IND vs BAN : ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ನಾಳೆ ಬಾಂಗ್ಲಾದೇಶ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಈ ಏಕದಿನ ಪಂದ್ಯವು ಮೀರ್ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಆರಂಭಿಕ ಜೋಡಿ ರೋಹಿತ್ ಮತ್ತು ಧವನ್ ಮೊದಲ 10 ಓವರ್ಗಳಲ್ಲಿ ತಂಡಕ್ಕೆ ತ್ವರಿತ ಆರಂಭವನ್ನು ನೀಡಬಹುದು ಮತ್ತು ಕೊಹ್ಲಿ ಏಕದಿನದಲ್ಲಿ ಟಿ20 ಫಾರ್ಮ್ ಅನ್ನು ಉಳಿಸಿಕೊಳ್ಳಬಹುದೇ ಅಥವಾ ಇಲ್ಲವೇ ಎಂಬುವುದನ್ನ ಕಾಡು ನೋಡಬೇಕಾಗಿದೆ.
India vs Bangladesh, 1st ODI : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಏಕದಿನ ಪಂದ್ಯ ನಾಳೆ ಮೀರ್ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡಲಿದ್ದಾರೆ, ಜೊತೆಗೆ ಹಿಟ್ಮ್ಯಾನ್ನ ಹಳೆಯ ಸ್ನೇಹಿತ ಕೂಡ ಬಾಂಗ್ಲಾದೇಶ ತಂಡಕ್ಕೆ ಶತ್ರುವಾಗಿ ಕಡಲು ಟೀಂಗೆ ಎಂಟ್ರಿ ನೀಡಲು ಸಿದ್ದರಾಗಿದ್ದಾರೆ.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
IND vs BAN Odi Series : ತಂಡದ ಹಿರಿಯ ಆಟಗಾರರು ಈ ಪ್ರವಾಸದಲ್ಲಿ ಪುನರಾಗಮನ ಮಾಡುತ್ತಿದ್ದಾರೆ, ಆದ್ದರಿಂದ ನ್ಯೂಜಿಲೆಂಡ್ ವಿರುದ್ಧ ಆಡಿದ ಅನೇಕ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ. ಇವುಗಳಲ್ಲಿ ನ್ಯೂಜಿಲೆಂಡ್ ಪ್ರವಾಸದಲ್ಲಿ ಎಲ್ಲರ ಗಮನ ಸೆಳೆದ ಸ್ಟಾರ್ ಬೌಲರ್ ಕೂಡ ಟೀಂನಿಂದ ಹೊರಗುಳಿದಿದ್ದಾರೆ. ಹ ಬೌಲರ್ ಯಾರು? ಇಲ್ಲಿದೆ ಮಾಹಿತಿ..
Rahul Dravid-Rohit Sharma Meeting: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಸದ್ಯಕ್ಕೆ ಕೆಲವು ದಿನಗಳ ಕಾಲ ನೆಮ್ಮದಿಯ ಉಸಿರು ತೆಗೆದುಕೊಳ್ಳಬಹುದು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟಿ 20 ವಿಶ್ವಕಪ್-2022 ನಂತರ ನಡೆಯಲಿರುವ ಪರಿಶೀಲನಾ ಸಭೆಯನ್ನು ಡಿಸೆಂಬರ್ಗೆ ಮುಂದೂಡಿದೆ. ಹೊಸ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಮತ್ತು ಆಯ್ಕೆ ಸಮಿತಿ ಅಧಿಕಾರ ವಹಿಸಿಕೊಳ್ಳಲು ಭಾರತೀಯ ಮಂಡಳಿ ಕಾಯುತ್ತಿದೆ.
ಬಿಸಿಸಿಐ ಈಗಾಗಲೇ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ತೆಗೆದುಹಾಕಿದೆ, ಇದೀಗ ಮತ್ತೊಂದು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಬಿಸಿಸಿಐ, ಟೀಂ ಇಂಡಿಯಾದಿಂದ ಅನುಭವಿ ಒಬ್ಬರನ್ನು ಕೈ ಬಿಟ್ಟಿದೆ.
