Crime News In Kannada: ಮಹೇಶ್ ಮಾತ್ರ ಇತ್ತೀಚಿಗೆ ಅಕ್ಕನ ಮಗಳನ್ನ ಮದುವೆಯಾಗಿದ್ದರು ಸಹ ಹೆಂಡತಿ ಜೊತೆಗೆ ವಾಸವಿರಲಿಲ್ಲ. ಅನೈತಿಕ ಸಂಬಂಧ ಇದ್ದ ಮಹಿಳೆ ವಿಜಯಲಕ್ಷ್ಮಿ ಜೊತೆಗೆ ಇತ್ತೀಚಿಗೆ ಪ್ರತ್ಯೇಕವಾಗಿ ಮನೆ ಮಾಡಿಕೊಂಡಿದ್ದ.
ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಅವರಿಬ್ಬರು ಕಳೆದ ನಾಲ್ಕು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಗೆಳೆಯರೊಟ್ಟಿಗೆ ಸೇರಿ ಸಬ್ ರೆಜಿಸ್ಟರ್ ಆಫಿಸ್ ನಲ್ಲಿ ಮದುವೆ ಕೂಡಾ ಆಗಿದ್ದರು.
ಯುವಕನ ಕಿರುಕುಳ ತಾಳಲಾರದೆ ಬಾಲಕಿ ಸೂಸೈಡ್
ಕೂಡಲೇ ಆರೋಪಿ ಬಂಧನಕ್ಕೆ ಸ್ಥಳೀಯರ ಆಗ್ರಹ
ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರೊಟೆಸ್ಟ್
ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದ ಘಟನೆ
YouTube couple committed suicide: ಕಿರುಚಿತ್ರದ ಶೂಟಿಂಗ್ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಈ ಜೋಡಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಬಳಿಕ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.
ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ.
Suicide case: ನಾನು ರೀಲ್ಸ್ ಮಾಡುತ್ತೇನೆ ಅಂತಾ ಮಾಯಾ ವಾದಿಸಿದರೆ, ನೀನು ಮಾಡಬೇಡ ನಿಲ್ಲಿಸು, ನಿನ್ನ ಸೋಷಿಯಲ್ ಮೀಡಿಯಾ ಅಕೌಂಟ್ಗಳನ್ನು ಡಿಲೀಟ್ ಮಾಡು ಅಂತಾ ಸಿದ್ಧಾರ್ಥ್ ಮನವಿ ಮಾಡಿಕೊಂಡಿದ್ದನಂತೆ. ಹೆಂಡತಿ ತನ್ನ ಮಾತು ಕೇಳದ ಕಾರಣ ಬೇಸತ್ತ ಆತ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೋಮವಾರ ಈ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿತ್ತು. ಅಲ್ಲಿ ಅಭಿಷೇಕ್ಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆತನ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
Minor's Life Lost to Crime: ಆ ಅಪ್ರಾಪ್ತೆ ಭವಿಷ್ಯದ ಕನಸು ಹೊತ್ತು ಅದರ ಬೆನ್ನೇರಿ ಹೊರಟಿದ್ದವಳು. ತಾನು ಓದಿ ಮುಂದೆ ಮನೆ ಮಂದಿಯನ್ನೆಲ್ಲಾ ಸಾಕಬೇಕೆಂಬ ಹಂಬಲ ತೊಟ್ಟು ಶಾಲೆಗೆ ಹೋಗುತ್ತಿದ್ದ ಆಕೆಯ ಬದುಕಿನ ಮಾರ್ಗಕ್ಕೆ ಮುಳ್ಳಾಗಿ ಬಂದ ಮನೆ ಸನಿಹದ ಯುವಕ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.