ಭಾರತ ತಂಡಕ್ಕೆ ಏಕಾಏಕಿ ಎಂಟ್ರಿ ಕೊಟ್ಟಿರುವ ಈ ಆಟಗಾರ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 3-0 ಅಂತರದಿಂದ ಸರಣಿ ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ.
Rahul Dravid: ಭಾರತದ ಮಹಾನ್ ಕ್ರಿಕೆಟಿಗ ಹಾಗೂ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾ ವಿರುದ್ದದ ಟಿ20 ಸೀರಿಸ್ ನ ಮೊದಲ ಪಂದ್ಯಕ್ಕಾಗಿ ಮೊಹಾಲಿ ತಲುಪಿದ್ದಾರೆ. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಕೋಚ್ ರಾಹುಲ್ ತುಂಬಾ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸೆಪ್ಟೆಂಬರ್ 20 ರಂದು ಈ ಪಂದ್ಯ ನಡೆಯಲಿದೆ.
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಟಿ-20 ಪಂದ್ಯಗಳ ಸರಣಿ ಆಡಬೇಕಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಬೌಲರ್ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇದರಿಂದ ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ಟಿ 20 ವಿಶ್ವಕಪ್ 2021 ಯುಎಇ ಮತ್ತು ಒಮನ್ ನಲ್ಲಿ ಅಕ್ಟೋಬರ್ 17 ರಂದು ಆರಂಭವಾಗಿದೆ. ಯುಎಇ ಮತ್ತು ಒಮಾನ್ನ ಪಿಚ್ಗಳು ಸ್ಪಿನ್ನರ್ಗಳಿಗೆ ಸಹಕಾರಿಯಾಗಿದೆ, ಅಲ್ಲಿ ಸ್ಪಿನ್ನರ್ಗಳು ತಮ್ಮ ಬಲೆಗಳಲ್ಲಿ ಬ್ಯಾಟ್ಸ್ಮನ್ಗಳನ್ನು ಬಲೆಗೆ ಬೀಳಿಸುವ ಮೂಲಕ ತೀವ್ರವಾಗಿ ಪ್ರದರ್ಶನ ನೀಡುತ್ತಿದ್ದಾರೆ.
ಬ್ರಿಸ್ಬೇನ್ನ ಗಬಾ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾವನ್ನು ಮೂರು ವಿಕೆಟ್ಗಳಿಂದ ಸೋಲಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದಿದೆ.
ಬ್ರಿಸ್ಬೇನ್ನ ಗಬ್ಬಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್ಗಳಿಂದ ಸೋಲಿಸಿ ಭಾರತ ಕ್ರಿಕೆಟ್ ತಂಡ ಸರಣಿಯನ್ನು ಗೆದ್ದು ಹಲವಾರು ದಾಖಲೆಗಳನ್ನು ಪಡೆದುಕೊಂಡಿತು.
India vs Australia : ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲು ಟೀಮ್ ಇಂಡಿಯಾಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯದಿಂದಾಗಿ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಸಿಡ್ನಿಯಲ್ಲಿ ನಡೆಯುತ್ತಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ರಿಷಭ್ ಪಂತ್ ಅವರಲ್ಲದೆ, ಚೇತೇಶ್ವರ ಪೂಜಾರ, ರವಿಚಂದ್ರನ್ ಅಶ್ವಿನ್ ಮತ್ತು ಹನುಮಾ ವಿಹಾರಿ ತಾಳ್ಮೆಯ ಆಟ ಕಾಂಗರೂ ಪಡೆಯ ಕನಸನ್ನು ಭಗ್ನಗೊಳಿಸಿತು.
ಮೊಹಮ್ಮದ್ ಸಿರಾಜ್ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಅವರ ದೇಶಕ್ಕಾಗಿ ಕ್ರಿಕೆಟ್ ಆಡಬೇಕೆಂಬುದು ಅವರ ತಂದೆಯ ಕನಸಾಗಿತ್ತು. ಸಿರಾಜ್ ತಮ್ಮ ತಂದೆಯ ಕನಸನ್ನು ನನಸು ಮಾಡುತ್ತಿದ್ದಾರೆ.
ಉಮೇಶ್ ಯಾದವ್ ಅವರಿಗೆ ಗಾಯವಾದ ನಂತರ ಸಿಡ್ನಿಯಲ್ಲಿ ನಡೆಯಲಿರುವ ಪಂದ್ಯಕ್ಕಾಗಿ ಟಿ ನಟರಾಜನ್ ಅವರನ್ನು ಭಾರತೀಯ ಟೆಸ್ಟ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ತಮಿಳುನಾಡು ಬೌಲರ್ನನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಯಜುವೇಂದ್ರ ಚಾಹಲ್ ಪ್ರಮುಖ ಸಾಧನೆ ಮಾಡಿದ್ದಾರೆ. ಹೌದು, ಟಿ 20 ಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಷಯದಲ್ಲಿ ಚಾಹಲ್, ಬುಮ್ರಾ ಅವರನ್ನು ಸರಿಗಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.