Team India: ಇದಲ್ಲದೇ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು 1-2 ಅಂತರದಿಂದ ತನ್ನ ತವರಿನಲ್ಲಿ ಕಳೆದುಕೊಂಡಿತ್ತು. ಟೀಮ್ ಇಂಡಿಯಾ ಈಗ 3 ಯುವ ಸ್ಫೋಟಕ ಬ್ಯಾಟ್ಸ್ಮನ್ಗಳ ಪ್ರವೇಶವನ್ನು ಹೊಂದಿದ್ದು, ಅವರು ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ತಂಡದಿಂದ ಸಂಪೂರ್ಣವಾಗಿ ದೂರವಿಡುವ ಸಾಧ್ಯಯೆಯಿದೆ
Indian Cricketers Salary Hike: ಕಳೆದ ನಾಲ್ಕು ವರ್ಷಗಳಲ್ಲಿ ಬಿಸಿಸಿಐ ಕ್ರಿಕೆಟಿಗರ ವೇತನವನ್ನು ಯಾವುದೇ ರೀತಿಯಲ್ಲಿ ಹೆಚ್ಚಿಸಿಲ್ಲ. ಈಗ ಹೆಚ್ಚಿನ ಕ್ರಿಕೆಟ್ ಪಂದ್ಯಗಳನ್ನು ಆಡಲಾಗುತ್ತಿದ್ದರೂ, ಬಿಸಿಸಿಐ ಐಪಿಎಲ್ಗೆ ಇನ್ನೂ ಎರಡು ಫ್ರಾಂಚೈಸಿಗಳನ್ನು ವಿಸ್ತರಿಸಿದೆ. ಆದರೆ ಒಪ್ಪಂದ ಮತ್ತು ಗ್ರೇಡ್ ಪ್ರಕಾರ ನೀಡಲಾದ ಮೊತ್ತದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಭಾರತವು 3 ವಿಕೆಟ್ಗೆ 55 ರನ್ಗೆ ಹೆಣಗಾಡುತ್ತಿರುವಾಗ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಅವರ ಬ್ಯಾಕ್-ಟು-ಬ್ಯಾಕ್ ವಿಕೆಟ್ಗಳ ನಂತರ ಪಂತ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಲಾಯಿತು.
Rohit Sharma Ruled Out From First Test : ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಟೆಸ್ಟ್ಗಳ ಸರಣಿ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಟೆಸ್ಟ್ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ.
Rohit Sharma-Rahul Dravid: ಆಟದ ಪ್ರತಿಯೊಂದು ವಿಭಾಗದಲ್ಲಿ ತಂಡವು ಹೆಣಗಾಡುತ್ತಿದೆ ಮತ್ತು ತಂಡದ ಆಡಳಿತವು ತೆಗೆದುಕೊಂಡ ಅನೇಕ ನಿರ್ಧಾರಗಳನ್ನು ಪ್ರಶ್ನಿಸಲಾಗುತ್ತಿದೆ. ರೋಹಿತ್ ಅವರ ನಾಯಕತ್ವ ಮತ್ತು ದ್ರಾವಿಡ್ ಅವರ ತರಬೇತಿಯಲ್ಲಿ ಸ್ಥಿರತೆ ಇದೆ, ಆದರೆ ವೈಟ್ ಬಾಲ್ ಕ್ರಿಕೆಟ್ನಲ್ಲಿ ಅದು ಕ್ರಿಯಾತ್ಮಕವಾಗಿರಬೇಕು. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳ ವಿರುದ್ಧ ಭಾರತದ ಬ್ಯಾಟಿಂಗ್, ಬೌಲಿಂಗ್ ನಿಷ್ಪರಿಣಾಮಕಾರಿಯಾಗಲು ಇದೇ ಕಾರಣ.
Indian Cricket Team : ಟೀಂ ಇಂಡಿಯಾ ಎರಡು ಬಾರಿ ಏಕದಿನ ವಿಶ್ವಕಪ್ ಗೆದ್ದು ಬಿಗಿದೆ. 1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಮೊದಲ ವರ್ಷ ಮತ್ತು ಎರಡನೇ ಭಾರಿ 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ. ಈಗ ODI ವಿಶ್ವಕಪ್ 2023 ಯನ್ನು ಭಾರತದಲ್ಲಿ ಆಯೋಜಿಸಲಾಗಿದೆ.
Jay Shah On Rohit Sharma : ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ಹೆಬ್ಬೆರಳಿಗೆ ಗಂಭೀರ ಗಾಯವಾಗಿತ್ತು.
Rohit Sharma Batting : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ರನ್ ಗಳ ಸೋಲು ಎದುರಿಸಿದ್ದರೂ, ಈ ಪಂದ್ಯದಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.
