Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
Lok Sabha election 2024: ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
Lok Sabha Election 2024: ಲೋಕಸಭೆ ಚುನಾವಣೆಗಾಗಿ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ದೇಶಾದ್ಯಂತ ಪ್ರವಾಸ ಮಾಡುತ್ತಿದ್ದು, ಈ ಕಾರಣದಿಂದಾಗಿ ಚಾರ್ಟರ್ಡ್ ವಿಮಾನ ಮತ್ತು ಹೆಲಿಕಾಪ್ಟರ್ಗಳ ಬೇಡಿಕೆಯು ಶೇಕಡಾ 40 ರಷ್ಟು ಹೆಚ್ಚಾಗಿದೆ.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಎಲೆಕ್ಟ್ರೋಲ್ ಬಾಂಡ್ ಗಳ ಮೂಲಕವೇ ಸುಮಾರು 7,500 ಕೋಟಿ ರೂ.ಗಳ ಅಕ್ರಮ ನಡೆಸಿ, ಮೋದಿಯವರು ಭ್ರಷ್ಟಾಚಾರಕ್ಕೆ ಹೊಸ ಭಾಷ್ಯ ಬರೆದಿದ್ದಾರೆ. ಅವರ ಮುಖವಾಡ ಕಳಚಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಸಖತ್ ಕಾವೇರಿದೆ. ಇವಾಗ ಕಮಲ ಹಾಗೂ ಕೈ ಗಳ ನಡುವೆ ನೇರ ಪೈಪೋಟಿ ಶುರುವಾಗಿದೆ. ಸಿಎಂ ತವರು ಕ್ಷೇತ್ರದಲ್ಲಿ ಮಹಾರಾಜ ಯದುವೀರ್ ಒಡೆಯರ್ ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಎಂ.ಲಕ್ಷ್ಮಣ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಸಿದ್ದರಾಮಯ್ಯ ವರ್ಚಸ್ಸು ಹಾಗೂ ಮಹಾರಾಜರ ಸರಳತೆ ಹಾಗೂ ಮೋದಿ ನಾಮಬಲದ ನಡುವೆ ಈ ಚುನಾವಣೆ ನಡೆಯಲಿದೆ.
Hema Malini In Farm: ಬಾಲಿವುಡ್ ಖ್ಯಾತ ನಟಿ ಹಾಗೂ ರಾಜಕಾರಣಿ ಹೇಮಾ ಮಾಲಿನಿ ಸುಡುಬಿಸಿಲಿನಲ್ಲಿ ಹೊಲದಲ್ಲಿ ನಿಂತುಕೊಂಡು ಗೋಧಿ ಬೆಳೆಯನ್ನು ಕಟಾವು ಮಾಡಿದ್ದಾರೆ. ಈ ಫೋಟೊಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ಈ ಕ್ಷೇತ್ರದಲ್ಲಿ ಲಿಂಗಾಯತರು, ಕುರುಬರು & ಮುಸ್ಲಿಂ ಮತಗಳು ನಿರ್ಣಾಯಕ ಪಾತ್ರವಹಿಸಲಿವೆ. ಹಾವೇರಿ ಲೋಕಸಭೆ ಕ್ಷೇತ್ರೆಕ್ಕೆ ಹಾವೇರಿ ಜಿಲ್ಲೆಯ ಹಾವೇರಿ, ಹಾನಗಲ್, ಬ್ಯಾಡಗಿ, ಹಿರೇಕೆರೂರು, ರಾಣೇಬೆನ್ನೂರು ಸೇರಿ ಗದಗ ಜಿಲ್ಲೆಯ ಗದಗ, ರೋಣ, ಶಿರಹಟ್ಟಿ ವಿಧಾನಸಭೆ ಕ್ಷೇತ್ರಗಳು ಒಳಪಟ್ಟಿವೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಏಳು ಹಂತಗಳ ಉಮೇದುವಾರಿಕೆಯಲ್ಲಿ ಹಲವು ಏರಿಳಿತ ಕಾಣುತ್ತಿದ್ದು ಮತಬೇಟೆ ಕೂಡ ಬಿರುಸಾಗಿ ಸಾಗಿದೆ. ಈ ಹಂತದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಮತದಾರರ ಜಾಗೃತಿ ಕೂಡ ಜೀ ಕನ್ನಡ ನ್ಯೂಸ್ ನಡೆಸುತ್ತಿದ್ದು ಜೊತೆಗೆ ಕ್ಷೇತ್ರ ಪರಿಚಯ ಕೂಡ ಆರಂಭವಾಗಿದೆ. ಸಂಸತ್ ಕ್ಷೇತ್ರದಲ್ಲಿ ಕಾಡುತ್ತಿರುವ ಸಮಸ್ಯೆಗಳು, ಹಿಂದೆ ಗೆದ್ದಿರೋ ಪಕ್ಷ ಮತ್ತು ನಾಯಕರ ಸಾಧನೆ, ಜಾತಿವಾರು ಶಕ್ತಿ ಹೇಗೆ ಪ್ರಭಾವ ಬೀರಲಿದೆ..? ನಿರ್ಣಾಯಕ ಸಾಮಾಜಿಕ ಅಂಶ ಹಾಗೂ ಕ್ಷೇತ್ರದ ಭೌಗೋಳಿಕ ಹಿನ್ನೆಲೆ ಹೇಗಿದೆ..? ಅಭ್ಯರ್ಥಿಗಳ ಗೆಲುವಿಗೆ ಮತದಾರನ ಮೇಲೆ ಪ್ರಭಾವ ಬೀರುವ ಅಂಶಗಳನ್ನು ನಿಮ್ಮ ಮುಂದಿಡುವ ಕಾರ್ಯಕ್ರಮವೇ ಕ್ಷೇತ್ರ ಪರಿಚಯ
lok sabha election 2024: ದೇಶಾದ್ಯಂತ ಕಾಂಗ್ರೆಸ್ 40 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಿದೆ. ಹಾಗಿರುವಾಗ ಕರ್ನಾಟಕದಲ್ಲಿ ಹೇಗೆ 20 ಕ್ಷೇತ್ರಗಳನ್ನು ಗೆಲ್ಲುತ್ತದೆ? ಎಂದು ಪ್ರಶ್ನಿಸಿದರು.