ಕಳೆದ ಎರಡು ವರ್ಷಗಳಲ್ಲಿ ಶಿಖರ್ ಈ ಮಾದರಿಯಲ್ಲಿ ಮಾತ್ರ ಆಡಿದ್ದಾರೆ. ನೋಡಿದರೆ, ಧವನ್ಗೆ ಹೋಲಿಸಿದರೆ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಕೇವಲ ಮೂರನೇ ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಏಕೆಂದರೆ ಅವರು ಟೆಸ್ಟ್ ಮತ್ತು ಟಿ 20 ಗಳಲ್ಲಿ ಹೆಚ್ಚು ಗಮನಹರಿಸಿದ್ದಾರೆ.
ಬಿಗ್ ಬ್ಯಾಷ್ ಲೀಗ್ನಲ್ಲಿ ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್ಮನ್ ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಗ್ಲೆನ್ ಮ್ಯಾಕ್ಸ್ವೆಲ್ ಹೇಳಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಪ್ರಕಾರ, ಬಿಗ್ ಬ್ಯಾಷ್ ಲೀಗ್ನಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಖರೀದಿಸಲು ಕಡಿಮೆ ಹಣವಿದೆ ಎಂದು ಹೇಳಲಾಗುತ್ತಿದೆ.
ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ದೊಡ್ಡ ಹೇಳಿಕೆಯ ಮೂಲಕ ಇದ್ದಕ್ಕಿದ್ದಂತೆ ಸಂಚಲನ ಮೂಡಿಸಿದ್ದಾರೆ. ರವಿಶಾಸ್ತ್ರಿ ಪ್ರಕಾರ, ಪ್ರಸ್ತುತ ಹಾರ್ದಿಕ್ ಪಾಂಡ್ಯ ನಾಯಕತ್ವದ ಟಿ-20 ತಂಡವು ರೋಹಿತ್ ಶರ್ಮಾ ನಾಯಕತ್ವದ ಹಿರಿಯ ಟೀಂ ಇಂಡಿಯಾಕ್ಕಿಂತ ಉತ್ತಮವಾಗಿದೆಯಂತೆ.
ಟೀಂ ಇಂಡಿಯಾದ ಆಟಗಾರನೊಬ್ಬ ಪ್ರತಿ ಪಂದ್ಯದಲ್ಲೂ ವಿಲನ್ ಆಗುತ್ತಿದ್ದು, ತನ್ನ ಕಳಪೆ ಪ್ರದರ್ಶನದಿಂದ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಈ ಆಟಗಾರನಿಗೆ ನಿರಂತರ ಅವಕಾಶ ನೀಡುವ ಸಲುವಾಗಿ ಭಾರತ ತಂಡದ ಆಡಳಿತ ಮಂಡಳಿ ಹಲವು ಪ್ರತಿಭಾವಂತ ಆಟಗಾರರಿಗೆ ಅನ್ಯಾಯ ಮಾಡುತ್ತಿದೆ.
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ರಿಷಬ್ ಪಂತ್ ಕೇವಲ 6 ರನ್ ಗಳಿಸಿ ಔಟಾದರಂತೆ. ಹೀಗಿರುವಾಗ ನಾಯಕ ಹಾರ್ದಿಕ್ ಪಾಂಡ್ಯ ಅವರ ಈ ನಿರ್ಧಾರದ ಬಗ್ಗೆ ಪ್ರಶ್ನೆಗಳು ಮೂಡುತ್ತಿವೆ.
