Mysore Srinivasa Sathyu: ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರಿಗೆ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದರ ಕುರಿತು ಮಾಹಿತಿ ಇಲ್ಲಿದೆ.
Republic Day 2024 Live Updates: ಮಾಹಿತಿ ಪ್ರಕಾರ, ಬಂಧಿತ ವ್ಯಕ್ತಿಯ ಅಳಿಯ ಕೆಪಿಎಸ್ಸಿ ಪರೀಕ್ಷೆ ಬರೆದಿದ್ದನಂತೆ. ಆದರೆ ಇನ್ನೂ ಪರೀಕ್ಷೆಯ ಫಲಿತಾಂಶ ಪ್ರಕಟವಾಗದಿರುವ ಕಾರಣಕ್ಕೆ ಹೀಗೆ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.
Martyr soldier K Pranjal's funeral: ಇಂದು ಬೆಳಗ್ಗೆ 10.15 ರಿಂದ 10.30ರವರೆಗೆ ಸೇನಾ ತಂಡ ಮತ್ತು ಸ್ಥಳೀಯ ಪೊಲೀಸ್ ಪಡೆಗಳಿಂದ ‘ಗಾಢ್ ಆಫ್ ಆನರ್’ ಗೌರವ ಸಲ್ಲಿಸಲಾಗುತ್ತದೆ. ನಂತರ 10.30 ರಿಂದ 11.30ರವರೆಗೆ ಕುಟುಂಬಸ್ಥರಿಂದ ಪಾರ್ಥಿವ ಶರೀರಕ್ಕೆ ಪೂಜೆ ನೆರವೇರಲಿದೆ.
ಭಾರತೀಯ ಪ್ರಜಾಪ್ರಭುತ್ವಕ್ಕೆ ಇಂದು ಮಹತ್ವದ ದಿನ. ಏಕೆಂದರೆ ಸ್ವತಂತ್ರ, ನ್ಯಾಯೋಚಿತ ಮತ್ತು ಬಲಿಷ್ಠ ಚುನಾವಣಾ ಆಯೋಗವನ್ನು ಜನವರಿ 25, 1950 ರಂದು ಗಣರಾಜ್ಯ ರಾಷ್ಟ್ರವಾಗುವ ಒಂದು ದಿನದ ಮೊದಲು ಸ್ಥಾಪಿಸಲಾಯಿತು. ಭಾರತೀಯ ಮತದಾರರನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ಮತ್ತು ಮೊದಲ ಬಾರಿಗೆ ಮತದಾರರಾಗುವ ಯುವಕರನ್ನು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೇರೇಪಿಸಲು ರಾಷ್ಟ್ರೀಯ ಮತದಾರರ ದಿನವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕೊಡಮಾಡುವ ಈ ಪ್ರಶಸ್ತಿಗೆ ರಾಜ್ಯದ ಹಲವು ಕ್ರೀಡಾ ಸಾಧಕರು ಆಯ್ಕೆಯಾಗಿದ್ದಾರೆ. ಕ್ರೀಡಾ ಸಚಿವ ಡಾ.ಕೆ.ಸಿ ನಾರಾಯಣಗೌಡ ಅವರು ವಿಜೇತರ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ಬೆಂಗಳೂರು ನಗರದ ಬೆಳ್ಳಂದೂರಿನ ಆರ್ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್ನಲ್ಲಿ ತನ್ನ ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ (ZEE) ಇಂದು ನಗರದ ಬೆಳ್ಳಂದೂರಿನ ಆರ್ ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್ ನಲ್ಲಿ ತನ್ನ ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ನಗರದ ಬೆಳ್ಳಂದೂರಿನ ಆರ್ ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್ ನಲ್ಲಿ ಜೀ ಸಂಸ್ಥೆಯ ತಂತ್ರಜ್ಞಾನ ಮತ್ತು ಇನ್ನೋವೇಶನ್ ಕೇಂದ್ರವನ್ನ ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಲ್ಹೋಟ್ ಉದ್ಘಾಟಿಸಿ ಜೀ ಕುಟುಂಬಕ್ಕೆ ಅಭಿನಂದನೆ ತಿಳಿಸಿದರು.
ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ.ಭಾರತೀಯ ನ್ಯಾಯಾಂಗ ವ್ಯವಸ್ಥೆಯು ವಿಶ್ವದ ಅತ್ಯಂತ ಹಳೆಯ ಮತ್ತು ಬಲಿಷ್ಠ ವ್ಯವಸ್ಥೆಯಾಗಿದೆ.ಅದನ್ನು ಇನ್ನಷ್ಟು ಶಕ್ತಿಯುತಗೊಳಿಸುವ ತುರ್ತು ಅಗತ್ಯವಿದೆ.ಕಾನೂನು ಪದವೀಧರರು ಈ ನಿಟ್ಟಿನಲ್ಲಿ ದೃಢ ಹೆಜ್ಜೆಗಳನ್ನು ಇಡಬೇಕು.ಕಡಿಮೆ ವೆಚ್ಚ ,ತ್ವರಿತ ಗತಿಯಲ್ಲಿ ನ್ಯಾಯದಾನವಾಗಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ (Thawar Chand Gehlot) ಹೇಳಿದರು.
ಕೃಷಿ ವಿಶ್ವವಿದ್ಯಾಲಯದ ಶಿಕ್ಷಕರ ಕಲ್ಯಾಣ ಸಂಘದ ಬೇಡಿಕೆಗಳನ್ನು ಪರಿಗಣಿಸಿ, ಕಾನೂನು ಚೌಕಟ್ಟಿನಲ್ಲಿ ಅವುಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು.10 ರಿಂದ 12 ದಿನಗಳ ಅವಧಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಈ ಕುರಿತು ಪರಿಹಾರಕ್ಕೆ ಸೂತ್ರ ಒದಗಿಸಲಾಗುವುದು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.
ಬಿಜೆಪಿಯ ದೊಡ್ಡ ದಲಿತ ಮುಖ ಎಂದೇ ಖ್ಯಾತರಾಗಿರುವ ಕೇಂದ್ರ ಸಚಿವ ತವಾರ್ ಚಂದ್ ಗೆಹ್ಲೋಟ್ ಅವರನ್ನು ಮೋದಿ ಸರ್ಕಾರ ಕರ್ನಾಟಕ ರಾಜ್ಯಪಾಲರನ್ನಾಗಿ ನೇಮಿಸಿದೆ. ಇದರೊಂದಿಗೆ, ಮೊದಲ ಬಾರಿಗೆ ದಾಖಲೆಯ ಸಂಖ್ಯೆಯ ಎಸ್ಸಿ-ಎಸ್ಟಿ ಮತ್ತು ಒಬಿಸಿ (SC-ST, OBC) ಸಮುದಾಯಗಳು ದೇಶದಲ್ಲಿ ರಾಜ್ಯಪಾಲರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.