Basanagowda Patil Yatnal: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮುಸಲ್ಮಾನರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇಲ್ಲ. ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಸಾಧ್ಯವಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ರಾಯಚೂರಿನ ಲಿಂಗಸುಗೂರಿನಲ್ಲಿ ಬಿಜೆಪಿ ಸಮಾವೇಶ
ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಯತ್ನಾಳ್ ವ್ಯಂಗ್ಯ
ಕೋಮು ಘಟನೆಗಳನ್ನು ನೋಡಿ ಮತದಾನ ಮಾಡಿ
ಸಮಾವೇಶದಲ್ಲಿ ಮತದಾರರಿಗೆ ಶಾಸಕ ಯತ್ನಾಳ್ ಮನವಿ
ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಇನ್ನು ಒಂದು ವರ್ಷದಲ್ಲಿ ಶಾಸಕರಿಗೆ ಸಂಬಳ ಸಿಗದಂತಹ ಪರಿಸ್ಥಿರಿ ಬರುತ್ತದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ನವರು ಬೇರೆ ರೀತಿಯಲ್ಲಿ ಮಾತನಾಡಲು ಶುರು ಮಾಡುತ್ತಾರೆ ಅಂತಾ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಇಂದು ಗ್ಯಾರಂಟಿ ಗ್ಯಾರಂಟಿ ಅಂತಿದ್ದಾರೆ. ಆದರೆ ದೇಶ ಉಳಿದರೆ ಮಾತ್ರ ಗ್ಯಾರಂಟಿ ಜಾರಿಯಲ್ಲಿರುತ್ತದೆ. ದೇಶ ಉಳಿಯದಿದ್ದರೆ, ಮುಸ್ಲಿಂರೆಲ್ಲ ಒಂದಾದರೆ ಹಿಂದೂಗಳ ಜಮೀನು ಉಳಿಯಲ್ಲ, ಮನೆಯೂ ಉಳಿಯಲ್ಲ. ಒಂದು ಮತಾಂತರವಾಗಬೇಕು, ಇಲ್ಲ ಸಾಯಬೇಕು.. ಇವೆರಡೇ ಆಯ್ಕೆ ಉಳಿಯುತ್ತವೆ ಎಂದು ಹೇಳಿದ್ದಾರೆ.
ಕರಾವಳಿ ಹಿಂದುತ್ವ ನೋಡಲು ಇಲ್ಲಿಗೆ ಬಂದಿದ್ದೇನೆ
ಅವರು ಚೌಟಾ, ಇವರು ಕೋಟಾ, ಕಾಂಗ್ರೆಸ್ಗೆ ಡ್ಯಾಶ್
ಕಾಂಗ್ರೆಸ್ ವಿರುದ್ಧ ಉಡುಪಿಯಲ್ಲಿ ಯತ್ನಾಳ್ ವಿವಾದ
ಮೋದಿ ಚುನಾವಣೆ ಅಲ್ಲ ಧರ್ಮ ಉಳಿಸೋ ಚುನಾವಣೆ
ಸಿಎಂ ಸಿದ್ದರಾಮಯ್ಯ ಸ್ಟೈಲಿನಲ್ಲೇ ಅಣುಕಿಸಿದ ಯತ್ನಾಳ್
ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ, ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದರು.
ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, 40 ಸಾವಿರ ಕೋಟಿಯಲ್ಲಿ ಬಿಜೆಪಿಯ ದೆಹಲಿ ನಾಯಕರಿಗೆ ಪಾಲೆಷ್ಟು?, ರಾಜ್ಯದ ನಾಯಕರ ಪಾಲೆಷ್ಟು?, ಹೆಣದಿಂದ ಸಂಪಾದಿಸಿದ ಈ ಪಾಪದ ಹಣದಿಂದ ಮಾಲ್ಡಿವ್ಸ್ನಲ್ಲಿ ತಾವು ಹೂಡಿಕೆ ಮಾಡಿದ್ದೆಷ್ಟು? ಅಮೆರಿಕದಲ್ಲಿ ಖರೀದಿಸಿದ ಮನೆಗಳೆಷ್ಟು? ಫಾರ್ಮ್ ಲ್ಯಾಂಡ್ಗಳೆಷ್ಟು? ಮತ್ತು ದುಬೈನಲ್ಲಿ ಮಾಡಿದ ಆಸ್ತಿಗಳೆಷ್ಟು? ಮಾತಾಡಿ ವಿಜಯೇಂದ್ರ ಮಾತಾಡಿ! ಎಂದು ಕಾಂಗ್ರೆಸ್ ಟೀಕಿಸಿದೆ.
