ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನತಾ ಕರ್ಫ್ಯೂ ಗೆ ಕರೆ ಬೆಂಬಲಿಸಿದ ನಟ-ರಾಜಕಾರಣಿ ರಜನಿಕಾಂತ್ ಅವರ ಪೋಸ್ಟ್ ಅನ್ನು ಟ್ವಿಟ್ಟರ್ ಅಳಿಸಿಹಾಕಿದೆ. ತಪ್ಪು ಮಾಹಿತಿ ಒಳಗೊಂಡಿದೆ ಎನ್ನುವ ಹಿನ್ನಲೆಯಲ್ಲಿ ರಜನಿಕಾಂತ್ ಅವರ ಟ್ವೀಟ್ ನ್ನು ಅಳಿಸಿಹಾಕಿದೆ ಎನ್ನಲಾಗಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ಮುಖ್ಯಮಂತ್ರಿಯಾಗಲು ಎಂದಿಗೂ ಆಶಿಸಲಿಲ್ಲ, ಆದರೆ ತಾವು ಬದಲಾವಣೆಯನ್ನು ಮಾತ್ರ ಬಯಸಿರುವುದಾಗಿ ಎಂದು ಹೇಳಿದ್ದಾರೆ. ಈಗ ಅವರ ಹೇಳಿಕೆಗಳು ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಂದಿವೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಗೆ ಭೇಟಿ ನೀಡಿದ ಸಮಯದಲ್ಲಿ ಹಿಂಸಾಚಾರ ನಡೆದಿರುವುದು ಗುಪ್ತಚರ ಸಂಸ್ಥೆಗಳು ಮತ್ತು ಗೃಹ ಸಚಿವಾಲಯದ ವೈಫಲ್ಯ ಎಂದು ನಟ ರಜನಿಕಾಂತ್ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಒಂದು ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ಮುಸ್ಲಿಂಮರಿಗೆ ಯಾವುದೇ ರೀತಿಯ ತೊಂದರೆ ಉಂಟು ಮಾಡಿದರೆ, ಅವರನ್ನು ಬೆಂಬಲಕ್ಕೆ ನಿಲ್ಲುವ ಮೊದಲ ವ್ಯಕ್ತಿ ನಾನಾಗಲಿದ್ದೇನೆ ಎಂದು ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹೇಳಿದ್ದಾರೆ. ಅಷ್ಟೇ ಅಲ್ಲ NPR ಕೂಡ ದೇಶದ ಹಿತದೃಷ್ಟಿಯಿಂದ ತುಂಬಾ ಮಹತ್ವದ್ದಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ.
ದಕ್ಷಿಣದ ಖ್ಯಾತ ಸೂಪರ್ ಸ್ಟಾರ್ ರಜಿನಿಕಾಂತ್ ಹಾಗೂ ಬೆಯರ್ ಗ್ರಿಲ್ಸ್ ಕರ್ನಾಟಕದ ಬಂಡಿಪುರ ರಾಷ್ಟ್ರೀಯ ಅಭಯಾರಣ್ಯಕ್ಕೆ ತಲುಪಿದ್ದು, ಅಲ್ಲಿ Man Vs Wild ಚಿತ್ರೀಕರಣ ಪೂರ್ಣಗೊಳಿಸುತ್ತಿದ್ದಾರೆ. ಇಲ್ಲಿ ಅವರ ಒಂದು ದಿನದ ಕಾರ್ಯಸೂಚಿ 6 ಗಂಟೆಗಳು ಇರಲಿದೆ.
ರಜನಿಕಾಂತ್ ಅವರ ಹೇಳಿಕೆಯನ್ನು ವಿರೋಧಿಸುವವರು ಈ ಟ್ವೀಟ್ನಲ್ಲಿ ನಾಗರಿಕರ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸಿಲ್ಲ ಎಂದು ತಿಳಿದಿರಬೇಕು ಎಂದು ಸೌಮಯ ಬರೆದಿದ್ದಾರೆ. ನಾಗರಿಕನಂತೆ ಅವರು ಹಿಂಸಾಚಾರದ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಬರೆದಿದ್ದಾರೆ.
ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ 50 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್ಎಫ್ಐ) ವಿಶೇಷ ಐಕಾನ್ ಆಫ್ ಗೋಲ್ಡನ್ ಜುಬಿಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಪ್ರಕಟಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.