Snake in Air India: ಹಾವು ಪತ್ತೆಯಾಗಿರುವ ಇಡೀ ಘಟನೆಯನ್ನು ನಿರ್ಲಕ್ಷ್ಯದಿಂದ ನೋಡಲಾಗುತ್ತಿದೆ. ಹಾವು ವಿಮಾನದ ಕಾರ್ಗೋ ಹೋಲ್ಡ್ ಅನ್ನು ಹೇಗೆ ತಲುಪಿತು? ಈ ಬಗ್ಗೆ ಯಾವೊಬ್ಬ ಸಿಬ್ಬಂದಿಯೂ ಹೇಗೆ ಗಮನಿಸಲಿಲ್ಲವೆಂಬುದರ ಬಗ್ಗೆ ಪ್ರಶ್ನೆ ಮೂಡಿದೆ.
ಸದ್ಯ ಈ ಪೋಸ್ಟ್ಗಳು ವೈರಲ್ ಆಗುತ್ತಿವೆ. ಇದರಲ್ಲಿ ಯುವರಾಜ ಆರಾಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಸುತ್ತಾಡುತ್ತಿರುವುದನ್ನು ಕಾಣಬಹುದು. ಇನ್ನು ರಾಜಮನೆತನದವರು ಅಪರೂಪವಾಗಿ ಪ್ರಯಾಣ ಬೆಳೆಸುವ ಅಂಡರ್ ಗ್ರೌಂಡ್ ಸಾರಿಗೆ ವ್ಯವಸ್ಥೆಯಲ್ಲಿ ಯುವರಾಜ ಪ್ರಯಾಣ ಬೆಳೆಸಿದ್ದಾರೆ.
UAE: ಪ್ರಪಂಚದ ಬಹುತೇಕ ದೇಶಗಳು ಓಮಿಕ್ರಾನ್ ಬಗ್ಗೆ ಆತಂಕದಲ್ಲಿರುವಾಗ, ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಈ ಬಗ್ಗೆ ಚಿಂತೆಯೇ ಇಲ್ಲ. ಈ ಕೊಲ್ಲಿ ರಾಷ್ಟ್ರವು ಕರೋನಾ ಸಾಂಕ್ರಾಮಿಕವನ್ನು ಎದುರಿಸಲು ಉತ್ತಮ ವ್ಯವಸ್ಥೆಗಳನ್ನು ಮಾಡಿದೆ. ಹಾಗಾಗಿಯೇ, ಈ ಕೋವಿಡ್ ಆತಂಕದ ನಡುವೆಯೂ ಈ ದೇಶ ಪ್ರಪಂಚದಾದ್ಯಂತದ ಪ್ರವಾಸಿಗರಿಗೆ ತನ್ನ ಬಾಗಿಲು ತೆರೆಯಲು ಕಾರಣವಾಗಿದೆ.
Fake Covid report: ದುಬೈಗೆ ಹೊರಟಿದ್ದ 40 ಪ್ರಯಾಣಿಕರು ಸಲ್ಲಿಸಿದ ಕ್ಷಿಪ್ರ RT-PCR ಪರೀಕ್ಷಾ ವರದಿಗಳಲ್ಲಿನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ಸಂಬಂಧಿಸಿದ ಪ್ರಯಾಣಿಕರಿಗೆ ಹೊಂದಿಕೆಯಾಗದ ಕಾರಣ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ.
