CM Siddaramaiah: ಹಿಂದುಳಿದ ಜಾತಿ ಮತ್ತು ಎಸ್ ಸಿ / ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು: ಸಿಎಂ ಸಿದ್ದರಾಮಯ್ಯ
ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ.ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Election 2024:ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
Loksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
CM Siddaramaiah: ಲೋಕಸಭಾ ಚುನಾವಣೆ ಅಂಗವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಪರವಾಗಿ ಬೇಲೂರಿನಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು
Lok Sabha Election 2024: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ.ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಲವರು ರಾಜಕೀಯ ಎಂದರೆ ಚದುರಂಗದ ಆಟ ಎಂದುಕೊಂಡಿದ್ದಾರೆ. ಆದರೆ ಅಜ್ಜಿ ಇಂದಿರಾ ಗಾಂಧಿ ಅವರು ನಾಯಕನಾದವನು ಸಮಾಜದಲ್ಲಿ ತಾರತಮ್ಯಗಳನ್ನು ಹುಡುಕಿ ಬಗೆಹರಿಸಬೇಕು ಎಂದು ಪಾಠ ಹೇಳಿಕೊಟ್ಟರು ಎಂದು ರಾಹುಲ್ ಗಾಂಧಿ ಹೇಳಿದರು.
Minister MB Patil: ನಾನು ವಿಜಯಪುರ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಓಡಾಡಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡುವುದು ನಮ್ಮ ಕರ್ತವ್ಯ. ಜನರು ಬಿಸಿಲನ್ನೂ ಲೆಕ್ಕಿಸದೆ ಕಾಂಗ್ರೆಸ್ ಪರವಾಗಿ ಸ್ಪಂದಿಸುತ್ತಿದ್ದಾರೆ. ಬೆಳಗಾವಿ, ಬೀದರ್, ಕಲಬುರಗಿ, ಹಾವೇರಿ ಮುಂತಾದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮೋದಿಯವರ 10 ವರ್ಷಗಳ ಆಡಳಿತ ಜನರಿಗೆ ಸಾಕಾಗಿ ಹೋಗಿದೆ- ಸಚಿವ ಎಂ.ಬಿ. ಪಾಟೀಲ
ನಾನು ಯಾರನ್ನೂ ಹೆದರಿಸಲ್ಲ, ಯಾರನ್ನೂ ಓಡಿಸಲ್ಲ
ಭಾರತ ವಿಕಸಕ್ಕೆ ಮಹತ್ವದ ನಿರ್ಧಾರ ಕೈಗೊಳ್ಳುತ್ತೇನೆ
ದೊಡ್ಡ ಯೋಜನೆಗಳ ಬಗ್ಗೆ ಭಯ ಬೇಡ ಎಂದ ಮೋದಿ
ಇ.ಡಿ, ಐಟಿ ದುರ್ಬಳಕೆ ಪ್ರಶ್ನೆಯೇ ಇಲ್ಲ- ಪ್ರಧಾನಿ
2047ಕ್ಕೆ ಭಾರತ ವಿಕಸಿತ ದೇಶ ಆಗಲು ಹಲವು ಕ್ರಮ
ಕಾಂಗ್ರೆಸ್ಗೆ ದುಡ್ಡೇ ದೊಡ್ಡಪ್ಪ.. ಮೋದಿಗೆ ದುಡಿಮೆಯೇ ದೊಡ್ಡಪ್ಪ
ರಾಜ್ಯದಲ್ಲಿ ದರಿದ್ರ ಸರ್ಕಾರ ಇದೆ.. ಕುಡಿಯುವ ನೀರಿಗೂ ಹಾಹಾಕಾರ
ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ಭಾಷಣದುದ್ದಕ್ಕೂ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಸಿಎಂ
ಈ ಬಾರಿ ಬಿಜೆಪಿಗೆ ಮತ ನೀಡುವಂತೆ ಹಾವೇರಿಯಲ್ಲಿ ಮನವಿ
PM Narendra Modi: ನವಮಂಗಳೂರು ಬಂದರು ಕೂಡಾ ಸಂಸದ ಯು.ಶ್ರೀನಿವಾಸ ಮಲ್ಯ ಅವರ ಕನಸಾಗಿತ್ತು. ಮಲ್ಯರ ಮಾತಿಗೆ ಮನ್ನಣೆ ಕೊಟ್ಟು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಪಣಂಬೂರಿನಲ್ಲಿ ಬಂದರಿಗೆ ಚಾಲನೆ ನೀಡಿದರು.ಈ ಬಂದರನ್ನು ಕೂಡಾ ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರಲು ಹೊರಟಿದ್ದೀರಿ
Lok Sabha Election 2024 news : ಬಲಿಷ್ಟ ದೇಶಕ್ಕೆ ಬಲಿಷ್ಟ ನಾಯಕತ್ವ ಬೇಕು. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಬಲಿಷ್ಠ ನಾಯಕರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳು ಮತ್ತು ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ವೀಕ್ಷಿಸಲು ಭಾರತಕ್ಕೆ ಭೇಟಿ ನೀಡುವಂತೆ ಬಿಜೆಪಿ ಹಲವು ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಿದೆ. ಬಿಜೆಪಿಯಿಂದ 25 ದೇಶಗಳ ರಾಜಕೀಯ ಪಕ್ಷಗಳಿಗೆ ಆಹ್ವಾನ ಕಳುಹಿಸಲಾಗಿದೆ.
100 Day Plan New Government: ವರದಿಯ ಪ್ರಕಾರ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ತಮ್ಮ ಯೋಜನೆಗಳನ್ನು ಸಿದ್ಧಪಡಿಸಿದ್ದು, ಕ್ಯಾಬಿನೆಟ್ ಕಾರ್ಯದರ್ಶಿ ಅವುಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
Kangana Ranaut: ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಳು ಸಮೀಪಿಸುತ್ತಿವೆ. ಈ ತಿಂಗಳ 19 ರಂದು 102 ಲೋಕಸಭೆ ಕ್ಷೇತ್ರಗಳು ಸೇರಿದಂತೆ ಅರುಣಾಚಲ ಪ್ರದೇಶದ ಮೊದಲ ಹಂತದ ಮತದಾನ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.