆ. ಸಧ್ಯ ಇದೇ ವಿಚಾರವಾಗಿ ಮೊನ್ನೆ ಧರ್ಮಸ್ಥಳದಲ್ಲಿ ನಡೆದ 51ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವ ವೇಳೆ ದಾಸ ತಮ್ಮ ಜೀವನದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ ಹಿತ ವಚನ ಎಷ್ಟು ಪ್ರಭಾವ ಬೀರಿತು ಎಂಬುವುದರ ಕುರಿತು ತಿಳಿಸಿದರು.
Dr. Veerendra Heggade on actor Darshan : ಮೇ 3 ರಂದು ಧರ್ಮಸ್ಥಳದಲ್ಲಿ ನಡೆದ 51ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರು ಭಾಗವಹಿಸಿದ್ದರು. ಈ ವೇಳೆ ಡಾ. ವೀರೇಂದ್ರ ಹೆಗ್ಗಡೆ ಅವರು ದರ್ಶನ್ ಅವರ ವ್ಯಕ್ತಿತ್ವವನ್ನು ಕೊಂಡಾಡಿದರು.
D Boss : ದರ್ಶನ್ ಮತ್ತು ರಕ್ಷಿತಾ ಸ್ಯಾಂಡಲ್ವುಡ್ನಲ್ಲಿ ಅತ್ಯಂತ ರೋಮ್ಯಾಂಟಿಕ್ ಆನ್-ಸ್ಕ್ರೀನ್ ಜೋಡಿಗಳಲ್ಲಿ ಒಬ್ಬರು ಮತ್ತು ಪ್ರೇಕ್ಷಕರ ಸಾರ್ವಕಾಲಿಕ ನೆಚ್ಚಿನ ಜೋಡಿಗಳಲ್ಲಿ ಒಬ್ಬರು ಎಂದು ಹೇಳಲಾಗಿದೆ. 'ಕಲಾಸಿಪಾಳ್ಯ' ಚಿತ್ರದಲ್ಲಿ ಅವರ ಜೋಡಿಯು ಪ್ರಮುಖ ಹಿಟ್ ಜೋಡಿಗಳಲ್ಲಿ ಒಂದಾಗಿದೆ. ನಂತರ ಅವರು 'ಸುಂಟರಗಾಳಿʼ 'ಮಂಡ್ಯ', 'ಅಯ್ಯ' ಸಿನಿಮಾಗಳಲ್ಲಿ ನಟಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.