India vs Bangladesh 2nd ODI : ಭಾರತ ತಂಡ ಬಾಂಗ್ಲಾದೇಶ ವಿರುದ್ಧದ ODI ಸರಣಿಯನ್ನು 0-2 ಅಂತರದಿಂದ ಕಳೆದುಕೊಂಡಿದೆ. ಸರಣಿಯ ಮೂರನೇ ಪಂದ್ಯ ಡಿಸೆಂಬರ್ 10 ರಂದು ನಡೆಯಲಿದೆ. ಆದರೆ 48ನೇ ಓವರ್ ಎರಡನೇ ಏಕದಿನ ಪಂದ್ಯದಲ್ಲಿ ಮಹತ್ವದ ತಿರುವು ನೀಡಿತು.
IND vs BAN : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್ಗಳು ಎಷ್ಟು ಕಳಪೆ ಬೌಲಿಂಗ್ ಮಾಡಿದ್ದಾರೆ ಎಂದು ಅಂದಾಜಿಸಲು ಸಾಧ್ಯವಿಲ್ಲ. ಒಂದು ಹಂತದಲ್ಲಿ ಭಾರತದ ಬೌಲರ್ಗಳು ಬಾಂಗ್ಲಾದೇಶದ 6 ವಿಕೆಟ್ಗಳನ್ನು 69 ರನ್ಗಳಿಗೆ ಇಳಿಸಿದ್ದರು, ನಂತರ ಬಾಂಗ್ಲಾದೇಶಕ್ಕೆ 150 ರನ್ ಗಳಿಸುವುದು ಕಷ್ಟ ಎಂದು ತೋರುತ್ತಿದೆ.
Rohit Sharma Injury: ಮೊಹಮ್ಮದ್ ಸಿರಾಜ್ ಬೌಲಿಂಗ್ ಮಾಡುತ್ತಿದ್ದ ಎರಡನೇ ಓವರ್ನಲ್ಲಿ ಈ ಘಟನೆ ನಡೆದಿದೆ. ಬಾಲ್ ರೋಹಿತ್ ಮುಂದೆ ಬಿದ್ದಿದ್ದು, ಅದನ್ನು ತಡೆಯಲು ಪ್ರಯತ್ನಿಸಿದಾಗ ಗಾಯಗೊಂಡಿದ್ದಾರೆ. ಭಾರತೀಯ ನಾಯಕ ನೋವಿನಿಂದ ಕೈ ಹಿಡಿದುಕೊಂಡಿದ್ದು, ಮೈದಾನದಿಂದ ಹೊರನಡೆದಿದ್ದಾರೆ. ಈ ಸಂದರ್ಭದಲ್ಲಿ ಅವರ ಕೈಯಲ್ಲಿ ರಕ್ತ ಬರುತ್ತಿರುವುದು ಕಂಡುಬಂತು. ಸದ್ಯ ಚಿಕಿತ್ಸೆ ಪಡೆಯುತ್ತಿರುವ ರೋಹಿತ್ ಬದಲಿಗೆ ರಜತ್ ಪಾಟಿದಾರ್ ಬಂದಿದ್ದಾರೆ
IND vs BAN 2nd ODI: ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 0-1 ಅಂತರದಲ್ಲಿ ಹಿಂದುಳಿದಿದೆ. ಒಂದು ವೇಳೆ ಎರಡನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಸೋತರೆ ಸತತ ಎರಡನೇ ಏಕದಿನ ಸರಣಿಯಲ್ಲಿ ಸೋಲನುಭವಿಸಲಿದೆ. ಜೊತೆಗೆ ಸರಣಿ ಗೆಲ್ಲುವ ಕನಸು ಕಮರಲಿದೆ.
Team India New T20 Coach : ಟಿ20 ವಿಶ್ವಕಪ್ 2022 ರ ನಂತರ ಹಿರಿಯ ಟೀಂ ಇಂಡಿಯಾ ಮೊದಲ ಬಾರಿಗೆ ಬದಲಾವಣೆಗೆ ಮುಂದಾಗಿದೆ. ತಂಡದ ಹಿರಿಯ ಆಟಗಾರರು ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾರೆ, ಕೋಚ್ ರಾಹುಲ್ ದ್ರಾವಿಡ್ ಕೂಡ ಸರಣಿಯಿಂದ ತಂಡಕ್ಕೆ ಮರಳಿದ್ದಾರೆ, ಆದರೆ ತಂಡವು ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ಕೈಯಲ್ಲಿ ಒಂದು ವಿಕೆಟ್ ಸೋಲನ್ನು ಎದುರಿಸಿತು.