ಇಂದು ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ
ಬೆಳಗ್ಗೆ 10ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇಗುಲದಲ್ಲಿ ಪೂಜೆ
ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಗೋಪಿ ವೃತ್ತಕ್ಕೆ ಬಂದು ಸಭೆ
ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಕೆ ಮಾಡ್ತೇನೆ ಎಂದ ಈಶ್ವರಪ್ಪ
ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ- ಕೆ.ಎಸ್.ಈಶ್ವರಪ್ಪ
ಕೈ ನಾಯಕರ ಪ್ರವಾಸದ ಬಗ್ಗೆ ಶಾಸಕ ರವಿಕುಮಾರ್ ಮಾಹಿತಿ ನೀಡಿದ್ದು ಕಾಂಗ್ರೆಸ್ನಿಂದ ತ್ರಿಮೂರ್ತಿ ಅಸ್ತ್ರ ಪ್ರಯೋಗ ಮಾಡಲಿದ್ದಾರೆ. ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ, ಡಿಕೆ. ಶಿವಕುಮಾರ್ ಸಹ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.
Bagalkote Lok Sabha Constituency: ಬಾಗಲಕೋಟೆ ಲೋಕಸಭೆ ಕ್ಷೇತ್ರ್ ಅಖಾಡಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಅಕಾಂಕ್ಷಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು.ಯಾರಿಗೆ ಟಿಕೆಟ್ ಸಿಗುತ್ತೆ ಎನ್ನೋ ಕುತೂಹಲ ಕೂಡ ಇತ್ತು.ಸತತ ನಾಲ್ಕು ಬಾರಿ ಬಾಗಲಕೋಟೆ ಲೋಕಸಭೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗುತ್ತ ಬಂದಿರುವ ಹಾಲಿ ಸಂಸದ ಪಿ.ಸಿ.ಗದ್ದಿಗೌಡರ್ ಅವರಿಗೇನೆ ಬಿಜೆಪಿ ಪಕ್ಷ ಮತ್ತೆ ಮಣೆ ಹಾಕಿದ್ದು,ಪಿ.ಸಿ.ಗದ್ದಿಗೌಡರ್ ಅವರಿಗೆ ಟಿಕೆಟ್ ನೀಡಿದೆ.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Union Parliamentary Minister Prahlada Joshi) , ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡುವಾಗ ಸ್ವಲ್ಪ ಗಮನ ವಹಿಸುವುದು ಒಳಿತು ಎಂದು ತಿರುಗೇಟು ನೀಡಿದರು.
ಕೋಲಾರದಿಂದಲೇ ಲೋಕಸಭೆ ಪ್ರಚಾರಕ್ಕೆ ʻಕೈʼ ಕಹಳೆ
ಕುರುಡುಮಲೆ ದೇವಸ್ಥಾನದಿಂದಲೇ ಕ್ಯಾಂಪೇನ್ ಶುರು
ಸಿದ್ದರಾಮಯ್ಯ ಮತ್ತು ಡಿಕೆಶಿ ನೇತೃತ್ವದಲ್ಲಿ ಚಾಲನೆ
ಪ್ರಜಾಧ್ವನಿ 2.O ಹೆಸರಿನಲ್ಲಿ ಲೋಕಸಭಾ ಪ್ರಚಾರ
ಒಬ್ಬ ರೆಡ್ಡಿ ಅಭಿಮಾನಿ ಸಾಕು ಕಾಂಗ್ರೆಸ್ ಅಲುಗಾಡುತ್ತೆ
ನಾಲಿಗೆಯನ್ನ ಹಿಡಿತದಲ್ಲಿ ಇಟ್ಟುಕೊಂಡು ಮಾತನಾಡಿ
ರೆಡ್ಡಿ ಸಹಾಯದಿಂದ ರಾಜಕೀಯಕ್ಕೆ ಬಂದಿದ್ದೀರಿ ನೀವು
ಬಳ್ಳಾರಿಯಲ್ಲಿ ನಾಗೇಂದ್ರ ವಿರುದ್ಧ ಅರುಣಾ ಲಕ್ಷ್ಮಿ ಕಿಡಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.