ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ಸೆಪ್ಟೆಂಬರ್ 7 ರಂದು ನವದೆಹಲಿಗೆ ತೆರಳಲಿದ್ದು, ಅದರ ಅಧ್ಯಕ್ಷತೆಯಲ್ಲಿ ಭಾರತವು ಆಯೋಜಿಸಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು ಸೆಪ್ಟೆಂಬರ್ 10 ರಂದು ವಾಷಿಂಗ್ಟನ್ ಡಿಸಿಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
7th Pay Commission Latest News:ಜನವರಿಯಿಂದ ಜುಲೈವರೆಗಿನ ಅಂಕಿಅಂಶಗಳನ್ನು ಆಧರಿಸಿ, ಡಿಎ ಹೆಚ್ಚಳವು ಶೇಕಡಾ 46 ರ ದರದಲ್ಲಿ ಇರಲಿದೆ ಎನ್ನುವುದು ಖಚಿತ. ಇದುವರೆಗೆ ನೌಕರರ ತುಟ್ಟಿಭತ್ಯೆ ಶೇ.42ರಷ್ಟಿದ್ದು, ಈಗ ಅದು ಶೇ.46ಕ್ಕೆ ಏರಿಕೆಯಾಗಲಿದೆ.
ನಾವು ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳುವುದು ಮಾತ್ರವಲ್ಲದೇ, ಅದನ್ನು ವಿಶ್ವದೆದುರು ಜವಾಬ್ದಾರಿಯುತವಾಗಿ ಪ್ರಸ್ತುತಪಡಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.ಅವರು ಇಂದು ಆಕಾಶವಾಣಿಯ #MannKiBaat ಕಾರ್ಯಕ್ರಮದಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದರು.
PM Kisan 14th installment release :ಇಂದು ರಾಜಸ್ಥಾನದ ಸಿಕಾರ್ ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರೈತರಿಗೆ 14ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ನಿಮ್ಮ ಖಾತೆಗೆ ಈ ಹಣ ಬಂದಿಲ್ಲ ಎಂದಾದರೆ ತಕ್ಶನ್ ಈ ನಂಬರ್ ಗೆ ಕರೆ ಮಾಡಿ .
ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ, ಈ ಸಾಲವನ್ನು ಒಂಬತ್ತು ವರ್ಷಗಳಲ್ಲಿ 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
Prime Minister Modi In France : ಜುಲೈ 13ರಂದು ಫ್ರಾನ್ಸ್ ನಲ್ಲಿ ರಿಪಬ್ಲಿಕ್ ಡೇ ಆಚರಿಸಲಾಯಿತು ಆ ವೇಳೆ ಪ್ರಧಾನಿ ಮೋದಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಭಾಗಿಯಾಗಿದ್ದರು. ಆ ವೇಳೆ ಫ್ರಾನ್ಸ್ ನಲ್ಲಿ ʼಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಯಿತು.
CM Siddaramaiah: ವಿಧಾನ ಪರಿಷತ್ ನಲ್ಲಿಂದು ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಭಾವ ಹೇಗೆ ಮಂಕಾಗುತ್ತಿದೆ, ಬಿಜೆಪಿ ಹೇಗೆ ಜನರಿಂದ ದೂರವಾಗುತ್ತಿದೆ ಎನ್ನುವುದನ್ನು ಎಳೆ ಎಳೆಯಾಗಿ ವಿವರಿಸಿದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿರುವ ಭಾರತವು ತನ್ನ ಸರಿಯಾದ ಸ್ಥಾನವನ್ನು ಮರಳಿ ಪಡೆಯಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Basangouda Patil Yatnal : ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪವನ್ನು ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಮಾಡಿದರು.
Karala CM On Congress: ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಆಗ್ರಹಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಸಿಆರ್ ಅವರ ರಿಮೋಟ್ ಕಂಟ್ರೋಲ್ ಪ್ರಧಾನಿ ನರೇಂದ್ರ ಮೋದಿ ಬಳಿ ಇದೆ ಎಂದು ಭಾನುವಾರ ವಾಗ್ದಾಳಿ ನಡೆಸಿದರು ಮತ್ತು ರಾಜ್ಯದ ಆಡಳಿತ ಪಕ್ಷವನ್ನು "ಬಿಜೆಪಿಯ ಬಿ-ಟೀಮ್" ಮತ್ತು ಅದರ ಹೊಸ ಹೆಸರು ಬಿಆರ್ಎಸ್ ಎಂದು ಬಣ್ಣಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.