Rohit Sharma Abuse Washington Sundar: ಭಾನುವಾರ ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದ ನಿರ್ಣಾಯಕ ಕ್ಷಣಗಳಲ್ಲಿ ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಆಟಗಾರನನ್ನು ನಿಂದಿಸಿದ್ದರು. ಕೊನೆಯ ಕೆಲವು ಓವರ್ಗಳಲ್ಲಿ ಪಂದ್ಯ ಕೈ ತಪ್ಪುತ್ತಿರುವುದನ್ನು ಕಂಡು ನಾಯಕ ರೋಹಿತ್ ಶರ್ಮಾ ಸಿಟ್ಟುಗೊಂಡಿದ್ದು, ಪರಿಣಾಮ ಮೈದಾನದಲ್ಲಿಯೇ ಆಟಗಾರನನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Rohit Sharma statement on KL Rahul: ಬಾಂಗ್ಲಾದೇಶದ ಗೆಲುವಿಗೆ 32 ರನ್ಗಳ ಅಗತ್ಯವಿದ್ದಾಗ ಮೆಹಿದಿ ಹಸನ್ ಮಿರಾಜ್ ಕ್ಯಾಚ್ ನೀಡಿದರು. ಆದರೆ ಮೆಹದಿ ಹಸನ್ ಮಿರಾಜ್ ಅವರ ಆ ಕ್ಯಾಚ್ ಅನ್ನು ಕೆಎಲ್ ರಾಹುಲ್ ಕೈ ಚೆಲ್ಲಿದರು. ಒಂದು ವೇಳೆ ಕ್ಯಾಚ್ ಹಿಡಿದಿದ್ದರೆ, ಭಾರತವು 31 ರನ್ಗಳಿಂದ ಪಂದ್ಯವನ್ನು ಗೆಲ್ಲುತ್ತಿತ್ತು. ಆದರೆ ಅದು ಸಂಭವಿಸಲಿಲ್ಲ. ಬಳಿಕ ಮೆಹಿದಿ ಹಸನ್ ಮಿರಾಜ್ ಮತ್ತು ಮುಸ್ತಫಿಜುರ್ ರೆಹಮಾನ್ ಕೊನೆಯ ವಿಕೆಟ್ಗೆ 51 ರನ್ ಸೇರಿಸಿ ಬಾಂಗ್ಲಾದೇಶಕ್ಕೆ ಜಯ ತಂದುಕೊಟ್ಟರು.
IND vs BAN 1st Odi Match : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯ (IND vs BAN) ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯಿತು. ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಎಲ್ಲರನ್ನು ಅಚ್ಚರಿಗೊಳಿಸಿದ್ದು, ಟೀಂ ಇಂಡಿಯಾವನ್ನು 1 ವಿಕೆಟ್ನಿಂದ ಸೋಲಿಸಿದ್ದು.
India vs Bangladesh : ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೇಗದ ಬೌಲರ್ ಕುಲದೀಪ್ ಸೇನ್ಗೆ ಪದಾರ್ಪಣೆ ಮಾಡಲು ಅವಕಾಶ ನೀಡಲಾಗಿದೆ. ನಾಯಕ ರೋಹಿತ್ ಶರ್ಮಾ ಉಮ್ರಾನ್ ಮಲಿಕ್ ಬದಲಿಗೆ ಪ್ಲೇಯಿಂಗ್ XI ನಲ್ಲಿದ್ದಾರೆ.
Babar Azam New Record in Test Cricket: ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಬರ್ ಅಜಮ್ ಅದ್ಭುತ ಶತಕ ಗಳಿಸಿದ್ದಾರೆ. 168 ಎಸೆತಗಳಲ್ಲಿ 136 ರನ್ಗಳ ಇನಿಂಗ್ಸ್ ಆಡಿದ್ದಾರೆ. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಬಾಬರ್ ಔಟಾಗುವಾಗ ಪಾಕಿಸ್ತಾನದ ಸ್ಕೋರ್ 475 ರನ್ಗಳನ್ನು ತಲುಪಿತ್ತು. ಮೂರನೇ ದಿನದಾಟದ ಅಂತ್ಯಕ್ಕೆ ಪಾಕಿಸ್ತಾನ ಮೊದಲ ಇನಿಂಗ್ಸ್ನಲ್ಲಿ ಏಳು ವಿಕೆಟ್ಗೆ 499 ರನ್ ಗಳಿಸಿದೆ.
IND vs BAN 1st ODI March: ಇನ್ನು ಈ ಸರಣಿಯಲ್ಲಿ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ಎಂಎಸ್ ಧೋನಿಯವರ ಏಳು ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತನ್ನ ಕೊನೆಯ ಏಕದಿನ ಸರಣಿಯನ್ನು ಬಾಂಗ್ಲಾದೇಶ ವಿರುದ್ಧ ಆಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.