Karnataka Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಶನಿವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
S M Krishna : “ಐಸಿಯು ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಎಸ್ ಎಂ ಕೃಷ್ಣ ಅವರು ಐಸಿಯುನ ಬೆಂಬಲದಲ್ಲಿದ್ದಾರೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ನನ್ನ ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯದ ಕೊನೆ ದಿನಗಳಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು ಎಂದು ಅವರು ಇದೆ ವೇಳೆ ನೆನಪಿಸಿಕೊಂಡರು
ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.