N Jagadeesan Vijay Hazare Trophy: ವಿಜಯ್ ಹಜಾರೆ ಟ್ರೋಫಿ 2022 ಪ್ರಸ್ತುತ ಭಾರತದ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿದೆ. ಈ ಪಂದ್ಯಾವಳಿಯಲ್ಲಿ, ತಮಿಳುನಾಡು ಪರ ಆಡುತ್ತಿರುವ ಬ್ಯಾಟ್ಸ್ಮನ್ ಎನ್ ಜಗದೀಶನ್ ಅವರು ಲಿಸ್ಟ್-ಎ ಕ್ರಿಕೆಟ್ನ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಮಾಡಿದ್ದಾರೆ. ಎನ್ ಜಗದೀಶನ್ ಅವರು ಅರುಣಾಚಲ ಪ್ರದೇಶದ ವಿರುದ್ಧ ಈ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಕೀವಿಸ್ ದಾಳಿಯನ್ನು ಪುಡಿಗಟ್ಟಿದ್ದ ಟೀಂ ಇಂಡಿಯಾದ ಸ್ಫೋಟಕ ಆಟಗಾರ ಸೂರ್ಯಕುಮಾರ್ ಯಾದವ್ ಕೇವಲ 49 ಎಸೆತಗಳಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಸೂರ್ಯ ಶತನಕದ ಜೊತೆ ಮತ್ತೊಂದು ದಾಖಲೆ ಮಾಡಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಎರಡು ಶತಕ ಸಿಡಿಸಿದ ಖ್ಯಾತಿಗೆ ಸೂರ್ಯಕುಮಾರ್ ಯಾದವ್ ಭಾಜನರಾಗಿದ್ದಾರೆ. ಎರಡನೇ T20 ಅಂತಾರಾಷ್ಟ್ರೀಯ ಶತಕಕ್ಕಾಗಿ ಸೂರ್ಯ 49 ಎಸೆತಗಳನ್ನು ಎದುರಿಸಿದರು. ಇದರಲ್ಲಿ 11 ಬೌಂಡರಿ ಮತ್ತು 7 ಸಿಕ್ಸರ್ಗಳು ಸೇರಿವೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸೂರ್ಯಕುಮಾರ್ 111 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದರು. ಅವರ ಇನಿಂಗ್ಸ್ನಿಂದಾಗಿ ಟೀಂ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು. ಓಪನರ್ ಇಶಾನ್ ಕಿಶನ್ 36 ರನ್ ಕೊಡುಗೆ ನೀಡಿದರು. ವೇಗಿ ಟೀಂ ಸೌಥಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು 3 ವಿಕೆಟ್ ಕಬಳಿಸಿದ್ದಾರೆ.
Rohit Sharma T20 Captaincy: ಇದೀಗ, ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ವರದಿಯೊಂದರಲ್ಲಿ, ರೋಹಿತ್ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಟಿ20 ಮಾದರಿಯಲ್ಲಿ ನಾಯಕತ್ವ ನೀಡುವ ಘೋಷಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಹೇಳಲಾಗಿದೆ
Kieron Pollard retires from IPL : ಫ್ರಾಂಚೈಸಿಗಳ ಪಟ್ಟಿ ಹೊರಬೀಳುವ ಮುನ್ನವೇ ಅನುಭವಿ ಆಟಗಾರ ಕೀರನ್ ಪೊಲಾರ್ಡ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ನ ಅತ್ಯಂತ ಯಶಸ್ವಿ ತಂಡವಾದ ಮುಂಬೈ ಇಂಡಿಯನ್ಸ್ನ ಅತಿದೊಡ್ಡ ಮ್ಯಾಚ್ ವಿನ್ನರ್ಗಳಲ್ಲಿ ಒಬ್ಬರಾಗಿದ್ದಾರೆ.
Rohit Sharma: ಮುಂಬರುವ ಟಿ 20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಈಗಿನಿಂದ ಶುದ್ಧೀಕರಣವನ್ನು ಪ್ರಾರಂಭಿಸಲು ಯೋಜಿಸುತ್ತಿದೆ. 2024ರಲ್ಲಿ ವಿಶ್ವಕಪ್ ನ್ನು ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಜಂಟಿಯಾಗಿ ಆಯೋಜಿಸುತ್ತದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ವಯಸ್ಸು ಸದ್ಯ 35 ವರ್ಷ.ಮುಂದಿನ ವಿಶ್ವಕಪ್ ವೇಳೆಗೆ 37 ವರ್ಷ ತಲುಪಲಿದ್ದಾರೆ. ನಾಯಕನಾಗಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂಬುದು ತಜ್ಞರ ಅಭಿಪ್ರಾಯ.
ದೀಗ ಭಾರತದ ಮಾಜಿ ಸ್ಫೋಟಕ ಆರಂಭಿಕ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರು ಈ ಸ್ಟಾರ್ ಆಟಗಾರನನ್ನು 2024 ರ ವಿಶ್ವಕಪ್ಗೆ ಟಿ20 ತಂಡದ ಕ್ಯಾಪ್ಟನ್ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಹಾಗಿದ್ರೆ ಆ ಆಟಗಾರ ಯಾರು? ಇಲ್ಲಿದೆ ನೋಡಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.