ದೀಪಾವಳಿ ಹಬ್ಬದ ನಿಮಿತ್ತ ಜೆಪಿ ನಗರದ ತಮ್ಮ ನಿವಾಸಕ್ಕೆ ವಿದ್ಯುತ್ ದೀಪಗಳ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕೊಡಲಾಗಿದೆ ಎಂಬ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
KODAGU DISTRICT COURT Recruitments 2023: ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ ಎಂದು ಎಚ್ಡಿಕೆ ಸವಾಲು ಹಾಕಿದ್ದಾರೆ.
Congress Guarantee Schemes: ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದೆಂದರೆ ಕೋಟ್ಯಂತರ ಸಂಖ್ಯೆಯಲ್ಲಿರುವ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ. ಯಾಕೆ ಬಡವರ ಹೊಟ್ಟೆಗೆ ಹೊಡೆಯುವ ಕಿಚ್ಚು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
MBBS Student Suicide: ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಡೆತ್ನೋಟ್ ಬರೆದಿಟ್ಟಿದ್ದಾಳೆ.
BJP vs BJP: ಈಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮಗ ಬಿ.ವೈ.ವಿಜಯೇಂದ್ರ ನಿಮ್ಮ ಮಗನ ರಾಜಕೀಯ ಭವಿಷ್ಯಕ್ಕೂ ಕಲ್ಲು ಹಾಕುವುದು ಖಚಿತ. ಬಿಜೆಪಿ ಕಾರ್ಯಕ್ರಮದಲ್ಲಿ ನಿಮಗೊಂದು ಕುರ್ಚಿಯೂ ಇಲ್ಲ ಈಗ, ನಿಮ್ಮ ವ್ಯರ್ಥಪ್ರಲಾಪದ ಬಗ್ಗೆ ನಮಗೆ ಮರುಕವಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
Arecanut today price (13-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BY Vijayendra Visit to Siddaganga Mutt: ಶಿವಕುಮಾರಸ್ವಾಮಿಗಳ ಗದ್ದುಗೆಗೆ ನಮಿಸಿದ ವಿಜಯೇಂದ್ರ ನಂತರ ಶಿವಕುಮಾರ ಶ್ರೀಗಳ ಧ್ಯಾನಮಂದಿರಕ್ಕೆ ಭೇಟಿ ನೀಡಿದರು. ಶ್ರೀಗಳ ಧ್ಯಾನ ಮಂದಿರಕ್ಕೆ ನಮಿಸಿ 2 ನಿಮಿಷಗಳ ಕಾಲ ಧ್ಯಾನ ಮಾಡಿದರು.
Arecanut today price (12-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
Arecanut today price (11-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
PSI recruitment scam: ಅಕ್ರಮದಲ್ಲಿ ಭಾಗಿಯಾಗುವುದು, ಆರೋಪಿಗಳನ್ನು ರಕ್ಷಿಸುವುದು ಬಿಜೆಪಿಯ ಜಾಯಮಾನ ಇರಬಹುದು, ಆದರೆ ಕಾಂಗ್ರೆಸ್ ಯಾವುದೇ ಅಕ್ರಮವನ್ನು ಸಹಿಸುವುದಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
ಕಲೆಕ್ಷನ್ ಮಾಸ್ಟರ್ಸ್ಗಳ #ATMSarkaraಕ್ಕೆ ರಾಜ್ಯದ ಹತ್ತು ಹಲವು ಸಮಸ್ಯೆಗಳಿಗಿಂತ ತೆಲಂಗಾಣದಲ್ಲಿ ಚುನಾವಣೆ ಪ್ರಚಾರ ಮಾಡಿ, ಹಣ ಕೊಟ್ಟು, ಪಾರ್ಟಿ ಮಾಡಿಕೊಂಡು ಬರುವುದೇ ಮುಖ್ಯವಾಗಿದೆ ಎಂದು ಬಿಜೆಪಿ ಟೀಕಿಸಿದೆ.
Arecanut today price (10-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಪೌರ ಕಾರ್ಮಿಕರಿಗೆ ಖಾಯಂಮಾತಿ ಬಗ್ಗೆ ಕಾಂಗ್ರೆಸ್ ಪೌರ ಕಾರ್ಮಿಕರಿಗೆ ನೀಡಿದ್ದ ಭರವಸೆಯನ್ನು ಇದುವರೆಗೂ ಈಡೇರಿಸಿಲ್ಲ. ಅಂಗನವಾಡಿ ಸಹಾಯಕರಿಗೆ, ಆಶಾ ಕಾರ್ಯಕರ್ತರಿಗೆ, ಬಿಸಿಯೂಟ ತಯಾರಿಕರಿಗೆ ನೀಡಿದ್ದ ವೇತನ ಹೆಚ್ಚಳದ ಭರವಸೆ ಇನ್ನೂ ಸಹ ಭರವಸೆಯಾಗಿಯೇ ಉಳಿದಿದೆ ಎಂದು ಬಿಜೆಪಿ ಟೀಕಿಸಿದೆ.
ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂಕೋರ್ಟ್ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.
US Dollars Case: ಭಾನುವಾರ ಬಾಕ್ಸ್ ನಲ್ಲಿ 2.5 ಮಿಲಿಯನ್ ಡಾಲರ್ ಹಣ ಪತ್ತೆಯಾಗಿದೆ. ಚಿಂದಿ ಆಯುವಾಗ ರೈಲು ಹಳಿ ಪಕ್ಕವೇ ಈ ಡಾಲರ್ಗಳು ಪತ್ತೆಯಾಗಿವೆ. ಡಾಲರ್ಗಳ ಕಟ್ಟು ಕಂಡು ಚಿಂದಿ ಆಯುತಿದ್ದ ವ್ಯಕ್ತಿ ಮಾಲೀಕನಿಗೆ ಮಾಹಿತಿ ನೀಡಿದ್ದಾನೆ.
Arecanut today price (09-11-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.