T20 WORLD CUP 2021: ಟೂರ್ನಿಯಲ್ಲಿ ಉಳಿಯಲು ಭಾರತ ಯಾವುದೇ ಬೆಲೆ ತೆತ್ತಾದರೂ ನ್ಯೂಜಿಲೆಂಡ್ ವಿರುದ್ಧದ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು. ನ್ಯೂಜಿಲೆಂಡ್ ಅನ್ನು ಸೋಲಿಸಿದ ಬಳಿಕ ಭಾರತದ ಕೆಲಸ ತುಂಬಾ ಸುಲಭವಾಗುತ್ತದೆ. ನಂತರ ಅಫ್ಘಾನಿಸ್ತಾನ, ಸ್ಕಾಟ್ಲೆಂಡ್ ಮತ್ತು ನಮೀಬಿಯಾದಂತಹ ದುರ್ಬಲ ತಂಡಗಳ ವಿರುದ್ಧ ಪಂದ್ಯಗಳನ್ನು ಆಡಬೇಕಿದೆ. ದುರ್ಬಲ ತಂಡಗಳ ವಿರುದ್ಧ ಭಾರತ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ ತಲುಪುವ ಹಾದಿ ಸುಗಮವಾಗಲಿದೆ.
T20 World Cup 2021 - ICC T20 ವಿಶ್ವಕಪ್ 2021 ರಲ್ಲಿ ಹಾಲಿ ವಿಶ್ವ ಚಾಂಪಿಯನ್ ವೆಸ್ಟ್ ಇಂಡೀಸ್ಗೆ ಅತ್ಯಂತ ಕಳಪೆ ಆರಂಭವನ್ನು ಕಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವೆಸ್ಟಇಂಡೀಸ್ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದೆ.
ಮಾಜಿ ಕ್ರಿಕೆಟಿಗ ಮತ್ತು ಟೀಮ್ ಇಂಡಿಯಾದ ನಾಯಕ ಎಂ.ಎಸ್.ಧೋನಿ ರಾಂಚಿಯಲ್ಲಿರುವ ತಮ್ಮ ತೋಟದ ಮನೆಯಲ್ಲಿ ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ಅವರ ತೋಟದ ಮನೆಯಲ್ಲಿ ಬೆಳೆದ ತರಕಾರಿಗಳ ಸರಕನ್ನು ದುಬೈಗೆ ಕಳುಹಿಸುವ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ನೀವು ಯುಎಇಯಿಂದ ಭಾರತಕ್ಕೆ ಪ್ರಯಾಣಿಸುತ್ತಿದ್ದರೆ, ನಿಮಗೆ COVID-19 RT-PCR ಪರೀಕ್ಷೆ ಅಗತ್ಯವಾಗಿದೆ. ಈ ಪರೀಕ್ಷಾ ವರದಿಯು ವಿಮಾನ ನಿಲ್ದಾಣದಲ್ಲಿ ನಿರ್ಬಂಧದಿಂದ ನಿಮ್ಮನ್ನು ಉಳಿಸಬಹುದು.
ಆದರೆ ಇವರಲ್ಲಿ ಇದುವರೆಗೆ ಎಷ್ಟು ಜನ ಆಟಗಾರರಿದ್ದಾರೆ ಹಾಗೂ ಎಷ್ಟು ಜನರು ಸಿಬ್ಬಂದಿಗಳಾಗಿದ್ದಾರೆ ಎಂಬ ಕುರಿತು ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಆದರೆ, ಈ ವರದಿಯ ಬಳಿಕ ತಂಡದಲ್ಲಿ ಆತಂಕ ಹೆಚ್ಚಾಗಿದೆ ಎನ್ನಲಾಗಿದೆ.
ಸದ್ಯ ಕರ್ನಾಟಕದ ಮೂಲದ 1904 ಮಂದಿ ಯುಎಇಯಲ್ಲಿದ್ದು, ಈ ಪೈಕಿ 121 ಗರ್ಭಿಣಿಯರಿದ್ದಾರೆ. ವೀಸಾ ಅವಧಿ ಮುಗಿದ 522 ನಿರೋದ್ಯೋಗಿಗಳು, 157 ರೋಗಿಗಳು ಇತರ 95 ಮಂದಿ ಇತರೆ ಕಾರಣಗಳಿಂದ ವಾಪಸ್ ಬರಲಾರದೆ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ವಾಪಸಾಗಲು ಸರ್ಕಾರದ ನೆರವನ್ನು ಕೋರಿರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.