Rs 40,000 crore Covid scam: ಸ್ವಪಕ್ಷದವರಿಂದಲೇ ಬಿಜೆಪಿಯ 40 ಸಾವಿರ ಕೋಟಿಯ ಕೋವಿಡ್ ಹಗರಣವನ್ನು ಬಹಿರಂಗಪಡಿಸಿದರೂ "ನಾ ಖವುಂಗಾ ನಾ ಖಾನೆದುಂಗ" ಎಂದು ಭಾಷಣ ಬಿಗಿಯುವ ಪ್ರಧಾನಿ ಮೋದಿಯವರು "ಕೈ ಕಟ್ ಬಾಯ್ ಮುಚ್" ಎನ್ನುವಂತೆ ಸುಮ್ಮನಿರುವುದೇಕೆ? ಐಟಿ, ಇಡಿ, ಸಿಬಿಐ ಮುಂತಾದ ತನಿಖಾ ಸಂಸ್ಥೆಗಳು ಎಲ್ಲಿ ಹೋದವು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Rs 40,000 crore Covid scam: ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟವೆಂದು ಕಾಂಗ್ರೆಸ್ ಟೀಕಿಸಿದೆ.
ಕೋವಿಡ್ ಕಾಲದಲ್ಲಿ ಶ್ಯಾಡೋ ಸಿಎಂ ಆಗಿದ್ದ ಬಿ.ವೈ.ವಿಜಯೇಂದ್ರ ಅವರೇ, 45 ರೂಪಾಯಿಯ ಮಾಸ್ಕು 480 ರೂಪಾಯಿಯಾಗಿದ್ದು ಹೇಗೆ? ಹೆಚ್ಚುವರಿ 435 ರೂಪಾಯಿ #VijayendraServiceTaXಗೆ ಸೇರಿದ ಹಣವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು 4,000 ಕೋಟಿ ರೂ.ಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ ಆಪ್ತ ಬಳಗಕ್ಕೆ ರಾಜ್ಯ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ
ಯತ್ನಾಳ್ ವಿರೋಧಿ ಮುರುಗೇಶ್ ನಿರಾಣಿಗೂ ಪಟ್ಟೀಲಿ ಸಿಕ್ಕಿದೆ ಅವಕಾಶ
ಬೆಲ್ಲದ್, ಜಾರಕಿಹೊಳಿ ಸೋಮಣ್ಣ, ಯತ್ನಾಳ್ಗೆ ಇಲ್ಲ ಯಾವುದೇ ಹುದ್ದೆ
ಪಕ್ಷ ಸಂಘಟನೆ ದೃಷ್ಟಿಯಿಂದ ಯಡಿಯೂರಪ್ಪ ಆಪ್ತ ಬಳಗಕ್ಕೆ ಅವಕಾಶ
ಪದಾಧಿಕಾರಿಗಳ ಪಟ್ಟಿಯ ಕಿಚ್ಚು, ಮತ್ತೆ ಗುಡುಗ್ತಾರಾ ಅಸಮಾಧಾನಿತರು..?
Cauvery Water Issue: ಲೋಕಸಭಾ ಚುಣಾವಣೆಗಾಗಿ ಕಾಂಗ್ರೆಸ್ ಕರ್ನಾಟಕ ಜನತೆಗೆ ಮೋಸ ಮಾಡುತ್ತಿದ್ದು, ಕರ್ನಾಟಕವನ್ನ ಬಲಿ ಕೊಡತಾ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಗೆ ದ್ರೋಹ ಮಾಡಿದೆ ಇದು ಸರಿಯಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.