Siddaramaiah: ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.
Congress:ಚುನಾವಣೆಗೆ ಕೌಂಟ್ ಡೌನ್ ಶುರು ಉದ್ಯಾನನಗರಿ ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಈ ಹಿನ್ನಲೆ ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಸೇರಿದಂತೆಯೇ ಇತರೆ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.
MOdi Road Show: ಈಗಾಗಲೇ ಮೋದಿಗಾಗಿ ಆಯನೂರು ನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.
ವಿಧಾನಸಭೆ ಚುನಾವಣೆಗೆ 6 ದಿನಗಳು ಬಾಕಿ ಇವೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರ ದಂಡೇ ರಾಜ್ಯದಲ್ಲಿ ಬೀಡು ಬಿಟ್ಟಿದೆ. ಮೇ 7ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೂರು ದಿನಗಳು ಬಿಜೆಪಿ ನಾಯಕರು ಅಬ್ಬರದ ರೋಡ್ ಶೋ, ಸಭೆಗಳ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.
ಕಲ್ಬುರ್ಗಿಯಲ್ಲಿ ಪ್ರಿಯಾಂಕಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ರ್ಯಾಲಿಗೆ ಜನಸಾಗರವೇ ಹರಿದುಬಂದಿದು, ರ್ಯಾಲಿ ವೇಳೆ ಪ್ರಿಯಾಂಕಾ ಗಾಂಧಿ ಭಾಷಣ ಸಾರ್ವಜನಿಕರು ಕೇಕೆ ಹಾಕುತ್ತಿರುವ ದೃಶ್ಯ ದಾರಿಯುದ್ದಕ್ಕೂ ಕಂಡು ಬಂದಿತು. ಇದೆ ವೇಳೆ ಪ್ರಿಯಾಂಕಾ ಗಾಂಧಿ ಮಾತನಾಡಿ ಶೇ.40ರಷ್ಟು ಸರಕಾರವನ್ನು ಕಿತ್ತೊಗೆಯಬೇಕಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮತಬೇಟೆಗೆ ಪ್ರಿಯಾಂಕಗಾಂಧಿ ಮತ್ತೆ ಬರ್ತಿದ್ದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಿದೆ.ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮತ್ತೊಂದು ಗ್ಯಾರೆಂಟಿ ಘೋಷಣೆ ಸಾಧ್ಯತೆಯಿದೆ. ಸಂಜೆ ಚಿಂತಾಮಣಿ ಸಂಜೆ ಹೊಸಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮತ ಮತಬೇಟೆ ನಡೆಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.